AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಹಿಜಾಬ್​ ​ಧರಿಸಿ ಬಕ್ರೀದ್​ ಹಬ್ಬಕ್ಕೆ ಶುಭ ಕೋರಿದ ರಶ್ಮಿಕಾ ಮಂದಣ್ಣ; ಫೋಟೋ ವೈರಲ್​

Rashmika Mandanna | Sita Ramam: ದುಲ್ಖಾರ್​ ಸಲ್ಮಾನ್​ ಮತ್ತು ರಶ್ಮಿಕಾ ಮಂದಣ್ಣ ಅವರು ‘ಸೀತಾ ರಾಮಮ್​’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆಫ್ರೀನ್​ ಎಂಬ ಹುಡುಗಿಯ ಪಾತ್ರವನ್ನು ರಶ್ಮಿಕಾ ನಿಭಾಯಿಸುತ್ತಿದ್ದಾರೆ.

TV9 Web
| Edited By: |

Updated on: Jul 10, 2022 | 6:22 PM

Share
ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಹುಭಾಷೆಯಲ್ಲಿ ಅವರಿಗೆ ಆಫರ್​ ಇದೆ. ಆ ಪೈಕಿ ‘ಸೀತಾ ರಾಮಮ್​’ ಸಿನಿಮಾ ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿದೆ.

Rashmika mandanna wish Bakrid with new poster of Sita Ramam

1 / 5
‘ಸೀತಾ ರಾಮಮ್​’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರು ಮುಸ್ಲಿಂ ಹುಡುಗಿಯ ಪಾತ್ರ ಮಾಡುತ್ತಿ​ದಾರೆ. ಅದಕ್ಕೆ ತಕ್ಕಂತೆಯೇ ಅವರು ಗೆಟಪ್​ ವಿಶೇಷವಾಗಿದೆ. ಕೆಲವು ಪೋಸ್ಟರ್​ಗಳು ವೈರಲ್​ ಆಗಿವೆ.

Rashmika mandanna wish Bakrid with new poster of Sita Ramam

2 / 5
ಬಕ್ರೀದ್​ ಹಬ್ಬದ ಪ್ರಯುಕ್ತ ‘ಸೀತಾ ರಾಮಮ್​’ ಸಿನಿಮಾದಿಂದ ಹೊಸ ಪೋಸ್ಟರ್​ ಹಂಚಿಕೊಳ್ಳಲಾಗಿದೆ. ಆ ಮೂಲಕ ಹಬ್ಬಕ್ಕೆ ಶುಭಾಶಯ ಕೋರಲಾಗಿದೆ. ಆ ಮೂಲಕ ಚಿತ್ರದ ಮೇಲಿನ ಕೌತುಕ ಹೆಚ್ಚಿಸಲಾಗಿದೆ.

ಬಕ್ರೀದ್​ ಹಬ್ಬದ ಪ್ರಯುಕ್ತ ‘ಸೀತಾ ರಾಮಮ್​’ ಸಿನಿಮಾದಿಂದ ಹೊಸ ಪೋಸ್ಟರ್​ ಹಂಚಿಕೊಳ್ಳಲಾಗಿದೆ. ಆ ಮೂಲಕ ಹಬ್ಬಕ್ಕೆ ಶುಭಾಶಯ ಕೋರಲಾಗಿದೆ. ಆ ಮೂಲಕ ಚಿತ್ರದ ಮೇಲಿನ ಕೌತುಕ ಹೆಚ್ಚಿಸಲಾಗಿದೆ.

3 / 5
ರಶ್ಮಿಕಾ ಮಂದಣ್ಣ ಅವರು ಹಿಜಾಬ್​ ಧರಿಸಿ ಕಾಣಿಸಿಕೊಂಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು ಈ ಪೋಸ್ಟರ್​ಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಹಿಜಾಬ್​ ಧರಿಸಿ ಕಾಣಿಸಿಕೊಂಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು ಈ ಪೋಸ್ಟರ್​ಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

4 / 5
ಈ ಮೊದಲು ರಿಲೀಸ್​ ಆಗಿದ್ದ ಫಸ್ಟ್​ ಲುಕ್​ ಪೋಸ್ಟರ್​ ಕೂಡ ಹೆಚ್ಚು ಗಮನ ಸೆಳೆದಿತ್ತು. ‘ಸೀತಾ ರಾಮಮ್​’ ಚಿತ್ರದಲ್ಲಿ ಅವರು ಆಫ್ರೀನ್​ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ದುಲ್ಖಾರ್​ ಸಲ್ಮಾನ್ ಹೀರೋ.

ಈ ಮೊದಲು ರಿಲೀಸ್​ ಆಗಿದ್ದ ಫಸ್ಟ್​ ಲುಕ್​ ಪೋಸ್ಟರ್​ ಕೂಡ ಹೆಚ್ಚು ಗಮನ ಸೆಳೆದಿತ್ತು. ‘ಸೀತಾ ರಾಮಮ್​’ ಚಿತ್ರದಲ್ಲಿ ಅವರು ಆಫ್ರೀನ್​ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ದುಲ್ಖಾರ್​ ಸಲ್ಮಾನ್ ಹೀರೋ.

5 / 5
Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ