AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Navanakshatra Sanman 2021: ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ. ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

TV9 Web
| Edited By: |

Updated on: Jan 04, 2022 | 3:00 PM

Share
ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

1 / 7
ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

2 / 7
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

3 / 7
ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

4 / 7
ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

5 / 7
ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

6 / 7
ನಟಿ ರಶ್ಮಿಕಾ

ನಟಿ ರಶ್ಮಿಕಾ

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ