AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Navanakshatra Sanman 2021: ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ. ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 04, 2022 | 3:00 PM

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

1 / 7
ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

2 / 7
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

3 / 7
ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

4 / 7
ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

5 / 7
ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

6 / 7
ನಟಿ ರಶ್ಮಿಕಾ

ನಟಿ ರಶ್ಮಿಕಾ

7 / 7
Follow us
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ