AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Navanakshatra Sanman 2021: ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ. ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

TV9 Web
| Edited By: |

Updated on: Jan 04, 2022 | 3:00 PM

Share
ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

1 / 7
ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

2 / 7
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

3 / 7
ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

4 / 7
ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

5 / 7
ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

6 / 7
ನಟಿ ರಶ್ಮಿಕಾ

ನಟಿ ರಶ್ಮಿಕಾ

7 / 7
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ