Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Navanakshatra Sanman 2021: ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ. ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 04, 2022 | 3:00 PM

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

1 / 7
ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

2 / 7
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

3 / 7
ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

4 / 7
ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

5 / 7
ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

6 / 7
ನಟಿ ರಶ್ಮಿಕಾ

ನಟಿ ರಶ್ಮಿಕಾ

7 / 7
Follow us
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ