AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Navanakshatra Sanman 2021: ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ. ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

TV9 Web
| Edited By: |

Updated on: Jan 04, 2022 | 3:00 PM

Share
ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

1 / 7
ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

2 / 7
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

3 / 7
ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

4 / 7
ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

5 / 7
ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

6 / 7
ನಟಿ ರಶ್ಮಿಕಾ

ನಟಿ ರಶ್ಮಿಕಾ

7 / 7
Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ