Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Navanakshatra Sanman 2021: ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ. ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 04, 2022 | 3:00 PM

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

1 / 7
ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

2 / 7
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

3 / 7
ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

4 / 7
ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

5 / 7
ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

6 / 7
ನಟಿ ರಶ್ಮಿಕಾ

ನಟಿ ರಶ್ಮಿಕಾ

7 / 7
Follow us
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು