AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

Navanakshatra Sanman 2021: ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ. ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್ಶೀಟ್ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

TV9 Web
| Edited By: |

Updated on: Jan 04, 2022 | 3:00 PM

Share
ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

ದಕ್ಷಿಣ ಭಾರತದಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬಾಲಿವುಡ್​​ನಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

1 / 7
ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

ಅವರಿಗೆ ಇರುವ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರ ಕಾಲ್​ಶೀಟ್​ ಪಡೆಯೋಕೆ ಸಾಕಷ್ಟು ನಿರ್ಮಾಪಕರು ಕಾದು ನಿಂತಿದ್ದಾರೆ.

2 / 7
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ರಶ್ಮಿಕಾಗೆ ದೊರೆತಿದೆ.

3 / 7
ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

ಈ ಪ್ರಶಸ್ತಿಯನ್ನು ನೀಡೋಕೆ ದೊಡ್ಡ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೆ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಆಗಮಿಸಿದ್ದರು.

4 / 7
ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

ರಶ್ಮಿಕಾ ಅವರು ಈ ಪ್ರಶಸ್ತಿ ಪಡೆದು ಸಂಭ್ರಮಿಸಿದರು. ಅದರ ಫೋಟೋಗಳು ಇಲ್ಲಿವೆ.

5 / 7
ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

ನವನಕ್ಷತ್ರ ಕಾರ್ಯಕ್ರಮದಲ್ಲಿ ರಶ್ಮಿಕಾ

6 / 7
ನಟಿ ರಶ್ಮಿಕಾ

ನಟಿ ರಶ್ಮಿಕಾ

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ