Rashmika Mandanna: ಅವಾರ್ಡ್ ಫಂಕ್ಷನ್​ಗೆ ಚಿಕ್ಕ ಡ್ರೆಸ್ ಹಾಕಿ ಬಂದ ರಶ್ಮಿಕಾ ಮಂದಣ್ಣ; ಟ್ರೋಲ್ ಮಂದಿಗೆ ಹಬ್ಬ

ರಶ್ಮಿಕಾ ಮಂದಣ್ಣ ಅವರು ಜೀ ಸಿನಿಮಾ ಅವಾರ್ಡ್​ ಫಂಕ್ಷನ್​ಗೆ ತೆರಳಿದ್ದರು. ಅವರು ಕಪ್ಪುಡುಗೆಯಲ್ಲಿ ಸಖತ್ ಬೋಲ್ಡ್ ಲುಕ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

|

Updated on:Feb 27, 2023 | 10:31 AM

ರಶ್ಮಿಕಾ ಮಂದಣ್ಣ ಅವರು ಏನೇ ಮಾಡಿದರೂ ಟ್ರೋಲ್ ಮಾಡಲು ಒಂದಷ್ಟು ಮಂದಿ ಕಾದಿರುತ್ತಾರೆ. ಅವರು ಏನೇ ಮಾಡಿದರೂ ಅದರಲ್ಲಿ ತಪ್ಪು ಕಂಡುಹಿಡಿದು ಟೀಕೆ ಮಾಡಲಾಗುತ್ತದೆ.

ರಶ್ಮಿಕಾ ಮಂದಣ್ಣ ಅವರು ಏನೇ ಮಾಡಿದರೂ ಟ್ರೋಲ್ ಮಾಡಲು ಒಂದಷ್ಟು ಮಂದಿ ಕಾದಿರುತ್ತಾರೆ. ಅವರು ಏನೇ ಮಾಡಿದರೂ ಅದರಲ್ಲಿ ತಪ್ಪು ಕಂಡುಹಿಡಿದು ಟೀಕೆ ಮಾಡಲಾಗುತ್ತದೆ.

1 / 6
ರಶ್ಮಿಕಾ ಮಂದಣ್ಣ ಅವರು ಜೀ ಸಿನಿಮಾ ಅವಾರ್ಡ್​ ಫಂಕ್ಷನ್​ಗೆ ತೆರಳಿದ್ದರು. ಅವರು ಕಪ್ಪುಡುಗೆಯಲ್ಲಿ ಸಖತ್ ಬೋಲ್ಡ್ ಲುಕ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ರಶ್ಮಿಕಾ ಮಂದಣ್ಣ ಅವರು ಜೀ ಸಿನಿಮಾ ಅವಾರ್ಡ್​ ಫಂಕ್ಷನ್​ಗೆ ತೆರಳಿದ್ದರು. ಅವರು ಕಪ್ಪುಡುಗೆಯಲ್ಲಿ ಸಖತ್ ಬೋಲ್ಡ್ ಲುಕ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

2 / 6
ರಶ್ಮಿಕಾ ಮಂದಣ್ಣ ಅವರು ಚಿಕ್ಕ ಉಡುಗೆ ಹಾಕಿ ಬಂದಿದ್ದರು. ಈ ಕಾರಣಕ್ಕೆ ಅನೇಕರು ರಶ್ಮಿಕಾ ಮಂದಣ್ಣ ಅವರನ್ನು ಟ್ರೋಲ್ ಮಾಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಚಿಕ್ಕ ಉಡುಗೆ ಹಾಕಿ ಬಂದಿದ್ದರು. ಈ ಕಾರಣಕ್ಕೆ ಅನೇಕರು ರಶ್ಮಿಕಾ ಮಂದಣ್ಣ ಅವರನ್ನು ಟ್ರೋಲ್ ಮಾಡಿದ್ದಾರೆ.

3 / 6
‘ದೇಹ ಕಾಣುವ ರೀತಿಯಲ್ಲಿ ಏಕೆ ಬಟ್ಟೆ ಹಾಕಿ ಬರಬೇಕು’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಆದರೆ, ರಶ್ಮಿಕಾ ಮಂದಣ್ಣ ಮಾತ್ರ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

‘ದೇಹ ಕಾಣುವ ರೀತಿಯಲ್ಲಿ ಏಕೆ ಬಟ್ಟೆ ಹಾಕಿ ಬರಬೇಕು’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಆದರೆ, ರಶ್ಮಿಕಾ ಮಂದಣ್ಣ ಮಾತ್ರ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

4 / 6
ರಶ್ಮಿಕಾ ಮಂದಣ್ಣ ಅವರು ಸಾಲು ಸಾಲು ಗೆಲುವು ಕಾಣುತ್ತಿದ್ದಾರೆ. ಅವರ ನಟನೆಯ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡುತ್ತಿವೆ.

ರಶ್ಮಿಕಾ ಮಂದಣ್ಣ ಅವರು ಸಾಲು ಸಾಲು ಗೆಲುವು ಕಾಣುತ್ತಿದ್ದಾರೆ. ಅವರ ನಟನೆಯ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡುತ್ತಿವೆ.

5 / 6
ಸದ್ಯ ‘ಅನಿಮಲ್​’ ಹಾಗೂ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಸದ್ಯ ‘ಅನಿಮಲ್​’ ಹಾಗೂ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

6 / 6

Published On - 9:29 am, Mon, 27 February 23

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ