AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೆ ಸಜ್ಜಾಗಿದೆ ಅಣ್ಣ ತಂಗಿ ಬಾಂಧವ್ಯದ ಕಥೆ ಇರುವ ‘ಗಿಡುಗ’ ಸಿನಿಮಾ

ರತೀಶ್ ಕೂರ್ಗ್, ಭವಾನಿ, ಭಾನು ಮುಂತಾದವರು ನಟಿಸಿದ ‘ಗಿಡುಗ’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಬೆಂಗಳೂರು, ಮಾಗಡಿ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ತೆರೆಕಾಣಿಸಲು ಚಿತ್ರತಂಡ ತಯಾರಾಗುತ್ತಿದೆ. ರಾಮಚಂದ್ರ ಕುಲಕರ್ಣಿ ಅವರು ಈ ಚಿತ್ರವನ್ನು ವಿತರಣೆ ಮಾಡಲಿದ್ದಾರೆ. ‘ಗಿಡುಗ’ ತಂಡದ ಬಗ್ಗೆ ಇಲ್ಲಿದೆ ಮಾಹಿತಿ..

ಮದನ್​ ಕುಮಾರ್​
|

Updated on: Nov 20, 2025 | 4:08 PM

Share
‘ರಾಜ ರಾಣಿ ರೋರರ್ ರಾಕೆಟ್’ ಖ್ಯಾತಿಯ ಕೆಂಪೆಗೌಡ ಮಾಗಡಿ ಅವರು ‘ಗಿಡುಗ’ ಸಿನಿಮಾಗೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಅಲ್ಲದೇ ಅವರೇ ಈ ಸಿನಿಮಾಗೆ ಬಂಡವಾಳ ಕೂಡ ಹೂಡಿದ್ದಾರೆ.

‘ರಾಜ ರಾಣಿ ರೋರರ್ ರಾಕೆಟ್’ ಖ್ಯಾತಿಯ ಕೆಂಪೆಗೌಡ ಮಾಗಡಿ ಅವರು ‘ಗಿಡುಗ’ ಸಿನಿಮಾಗೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಅಲ್ಲದೇ ಅವರೇ ಈ ಸಿನಿಮಾಗೆ ಬಂಡವಾಳ ಕೂಡ ಹೂಡಿದ್ದಾರೆ.

1 / 5
‘ಶ್ರೀ ಸಿನಿಮಾಸ್ ಬ್ಯಾನರ್’ ಮೂಲಕ ಈ ಚಿತ್ರ ಸಿದ್ಧವಾಗಿದೆ. ಸಂಕರ ನಾರಾಯಣ ನಂಬುದಿರಿ ಹಾಗೂ ವಿ.ಎ. ರತೀಶ್ ಹುದಿಕೇರಿ ಅವರು ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ‘ದ ಹಂಟರ್’ ಎಂಬ ಅಡಿಬರಹ ಈ ಚಿತ್ರಕ್ಕಿದೆ.

‘ಶ್ರೀ ಸಿನಿಮಾಸ್ ಬ್ಯಾನರ್’ ಮೂಲಕ ಈ ಚಿತ್ರ ಸಿದ್ಧವಾಗಿದೆ. ಸಂಕರ ನಾರಾಯಣ ನಂಬುದಿರಿ ಹಾಗೂ ವಿ.ಎ. ರತೀಶ್ ಹುದಿಕೇರಿ ಅವರು ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ‘ದ ಹಂಟರ್’ ಎಂಬ ಅಡಿಬರಹ ಈ ಚಿತ್ರಕ್ಕಿದೆ.

2 / 5
ಈ ಸಿನಿಮಾದಲ್ಲಿ ಅಣ್ಣ-ತಂಗಿ ಬಾಂಧವ್ಯದ ಕಥೆ ಇದೆ ಎಂದು ಚಿತ್ರತಂಡ ಹೇಳಿದೆ. ಸೆಸ್ಪೆನ್ಸ್, ಮರ್ಡರ್ ಮಿಸ್ಟರಿ ಅಂಶಗಳು ಕೂಡ ಇವೆ. ರತೀಶ್ ಕೂರ್ಗ್ ಅವರು ಈ ಚಿತ್ರಕ್ಕೆ ಹೀರೋ. ತಂಗಿಯಾಗಿ ಭವಾನಿ ಅಭಿನಯಿಸಿದ್ದಾರೆ.

ಈ ಸಿನಿಮಾದಲ್ಲಿ ಅಣ್ಣ-ತಂಗಿ ಬಾಂಧವ್ಯದ ಕಥೆ ಇದೆ ಎಂದು ಚಿತ್ರತಂಡ ಹೇಳಿದೆ. ಸೆಸ್ಪೆನ್ಸ್, ಮರ್ಡರ್ ಮಿಸ್ಟರಿ ಅಂಶಗಳು ಕೂಡ ಇವೆ. ರತೀಶ್ ಕೂರ್ಗ್ ಅವರು ಈ ಚಿತ್ರಕ್ಕೆ ಹೀರೋ. ತಂಗಿಯಾಗಿ ಭವಾನಿ ಅಭಿನಯಿಸಿದ್ದಾರೆ.

3 / 5
ಭಾನು, ಮೋಹನ್, ರೇವಣ್ಣ ಮಾಗಡಿ, ಚಾಮರಾಜು, ಚೆನ್ನಬಸವ, ಕಿಶೋರ್, ಸಂಜೀವ್, ಮಾಸ್ಟರ್ ಪುನೀತ್. ಮಾಸ್ಟರ್ ಹೃದಯನ್ ಗೌಡ ಮುಂತಾದವರು ‘ಗಿಡುಗ’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಭಾನು, ಮೋಹನ್, ರೇವಣ್ಣ ಮಾಗಡಿ, ಚಾಮರಾಜು, ಚೆನ್ನಬಸವ, ಕಿಶೋರ್, ಸಂಜೀವ್, ಮಾಸ್ಟರ್ ಪುನೀತ್. ಮಾಸ್ಟರ್ ಹೃದಯನ್ ಗೌಡ ಮುಂತಾದವರು ‘ಗಿಡುಗ’ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

4 / 5
ವಿನ್ಸೆಂಟ್ ಮುಕೇಶ್ ಸಂಗೀತ ನೀಡಿದ್ದಾರೆ. ದೀಪು ಅರಸಿಕೆರೆ, ಸಂಗಮೇಶ್, ರವಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಆದಿ ಆದರ್ಶ್ ಸಂಕಲನ ಮಾಡಿದ್ದಾರೆ. ಮಾರುತಿ ಮಾಗಡಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕೆ.

ವಿನ್ಸೆಂಟ್ ಮುಕೇಶ್ ಸಂಗೀತ ನೀಡಿದ್ದಾರೆ. ದೀಪು ಅರಸಿಕೆರೆ, ಸಂಗಮೇಶ್, ರವಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಆದಿ ಆದರ್ಶ್ ಸಂಕಲನ ಮಾಡಿದ್ದಾರೆ. ಮಾರುತಿ ಮಾಗಡಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕೆ.

5 / 5
Follow Us
ಆ ವಿಡಿಯೋ ಮಾಡಿದ ಕೆಲವೇ ನಿಮಿಷಗಳಲ್ಲಿ ಶ್ರೀನಂದಾ ನಾಪತ್ತೆ!
ಆ ವಿಡಿಯೋ ಮಾಡಿದ ಕೆಲವೇ ನಿಮಿಷಗಳಲ್ಲಿ ಶ್ರೀನಂದಾ ನಾಪತ್ತೆ!
ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಲೇ ಸಿಬ್ಬಂದಿಗೆ ಹೆಲ್ತ್ ಚೆಕಪ್
ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಲೇ ಸಿಬ್ಬಂದಿಗೆ ಹೆಲ್ತ್ ಚೆಕಪ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಪ್ರಯಾಣಿಕರೆದುರೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಟ್ರಾನ್ಸ್‌ಜೆಂಡರ್
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!
ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 
ಕಾಲುಂಗರ ಹಾಕಿಕೊಳ್ತಾರೆ ನಟಿ ರಜಿನಿ ಪತಿ ಅರುಣ್ 
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಪೂಜೆ ವೇಳೆ ಪಾದರಕ್ಷೆ ಬಿಡಲು ವೈಷ್ಣೋದೇವಿ ಮಂಡಳಿ ಹೆಚ್ಚುವರಿ ಸಿಇಒ ನಿರಾಕರಣೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಕೇವಲ ಫೋಟೊಗಾಗಿ ತಿಲಕವೇ? ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ನಡೆ
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಬಾಗಲಕೋಟೆ ಬೈ ಎಲೆಕ್ಷನ್: ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ
ಈರುಳ್ಳಿ ಖರೀದಿಗೆಂದು ರೈತ ಸ್ಕೂಟಿಯಲ್ಲಿಟ್ಟಿದ್ದ 5 ಲಕ್ಷ ರೂ. ಕದ್ದ ಕಳ್ಳ