AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Reba Monica John: ಸದ್ದಿಲ್ಲದೇ ನಡೆಯಿತು ‘ರತ್ನನ್ ಪ್ರಪಂಚ’ ಖ್ಯಾತಿಯ ರೆಬಾ ಮೋನಿಕಾ ಜಾನ್ ವಿವಾಹ; ಫೋಟೋಗಳು ಇಲ್ಲಿವೆ

Reba Monica John | Joemon: ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡ ನಟಿ ರೆಬಾ ಮೋನಿಕಾ ಜಾನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ದೀರ್ಘಕಾಲದ ಗೆಳೆಯ ಜೋಮೋನ್ ಅವರನ್ನು ರೆಬಾ ವರಿಸಿದ್ದಾರೆ. ವಿವಾಹದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 12, 2022 | 6:20 PM

Share
ಬಹುಭಾಷಾ ನಟಿ ರೆಬಾ ಮೋನಿಕಾ ಜಾನ್ ಜನವರಿ 9ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಹುಭಾಷಾ ನಟಿ ರೆಬಾ ಮೋನಿಕಾ ಜಾನ್ ಜನವರಿ 9ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 7
ಬೆಂಗಳೂರಿನ ಚರ್ಚ್​ ಒಂದರಲ್ಲಿ ಅವರು ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ ಅವರನ್ನು ವರಿಸಿದ್ದಾರೆ.

ಬೆಂಗಳೂರಿನ ಚರ್ಚ್​ ಒಂದರಲ್ಲಿ ಅವರು ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ ಅವರನ್ನು ವರಿಸಿದ್ದಾರೆ.

2 / 7
ರೆಬಾ- ಜೋಮೋನ್ ಅವರ ವಿವಾಹದ ಚಿತ್ರಗಳು ವೈರಲ್ ಆಗಿದ್ದು, ಚಿತ್ರರಂಗ ಹಾಗೂ ಅಭಿಮಾನಿಗಳು ಅವರಿಗೆ ಶುಭಕೋರಿದ್ದಾರೆ.

ರೆಬಾ- ಜೋಮೋನ್ ಅವರ ವಿವಾಹದ ಚಿತ್ರಗಳು ವೈರಲ್ ಆಗಿದ್ದು, ಚಿತ್ರರಂಗ ಹಾಗೂ ಅಭಿಮಾನಿಗಳು ಅವರಿಗೆ ಶುಭಕೋರಿದ್ದಾರೆ.

3 / 7
ವಿವಾಹ ಕಾರ್ಯಕ್ರಮದಲ್ಲಿ ತಮ್ಮ ಸ್ನೇಹಿತರೊಂದಿಗೆ ರೆಬಾ.

ವಿವಾಹ ಕಾರ್ಯಕ್ರಮದಲ್ಲಿ ತಮ್ಮ ಸ್ನೇಹಿತರೊಂದಿಗೆ ರೆಬಾ.

4 / 7
ರೆಬಾ ಹಾಗೂ ಜೋಮೋನ್ ತಮ್ಮ ಆಪ್ತರೊಂದಿಗೆ ಪೋಸ್ ನೀಡಿದ್ದು ಹೀಗೆ.

ರೆಬಾ ಹಾಗೂ ಜೋಮೋನ್ ತಮ್ಮ ಆಪ್ತರೊಂದಿಗೆ ಪೋಸ್ ನೀಡಿದ್ದು ಹೀಗೆ.

5 / 7
ರೆಬಾ ಮೋನಿಕಾ ಜಾನ್ ಹಾಗೂ ಜೋಮೋನ್ ಫೋಟೋಗೆ ಮಸ್ತ್ ಪೋಸ್

ರೆಬಾ ಮೋನಿಕಾ ಜಾನ್ ಹಾಗೂ ಜೋಮೋನ್ ಫೋಟೋಗೆ ಮಸ್ತ್ ಪೋಸ್

6 / 7
ಕೇರಳ ಮೂಲದವರಾದರೂ ರೆಬಾ ಹುಟ್ಟಿದ್ದು, ಬೆಳೆದಿದ್ದು ಎಲ್ಲಾ ಬೆಂಗಳೂರಿನಲ್ಲಿಯೇ. ಇದೀಗ ಬೆಂಗಳೂರಿನಲ್ಲಿಯೇ ಅವರು ವಿವಾಹವಾಗಿದ್ದಾರೆ.

‘ರತ್ನನ್ ಪ್ರಪಂಚ’ ಚಿತ್ರದಲ್ಲಿನ ಮಯೂರಿ ಪಾತ್ರದ ಮೂಲಕ ಅವರು ಕನ್ನಡಿಗರ ಮನೆಮಾತಾದರು. ಮಲಯಾಳಂ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ರೆಬಾ ಕಾಲಿವುಡ್​ನಲ್ಲೂ ಸಕ್ರಿಯರಾಗಿದ್ದಾರೆ.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು