AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Reba Monica John: ಸದ್ದಿಲ್ಲದೇ ನಡೆಯಿತು ‘ರತ್ನನ್ ಪ್ರಪಂಚ’ ಖ್ಯಾತಿಯ ರೆಬಾ ಮೋನಿಕಾ ಜಾನ್ ವಿವಾಹ; ಫೋಟೋಗಳು ಇಲ್ಲಿವೆ

Reba Monica John | Joemon: ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡ ನಟಿ ರೆಬಾ ಮೋನಿಕಾ ಜಾನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ದೀರ್ಘಕಾಲದ ಗೆಳೆಯ ಜೋಮೋನ್ ಅವರನ್ನು ರೆಬಾ ವರಿಸಿದ್ದಾರೆ. ವಿವಾಹದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 12, 2022 | 6:20 PM

Share
ಬಹುಭಾಷಾ ನಟಿ ರೆಬಾ ಮೋನಿಕಾ ಜಾನ್ ಜನವರಿ 9ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಹುಭಾಷಾ ನಟಿ ರೆಬಾ ಮೋನಿಕಾ ಜಾನ್ ಜನವರಿ 9ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 7
ಬೆಂಗಳೂರಿನ ಚರ್ಚ್​ ಒಂದರಲ್ಲಿ ಅವರು ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ ಅವರನ್ನು ವರಿಸಿದ್ದಾರೆ.

ಬೆಂಗಳೂರಿನ ಚರ್ಚ್​ ಒಂದರಲ್ಲಿ ಅವರು ತಮ್ಮ ದೀರ್ಘಕಾಲದ ಗೆಳೆಯ ಜೋಮೋನ್ ಅವರನ್ನು ವರಿಸಿದ್ದಾರೆ.

2 / 7
ರೆಬಾ- ಜೋಮೋನ್ ಅವರ ವಿವಾಹದ ಚಿತ್ರಗಳು ವೈರಲ್ ಆಗಿದ್ದು, ಚಿತ್ರರಂಗ ಹಾಗೂ ಅಭಿಮಾನಿಗಳು ಅವರಿಗೆ ಶುಭಕೋರಿದ್ದಾರೆ.

ರೆಬಾ- ಜೋಮೋನ್ ಅವರ ವಿವಾಹದ ಚಿತ್ರಗಳು ವೈರಲ್ ಆಗಿದ್ದು, ಚಿತ್ರರಂಗ ಹಾಗೂ ಅಭಿಮಾನಿಗಳು ಅವರಿಗೆ ಶುಭಕೋರಿದ್ದಾರೆ.

3 / 7
ವಿವಾಹ ಕಾರ್ಯಕ್ರಮದಲ್ಲಿ ತಮ್ಮ ಸ್ನೇಹಿತರೊಂದಿಗೆ ರೆಬಾ.

ವಿವಾಹ ಕಾರ್ಯಕ್ರಮದಲ್ಲಿ ತಮ್ಮ ಸ್ನೇಹಿತರೊಂದಿಗೆ ರೆಬಾ.

4 / 7
ರೆಬಾ ಹಾಗೂ ಜೋಮೋನ್ ತಮ್ಮ ಆಪ್ತರೊಂದಿಗೆ ಪೋಸ್ ನೀಡಿದ್ದು ಹೀಗೆ.

ರೆಬಾ ಹಾಗೂ ಜೋಮೋನ್ ತಮ್ಮ ಆಪ್ತರೊಂದಿಗೆ ಪೋಸ್ ನೀಡಿದ್ದು ಹೀಗೆ.

5 / 7
ರೆಬಾ ಮೋನಿಕಾ ಜಾನ್ ಹಾಗೂ ಜೋಮೋನ್ ಫೋಟೋಗೆ ಮಸ್ತ್ ಪೋಸ್

ರೆಬಾ ಮೋನಿಕಾ ಜಾನ್ ಹಾಗೂ ಜೋಮೋನ್ ಫೋಟೋಗೆ ಮಸ್ತ್ ಪೋಸ್

6 / 7
ಕೇರಳ ಮೂಲದವರಾದರೂ ರೆಬಾ ಹುಟ್ಟಿದ್ದು, ಬೆಳೆದಿದ್ದು ಎಲ್ಲಾ ಬೆಂಗಳೂರಿನಲ್ಲಿಯೇ. ಇದೀಗ ಬೆಂಗಳೂರಿನಲ್ಲಿಯೇ ಅವರು ವಿವಾಹವಾಗಿದ್ದಾರೆ.

‘ರತ್ನನ್ ಪ್ರಪಂಚ’ ಚಿತ್ರದಲ್ಲಿನ ಮಯೂರಿ ಪಾತ್ರದ ಮೂಲಕ ಅವರು ಕನ್ನಡಿಗರ ಮನೆಮಾತಾದರು. ಮಲಯಾಳಂ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ರೆಬಾ ಕಾಲಿವುಡ್​ನಲ್ಲೂ ಸಕ್ರಿಯರಾಗಿದ್ದಾರೆ.

7 / 7
Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ