AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ‘ವಾಟ್​ ಇಂಡಿಯಾ ಥಿಂಕ್ ಟುಡೆ’ನಲ್ಲಿ ಮಾತಿನಿಂದ ಮಿಂಚು ಹರಿಸಿದ ಸುಂದರಿ ರವೀನಾ

Raveena Tandon: ಟಿವಿ9 ನೆಟ್​ವರ್ಕ್ ಆಯೋಜಿಸಿರುವ ‘ವಾಟ್ ಇಂಡಿಯಾ ಥಿಂಕ್ ಟುಡೆ’ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಟಿ ರವೀನಾ ಟಂಡನ್​ರ ಸುಂದರ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on:Feb 25, 2024 | 10:18 PM

Share
ಟಿವಿ9 ನೆಟ್​ವರ್ಕ್​ ‘ವಾಟ್ ಇಂಡಿಯಾ ಥಿಂಕ್ ಟುಡೆ’ ಕಾರ್ಯಕ್ರಮದಲ್ಲಿ ನಟಿ ರವೀನಾ ಟಂಡನ್ ನಕ್ಷತ್ರ ಅವಾರ್ಡ್​ಗೆ ಭಾಜನರಾದರು.

ಟಿವಿ9 ನೆಟ್​ವರ್ಕ್​ ‘ವಾಟ್ ಇಂಡಿಯಾ ಥಿಂಕ್ ಟುಡೆ’ ಕಾರ್ಯಕ್ರಮದಲ್ಲಿ ನಟಿ ರವೀನಾ ಟಂಡನ್ ನಕ್ಷತ್ರ ಅವಾರ್ಡ್​ಗೆ ಭಾಜನರಾದರು.

1 / 7
ಚಿತ್ರರಂಗದಲ್ಲಿ ರವೀನಾ ಟಂಡನ್ ಮಾಡಿರುವ ಸಾಧನೆ, ಸಲ್ಲಿಸಿರುವ ಸೇವೆಯನ್ನು ಗುರುತಿಸಿ ರವೀನಾ ಟಂಡನ್ ಅವರಿಗೆ ‘ನಕ್ಷತ್ರ ಅವಾರ್ಡ್’ ಪ್ರಶಸ್ತಿ ನೀಡಲಾಗಿದೆ.

ಚಿತ್ರರಂಗದಲ್ಲಿ ರವೀನಾ ಟಂಡನ್ ಮಾಡಿರುವ ಸಾಧನೆ, ಸಲ್ಲಿಸಿರುವ ಸೇವೆಯನ್ನು ಗುರುತಿಸಿ ರವೀನಾ ಟಂಡನ್ ಅವರಿಗೆ ‘ನಕ್ಷತ್ರ ಅವಾರ್ಡ್’ ಪ್ರಶಸ್ತಿ ನೀಡಲಾಗಿದೆ.

2 / 7
ಪ್ರಶಸ್ತಿ ಸ್ವೀಕರಿಸಿದ ಬಳಿಕ ರವೀನಾ ಟಂಡನ್ ‘ವಾಟ್​ ಇಂಡಿಯಾ ಥಿಂಕ್ ಟುಡೆ’ ಚರ್ಚೆಯಲ್ಲಿ ಭಾಗಿಯಾಗಿ ಚಿತ್ರರಂಗದ ಬಗ್ಗೆ ತಮ್ಮ ಅನುಭವ ಜನ್ಯ ಅಭಿಪ್ರಾಯಗಳನ್ನು ಹಂಚಿಕೊಂಡರು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ರವೀನಾ ಟಂಡನ್ ‘ವಾಟ್​ ಇಂಡಿಯಾ ಥಿಂಕ್ ಟುಡೆ’ ಚರ್ಚೆಯಲ್ಲಿ ಭಾಗಿಯಾಗಿ ಚಿತ್ರರಂಗದ ಬಗ್ಗೆ ತಮ್ಮ ಅನುಭವ ಜನ್ಯ ಅಭಿಪ್ರಾಯಗಳನ್ನು ಹಂಚಿಕೊಂಡರು.

3 / 7
ತಾವು ನಟನೆ ಪ್ರಾರಂಭ ಮಾಡಿದಾಗ ಚಿತ್ರರಂಗದಲ್ಲಿ ಎಂಥಹಾ ಪರಿಸ್ಥಿತಿಗಳಿದ್ದುವೆಂದು, ಆಗ ಚಿತ್ರರಂಗದಲ್ಲಿ ಮಹಿಳೆಯರ ಪರಿಸ್ಥಿತಿ, ಸಿನಿಮಾಗಳ ವಸ್ತುವಿನಲ್ಲಿ ಮಹಿಳೆಯರ ಪರಿಸ್ಥಿತಿ ಹೇಗಿತ್ತೆಂದು ವಿವರಿಸಿದರು.

ತಾವು ನಟನೆ ಪ್ರಾರಂಭ ಮಾಡಿದಾಗ ಚಿತ್ರರಂಗದಲ್ಲಿ ಎಂಥಹಾ ಪರಿಸ್ಥಿತಿಗಳಿದ್ದುವೆಂದು, ಆಗ ಚಿತ್ರರಂಗದಲ್ಲಿ ಮಹಿಳೆಯರ ಪರಿಸ್ಥಿತಿ, ಸಿನಿಮಾಗಳ ವಸ್ತುವಿನಲ್ಲಿ ಮಹಿಳೆಯರ ಪರಿಸ್ಥಿತಿ ಹೇಗಿತ್ತೆಂದು ವಿವರಿಸಿದರು.

4 / 7
ರವೀನಾ ಟಂಡನ್ ತಾವು ಬೆಳೆದ ರೀತಿ, ಕುಟುಂಬದ ಹಿನ್ನೆಲೆಯ ಬಗ್ಗೆಯೂ ಮಾತನಾಡಿದರು. ತಮ್ಮ ತಂದೆಯವರು ತಮ್ಮನ್ನು ಮಗನಂತೆ ಬೆಳೆಸಿದ್ದಾಗಿ ಹೆಮ್ಮೆಯಿಂದ ಹೇಳಿಕೊಂಡರು.

ರವೀನಾ ಟಂಡನ್ ತಾವು ಬೆಳೆದ ರೀತಿ, ಕುಟುಂಬದ ಹಿನ್ನೆಲೆಯ ಬಗ್ಗೆಯೂ ಮಾತನಾಡಿದರು. ತಮ್ಮ ತಂದೆಯವರು ತಮ್ಮನ್ನು ಮಗನಂತೆ ಬೆಳೆಸಿದ್ದಾಗಿ ಹೆಮ್ಮೆಯಿಂದ ಹೇಳಿಕೊಂಡರು.

5 / 7
ಚಿತ್ರರಂಗದಲ್ಲಿ ನಟಿಯರೆಲ್ಲರೂ ಒಂದೇ ಮಾದರಿಯ ಸಿನಿಮಾಗಳನ್ನು ಮಾಡುತ್ತಿದ್ದಾಗ ತಾವು ಭಿನ್ನ ಹಾದಿ ಹಿಡಿದು ಕಲಾತ್ಮಕ ಸಿನಿಮಾಗಳ ಕಡೆಗೆ ವಾಲಿದ ಬಗೆ ಹೇಗೆಂದು ಮಾತನಾಡಿದರು.

ಚಿತ್ರರಂಗದಲ್ಲಿ ನಟಿಯರೆಲ್ಲರೂ ಒಂದೇ ಮಾದರಿಯ ಸಿನಿಮಾಗಳನ್ನು ಮಾಡುತ್ತಿದ್ದಾಗ ತಾವು ಭಿನ್ನ ಹಾದಿ ಹಿಡಿದು ಕಲಾತ್ಮಕ ಸಿನಿಮಾಗಳ ಕಡೆಗೆ ವಾಲಿದ ಬಗೆ ಹೇಗೆಂದು ಮಾತನಾಡಿದರು.

6 / 7
ಒಟಿಟಿ, ಇಂಟರ್ನೆಟ್ ಯುಗದ ಪರಿಣಾಮದಿಂದ ಈಗ ಚಿತ್ರರಂಗ ಬದಲಾಗಿರುವ ರೀತಿಯ ಬಗ್ಗೆ ಮಾತನಾಡಿ, ‘ನಟಿಯರು ಸಹ ಇಂದು ಸಿನಿಮಾದ ‘ನಾಯಕ’ರಾಗಬಹುದು ಎಂದರು.

ಒಟಿಟಿ, ಇಂಟರ್ನೆಟ್ ಯುಗದ ಪರಿಣಾಮದಿಂದ ಈಗ ಚಿತ್ರರಂಗ ಬದಲಾಗಿರುವ ರೀತಿಯ ಬಗ್ಗೆ ಮಾತನಾಡಿ, ‘ನಟಿಯರು ಸಹ ಇಂದು ಸಿನಿಮಾದ ‘ನಾಯಕ’ರಾಗಬಹುದು ಎಂದರು.

7 / 7

Published On - 7:38 pm, Sun, 25 February 24

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?