Sign In

By signing in or creating an account, you agree with Associated Broadcasting Company's Terms & Conditions and Privacy Policy.

Raveena Tandon: ‘ಕೆಜಿಎಫ್ 2’ ಬಳಿಕ ಸಿಕ್ತು ಭರ್ಜರಿ ಜನಪ್ರಿಯತೆ; ಆದರೂ ಬದಲಾಗಿಲ್ಲ ರವೀನಾ ಟಂಡನ್ ಪಾಲಿಸಿ

ಒಂದು ಚಿತ್ರ ಹಿಟ್ ಆದರೆ ಬಳಿಕ ಸಾಲು ಸಾಲು ಆಫರ್​ಗಳು ಹುಡುಕಿ ಬರುತ್ತವೆ. ಈ ವೇಳೆ ಅನೇಕರು ಆತುರ ಮಾಡುತ್ತಾರೆ. ಆದರೆ, ರವೀನಾ ಆ ರೀತಿ ಅಲ್ಲ.

ರಾಜೇಶ್ ದುಗ್ಗುಮನೆ
|

Updated on:Jun 23, 2023 | 2:48 PM

ನಟಿ ರವೀನಾ ಟಂಡನ್ ಅವರು ‘ಕೆಜಿಎಫ್ 2’ ಚಿತ್ರದಲ್ಲಿ ರಮಿಕಾ ಸೇನ್ ಹೆಸರಿನ ಪ್ರಧಾನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆದರೆ, ರವೀನಾ ತಮ್ಮ ಪಾಲಿಸಿ ಬದಲಾಯಿಸಿಕೊಂಡಿಲ್ಲ.

ನಟಿ ರವೀನಾ ಟಂಡನ್ ಅವರು ‘ಕೆಜಿಎಫ್ 2’ ಚಿತ್ರದಲ್ಲಿ ರಮಿಕಾ ಸೇನ್ ಹೆಸರಿನ ಪ್ರಧಾನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆದರೆ, ರವೀನಾ ತಮ್ಮ ಪಾಲಿಸಿ ಬದಲಾಯಿಸಿಕೊಂಡಿಲ್ಲ.

1 / 5
ಒಂದು ಚಿತ್ರ ಹಿಟ್ ಆದರೆ ಬಳಿಕ ಸಾಲು ಸಾಲು ಆಫರ್​ಗಳು ಹುಡುಕಿ ಬರುತ್ತವೆ. ಈ ವೇಳೆ ಅನೇಕರು ಆತುರ ಮಾಡುತ್ತಾರೆ. ಆದರೆ, ರವೀನಾ ಆ ರೀತಿ ಅಲ್ಲ.

ಒಂದು ಚಿತ್ರ ಹಿಟ್ ಆದರೆ ಬಳಿಕ ಸಾಲು ಸಾಲು ಆಫರ್​ಗಳು ಹುಡುಕಿ ಬರುತ್ತವೆ. ಈ ವೇಳೆ ಅನೇಕರು ಆತುರ ಮಾಡುತ್ತಾರೆ. ಆದರೆ, ರವೀನಾ ಆ ರೀತಿ ಅಲ್ಲ.

2 / 5
2005ರಿಂದ ಈಚೆ ರವೀನಾ ಟಂಡನ್ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. 2006 ಬಳಿಕ ಅವರು ದೊಡ್ಡ ಬ್ರೇಕ್ ಕೂಡ ಪಡೆದರು. ಸದ್ಯ ಅವರ ಮೊದಲ ಆಯ್ಕೆ ಕುಟುಂಬ.

2005ರಿಂದ ಈಚೆ ರವೀನಾ ಟಂಡನ್ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. 2006 ಬಳಿಕ ಅವರು ದೊಡ್ಡ ಬ್ರೇಕ್ ಕೂಡ ಪಡೆದರು. ಸದ್ಯ ಅವರ ಮೊದಲ ಆಯ್ಕೆ ಕುಟುಂಬ.

3 / 5
ರವೀನಾ ಅವರು ಇತ್ತೀಚೆಗೆ ವರ್ಷಕ್ಕೆ ಸರಾಸರಿ ಒಂದು ಚಿತ್ರದಲ್ಲಿ ಮಾತ್ರ ನಟಿಸುತ್ತಿದ್ದಾರೆ. ‘ಕೆಜಿಎಫ್ 2’ ಬಳಿಕವೂ ಇದೇ ಪಾಲಿಸಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ರವೀನಾ ಅವರು ಇತ್ತೀಚೆಗೆ ವರ್ಷಕ್ಕೆ ಸರಾಸರಿ ಒಂದು ಚಿತ್ರದಲ್ಲಿ ಮಾತ್ರ ನಟಿಸುತ್ತಿದ್ದಾರೆ. ‘ಕೆಜಿಎಫ್ 2’ ಬಳಿಕವೂ ಇದೇ ಪಾಲಿಸಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

4 / 5
ರವೀನಾ ಟಂಡನ್​ಗೆ ಈಗ 50 ವರ್ಷ ವಯಸ್ಸು. ಆದರೂ ಅವರ ಗ್ಲಾಮರ್ ಕಡಿಮೆ ಆಗಿಲ್ಲ. ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ರವೀನಾ ಹಂಚಿಕೊಳ್ಳುತ್ತಾರೆ.

ರವೀನಾ ಟಂಡನ್​ಗೆ ಈಗ 50 ವರ್ಷ ವಯಸ್ಸು. ಆದರೂ ಅವರ ಗ್ಲಾಮರ್ ಕಡಿಮೆ ಆಗಿಲ್ಲ. ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ರವೀನಾ ಹಂಚಿಕೊಳ್ಳುತ್ತಾರೆ.

5 / 5

Published On - 1:10 pm, Fri, 23 June 23

Follow us
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ