- Kannada News Photo gallery Ravichandran attend Navanakshatra Sanman 2021 Program And gave award to Rashmika Mandanna
‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಿಂಚಿದ ರವಿಚಂದ್ರನ್
ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮಕ್ಕೆ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ನೀಡಿ ಗೌರವಿಸಿದರು ರವಿಚಂದ್ರನ್.
Updated on:Jan 04, 2022 | 8:11 PM

‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಿಂಚಿದ ರವಿಚಂದ್ರನ್

ನಟ ರವಿಚಂದ್ರನ್ ಅವರು ಸ್ಯಾಂಡಲ್ವುಡ್ನಲ್ಲಿ ಕ್ರೇಜಿಸ್ಟಾರ್ ಎಂದೇ ಫೇಮಸ್.

ಸಾಕಷ್ಟು ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ನಿರ್ಮಾಣದಲ್ಲೂ ಅವರದ್ದು ಎತ್ತಿದ ಕೈ.

ಇತ್ತೀಚೆಗೆ ಅವರ ನಟನೆಯ ‘ದೃಶ್ಯ 2’ ಸಿನಿಮಾ ತೆರೆಗೆ ಬಂದು ಮೆಚ್ಚುಗೆ ಪಡೆದುಕೊಂಡಿದೆ.

ಟಿವಿ9 ಕನ್ನಡ ಆಯೋಜಿಸಿದ್ದ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮಕ್ಕೆ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರಿಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ ನೀಡಿ ಗೌರವಿಸಿದರು ರವಿಚಂದ್ರನ್.
Published On - 8:11 pm, Tue, 4 January 22
Related Photo Gallery

ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡಕ್ಕೆ ಬಂತು ಆನೆಬಲ

ಡೆಲ್ಲಿ ಕ್ಯಾಪಿಟಲ್ಸ್ಗೆ ಕೈಕೊಟ್ಟ ಬ್ರೂಕ್; 2 ವರ್ಷ ಐಪಿಎಲ್ನಿಂದ ಔಟ್

ಮುಂಬೈ ತಂಡಕ್ಕೆ ದಕ್ಷಿಣ ಆಫ್ರಿಕಾ ವೇಗಿಯ ಆಗಮನ

ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಐವರು ಬೌಲರ್ಗಳು ಇವರೇ..

ಗ್ರಾಮದ ಎಲ್ಲರಿಗೂ ವಿಮೆ: ಮರಸೂರು ಕರ್ನಾಟಕದ ಮೊದಲ ಸಂಪೂರ್ಣ ವಿಮಾ ಪಂಚಾಯ್ತಿ

ಎಲ್ಲಿಸ್ ಪೆರ್ರಿ ರೆಕಾರ್ಡ್ ಉಡೀಸ್: WPLನಲ್ಲಿ ಹೊಸ ಇತಿಹಾಸ ರಚಿಸಿದ ನ್ಯಾಟ್

ನೀವು ಮಾಡುವ ಈ ತಪ್ಪುಗಳು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು

IPL 2025: ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಕೆಎಲ್ ರಾಹುಲ್ ಅಲಭ್ಯ

ಬಿರು ಬೇಸಿಗೆಗಯಲ್ಲಿ ಕಾಡು ಪ್ರಾಣಿಗಳು ದಣಿಯದಂತೆ ಮಾಸ್ಟರ್ ಪ್ಲ್ಯಾನ್

ಐಪಿಎಲ್ 2025: ಚೆನ್ನೈ vs ಮುಂಬೈ ಪಂದ್ಯದ ಟಿಕೆಟ್ ಬೆಲೆ ಇಷ್ಟೊಂದಾ..!
ಮಾತಿಗೆ ಮಾತು ಬೆಳೆದು ಕಂಡಕ್ಟರ್-ಪ್ರಯಾಣಿಕರ ನಡುವೆ ಹೊಡೆದಾಟ!

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ

ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ

‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್ನಲ್ಲಿದ್ದ ವಿಜ್ಞಾನಿ ಸಾವು

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್

ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ

ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
