AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahalakshmi: ಮುದ್ದಿನ ಪತ್ನಿ ಮಹಾಲಕ್ಷ್ಮಿಗೆ ದುಬಾರಿ ಗಿಫ್ಟ್​ ನೀಡಿದ್ರಾ ಪತಿ ರವೀಂದರ್ ಚಂದ್ರಶೇಖರನ್​?

Mahalakshmi Ravindar Chandrasekaran: ಮಹಾಲಕ್ಷ್ಮಿ ಹಾಗೂ ರವೀಂದರ್ ಚಂದ್ರಶೇಖರನ್​ ದಂಪತಿ ಈಗ ನೆಟ್ಟಿಗರ ಹಾಟ್​ ಟಾಪಿಕ್​ ಆಗಿದ್ದಾರೆ. ಎಲ್ಲೆಲ್ಲೂ ಇವರ ಬಗ್ಗೆಯೇ ಚರ್ಚೆ ಆಗುತ್ತಿದೆ.

TV9 Web
| Edited By: |

Updated on:Sep 08, 2022 | 9:38 AM

Share
ತಮಿಳು ಕಿರುತೆರೆಯಲ್ಲಿ ಫೇಮಸ್​ ಆದವರು ಮಹಾಲಕ್ಷ್ಮಿ. ನಿರೂಪಕಿಯಾಗಿ ಹಾಗೂ ನಟಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ಅವರ ಎರಡನೇ ಮದುವೆ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ.

Ravindar Chandrasekaran reportedly gave gifts worth Crores of Rupees to wife Mahalakshmi

1 / 5
ನಿರ್ಮಾಪಕ ರವೀಂದರ್ ಚಂದ್ರಶೇಖರನ್​ ಜೊತೆ ಮಹಾಲಕ್ಷ್ಮಿ ಅವರು ಮದುವೆ ಆಗಿದ್ದಾರೆ. ಇದು ಇಬ್ಬರಿಗೂ ಎರಡನೇ ವಿವಾಹ. ಸೋಶಿಯಲ್​ ಮೀಡಿಯಾದಲ್ಲಿ ಈ ಜೋಡಿಯ ಫೋಟೋಗಳು ವೈರಲ್​ ಆಗಿವೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Ravindar Chandrasekaran reportedly gave gifts worth Crores of Rupees to wife Mahalakshmi

2 / 5
ಮಹಾಲಕ್ಷ್ಮಿ ಮತ್ತು ರವೀಂದರ್ ಚಂದ್ರಶೇಖರನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ. ಏಕಾಏಕಿ ಮದುವೆ ಆಗುವ ಮೂಲಕ ಅವರಿಬ್ಬರು ಸರ್ಪ್ರೈಸ್​ ನೀಡಿದ್ದಾರೆ. ಮಹಾಲಕ್ಷ್ಮಿ ಅವರಿಗೆ 32 ವರ್ಷ ವಯಸ್ಸು. 38ರ ಪ್ರಾಯದ ರವೀಂದರ್ ಚಂದ್ರಶೇಖರ್​ ಜತೆ ಅವರ ಕಲ್ಯಾಣ ನೆರವೇರಿದೆ.

ಮಹಾಲಕ್ಷ್ಮಿ ಮತ್ತು ರವೀಂದರ್ ಚಂದ್ರಶೇಖರನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ. ಏಕಾಏಕಿ ಮದುವೆ ಆಗುವ ಮೂಲಕ ಅವರಿಬ್ಬರು ಸರ್ಪ್ರೈಸ್​ ನೀಡಿದ್ದಾರೆ. ಮಹಾಲಕ್ಷ್ಮಿ ಅವರಿಗೆ 32 ವರ್ಷ ವಯಸ್ಸು. 38ರ ಪ್ರಾಯದ ರವೀಂದರ್ ಚಂದ್ರಶೇಖರ್​ ಜತೆ ಅವರ ಕಲ್ಯಾಣ ನೆರವೇರಿದೆ.

3 / 5
ಮುದ್ದಿನ ಪತ್ನಿ ಮಹಾಲಕ್ಷ್ಮಿಗೆ ರವೀಂದರ್ ಚಂದ್ರಶೇಖರ್​ ಅವರು ದುಬಾರಿ ಗಿಫ್ಟ್​ಗಳನ್ನು ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಭರಣ, ಸೀರೆ, ಬಂಗಲೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಮುದ್ದಿನ ಪತ್ನಿ ಮಹಾಲಕ್ಷ್ಮಿಗೆ ರವೀಂದರ್ ಚಂದ್ರಶೇಖರ್​ ಅವರು ದುಬಾರಿ ಗಿಫ್ಟ್​ಗಳನ್ನು ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಭರಣ, ಸೀರೆ, ಬಂಗಲೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

4 / 5
ಗಿಫ್ಟ್​ ಕುರಿತು ಹಬ್ಬಿರುವ ಗಾಸಿಪ್​ ಬಗ್ಗೆ ಸದ್ಯಕ್ಕೆ ಈ ಜೋಡಿ ಪ್ರತಿಕ್ರಿಯೆ ನೀಡಿಲ್ಲ. ಆ ಬಗ್ಗೆ ಅವರಿಂದಲೇ ಸ್ಪಷ್ಟನೆ ಸಿಗಲಿ ಎಂದು ನೆಟ್ಟಿಗರು ಕಾದಿದ್ದಾರೆ. ಇನ್ನೊಂದು ವರ್ಗದ ಜನರು ಈ ಜೋಡಿಯನ್ನು ಟ್ರೋಲ್​ ಮಾಡುತ್ತಿದ್ದಾರೆ.

ಗಿಫ್ಟ್​ ಕುರಿತು ಹಬ್ಬಿರುವ ಗಾಸಿಪ್​ ಬಗ್ಗೆ ಸದ್ಯಕ್ಕೆ ಈ ಜೋಡಿ ಪ್ರತಿಕ್ರಿಯೆ ನೀಡಿಲ್ಲ. ಆ ಬಗ್ಗೆ ಅವರಿಂದಲೇ ಸ್ಪಷ್ಟನೆ ಸಿಗಲಿ ಎಂದು ನೆಟ್ಟಿಗರು ಕಾದಿದ್ದಾರೆ. ಇನ್ನೊಂದು ವರ್ಗದ ಜನರು ಈ ಜೋಡಿಯನ್ನು ಟ್ರೋಲ್​ ಮಾಡುತ್ತಿದ್ದಾರೆ.

5 / 5

Published On - 8:17 am, Thu, 8 September 22

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?