AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahalakshmi: ಮುದ್ದಿನ ಪತ್ನಿ ಮಹಾಲಕ್ಷ್ಮಿಗೆ ದುಬಾರಿ ಗಿಫ್ಟ್​ ನೀಡಿದ್ರಾ ಪತಿ ರವೀಂದರ್ ಚಂದ್ರಶೇಖರನ್​?

Mahalakshmi Ravindar Chandrasekaran: ಮಹಾಲಕ್ಷ್ಮಿ ಹಾಗೂ ರವೀಂದರ್ ಚಂದ್ರಶೇಖರನ್​ ದಂಪತಿ ಈಗ ನೆಟ್ಟಿಗರ ಹಾಟ್​ ಟಾಪಿಕ್​ ಆಗಿದ್ದಾರೆ. ಎಲ್ಲೆಲ್ಲೂ ಇವರ ಬಗ್ಗೆಯೇ ಚರ್ಚೆ ಆಗುತ್ತಿದೆ.

TV9 Web
| Edited By: |

Updated on:Sep 08, 2022 | 9:38 AM

Share
ತಮಿಳು ಕಿರುತೆರೆಯಲ್ಲಿ ಫೇಮಸ್​ ಆದವರು ಮಹಾಲಕ್ಷ್ಮಿ. ನಿರೂಪಕಿಯಾಗಿ ಹಾಗೂ ನಟಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ಅವರ ಎರಡನೇ ಮದುವೆ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ.

Ravindar Chandrasekaran reportedly gave gifts worth Crores of Rupees to wife Mahalakshmi

1 / 5
ನಿರ್ಮಾಪಕ ರವೀಂದರ್ ಚಂದ್ರಶೇಖರನ್​ ಜೊತೆ ಮಹಾಲಕ್ಷ್ಮಿ ಅವರು ಮದುವೆ ಆಗಿದ್ದಾರೆ. ಇದು ಇಬ್ಬರಿಗೂ ಎರಡನೇ ವಿವಾಹ. ಸೋಶಿಯಲ್​ ಮೀಡಿಯಾದಲ್ಲಿ ಈ ಜೋಡಿಯ ಫೋಟೋಗಳು ವೈರಲ್​ ಆಗಿವೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Ravindar Chandrasekaran reportedly gave gifts worth Crores of Rupees to wife Mahalakshmi

2 / 5
ಮಹಾಲಕ್ಷ್ಮಿ ಮತ್ತು ರವೀಂದರ್ ಚಂದ್ರಶೇಖರನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ. ಏಕಾಏಕಿ ಮದುವೆ ಆಗುವ ಮೂಲಕ ಅವರಿಬ್ಬರು ಸರ್ಪ್ರೈಸ್​ ನೀಡಿದ್ದಾರೆ. ಮಹಾಲಕ್ಷ್ಮಿ ಅವರಿಗೆ 32 ವರ್ಷ ವಯಸ್ಸು. 38ರ ಪ್ರಾಯದ ರವೀಂದರ್ ಚಂದ್ರಶೇಖರ್​ ಜತೆ ಅವರ ಕಲ್ಯಾಣ ನೆರವೇರಿದೆ.

ಮಹಾಲಕ್ಷ್ಮಿ ಮತ್ತು ರವೀಂದರ್ ಚಂದ್ರಶೇಖರನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ. ಏಕಾಏಕಿ ಮದುವೆ ಆಗುವ ಮೂಲಕ ಅವರಿಬ್ಬರು ಸರ್ಪ್ರೈಸ್​ ನೀಡಿದ್ದಾರೆ. ಮಹಾಲಕ್ಷ್ಮಿ ಅವರಿಗೆ 32 ವರ್ಷ ವಯಸ್ಸು. 38ರ ಪ್ರಾಯದ ರವೀಂದರ್ ಚಂದ್ರಶೇಖರ್​ ಜತೆ ಅವರ ಕಲ್ಯಾಣ ನೆರವೇರಿದೆ.

3 / 5
ಮುದ್ದಿನ ಪತ್ನಿ ಮಹಾಲಕ್ಷ್ಮಿಗೆ ರವೀಂದರ್ ಚಂದ್ರಶೇಖರ್​ ಅವರು ದುಬಾರಿ ಗಿಫ್ಟ್​ಗಳನ್ನು ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಭರಣ, ಸೀರೆ, ಬಂಗಲೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಮುದ್ದಿನ ಪತ್ನಿ ಮಹಾಲಕ್ಷ್ಮಿಗೆ ರವೀಂದರ್ ಚಂದ್ರಶೇಖರ್​ ಅವರು ದುಬಾರಿ ಗಿಫ್ಟ್​ಗಳನ್ನು ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಭರಣ, ಸೀರೆ, ಬಂಗಲೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

4 / 5
ಗಿಫ್ಟ್​ ಕುರಿತು ಹಬ್ಬಿರುವ ಗಾಸಿಪ್​ ಬಗ್ಗೆ ಸದ್ಯಕ್ಕೆ ಈ ಜೋಡಿ ಪ್ರತಿಕ್ರಿಯೆ ನೀಡಿಲ್ಲ. ಆ ಬಗ್ಗೆ ಅವರಿಂದಲೇ ಸ್ಪಷ್ಟನೆ ಸಿಗಲಿ ಎಂದು ನೆಟ್ಟಿಗರು ಕಾದಿದ್ದಾರೆ. ಇನ್ನೊಂದು ವರ್ಗದ ಜನರು ಈ ಜೋಡಿಯನ್ನು ಟ್ರೋಲ್​ ಮಾಡುತ್ತಿದ್ದಾರೆ.

ಗಿಫ್ಟ್​ ಕುರಿತು ಹಬ್ಬಿರುವ ಗಾಸಿಪ್​ ಬಗ್ಗೆ ಸದ್ಯಕ್ಕೆ ಈ ಜೋಡಿ ಪ್ರತಿಕ್ರಿಯೆ ನೀಡಿಲ್ಲ. ಆ ಬಗ್ಗೆ ಅವರಿಂದಲೇ ಸ್ಪಷ್ಟನೆ ಸಿಗಲಿ ಎಂದು ನೆಟ್ಟಿಗರು ಕಾದಿದ್ದಾರೆ. ಇನ್ನೊಂದು ವರ್ಗದ ಜನರು ಈ ಜೋಡಿಯನ್ನು ಟ್ರೋಲ್​ ಮಾಡುತ್ತಿದ್ದಾರೆ.

5 / 5

Published On - 8:17 am, Thu, 8 September 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು