Mahalakshmi: ಮುದ್ದಿನ ಪತ್ನಿ ಮಹಾಲಕ್ಷ್ಮಿಗೆ ದುಬಾರಿ ಗಿಫ್ಟ್​ ನೀಡಿದ್ರಾ ಪತಿ ರವೀಂದರ್ ಚಂದ್ರಶೇಖರನ್​?

Mahalakshmi Ravindar Chandrasekaran: ಮಹಾಲಕ್ಷ್ಮಿ ಹಾಗೂ ರವೀಂದರ್ ಚಂದ್ರಶೇಖರನ್​ ದಂಪತಿ ಈಗ ನೆಟ್ಟಿಗರ ಹಾಟ್​ ಟಾಪಿಕ್​ ಆಗಿದ್ದಾರೆ. ಎಲ್ಲೆಲ್ಲೂ ಇವರ ಬಗ್ಗೆಯೇ ಚರ್ಚೆ ಆಗುತ್ತಿದೆ.

| Updated By: Digi Tech Desk

Updated on:Sep 08, 2022 | 9:38 AM

ತಮಿಳು ಕಿರುತೆರೆಯಲ್ಲಿ ಫೇಮಸ್​ ಆದವರು ಮಹಾಲಕ್ಷ್ಮಿ. ನಿರೂಪಕಿಯಾಗಿ ಹಾಗೂ ನಟಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ಅವರ ಎರಡನೇ ಮದುವೆ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ.

Ravindar Chandrasekaran reportedly gave gifts worth Crores of Rupees to wife Mahalakshmi

1 / 5
ನಿರ್ಮಾಪಕ ರವೀಂದರ್ ಚಂದ್ರಶೇಖರನ್​ ಜೊತೆ ಮಹಾಲಕ್ಷ್ಮಿ ಅವರು ಮದುವೆ ಆಗಿದ್ದಾರೆ. ಇದು ಇಬ್ಬರಿಗೂ ಎರಡನೇ ವಿವಾಹ. ಸೋಶಿಯಲ್​ ಮೀಡಿಯಾದಲ್ಲಿ ಈ ಜೋಡಿಯ ಫೋಟೋಗಳು ವೈರಲ್​ ಆಗಿವೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Ravindar Chandrasekaran reportedly gave gifts worth Crores of Rupees to wife Mahalakshmi

2 / 5
ಮಹಾಲಕ್ಷ್ಮಿ ಮತ್ತು ರವೀಂದರ್ ಚಂದ್ರಶೇಖರನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ. ಏಕಾಏಕಿ ಮದುವೆ ಆಗುವ ಮೂಲಕ ಅವರಿಬ್ಬರು ಸರ್ಪ್ರೈಸ್​ ನೀಡಿದ್ದಾರೆ. ಮಹಾಲಕ್ಷ್ಮಿ ಅವರಿಗೆ 32 ವರ್ಷ ವಯಸ್ಸು. 38ರ ಪ್ರಾಯದ ರವೀಂದರ್ ಚಂದ್ರಶೇಖರ್​ ಜತೆ ಅವರ ಕಲ್ಯಾಣ ನೆರವೇರಿದೆ.

ಮಹಾಲಕ್ಷ್ಮಿ ಮತ್ತು ರವೀಂದರ್ ಚಂದ್ರಶೇಖರನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ. ಏಕಾಏಕಿ ಮದುವೆ ಆಗುವ ಮೂಲಕ ಅವರಿಬ್ಬರು ಸರ್ಪ್ರೈಸ್​ ನೀಡಿದ್ದಾರೆ. ಮಹಾಲಕ್ಷ್ಮಿ ಅವರಿಗೆ 32 ವರ್ಷ ವಯಸ್ಸು. 38ರ ಪ್ರಾಯದ ರವೀಂದರ್ ಚಂದ್ರಶೇಖರ್​ ಜತೆ ಅವರ ಕಲ್ಯಾಣ ನೆರವೇರಿದೆ.

3 / 5
ಮುದ್ದಿನ ಪತ್ನಿ ಮಹಾಲಕ್ಷ್ಮಿಗೆ ರವೀಂದರ್ ಚಂದ್ರಶೇಖರ್​ ಅವರು ದುಬಾರಿ ಗಿಫ್ಟ್​ಗಳನ್ನು ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಭರಣ, ಸೀರೆ, ಬಂಗಲೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಮುದ್ದಿನ ಪತ್ನಿ ಮಹಾಲಕ್ಷ್ಮಿಗೆ ರವೀಂದರ್ ಚಂದ್ರಶೇಖರ್​ ಅವರು ದುಬಾರಿ ಗಿಫ್ಟ್​ಗಳನ್ನು ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಭರಣ, ಸೀರೆ, ಬಂಗಲೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

4 / 5
ಗಿಫ್ಟ್​ ಕುರಿತು ಹಬ್ಬಿರುವ ಗಾಸಿಪ್​ ಬಗ್ಗೆ ಸದ್ಯಕ್ಕೆ ಈ ಜೋಡಿ ಪ್ರತಿಕ್ರಿಯೆ ನೀಡಿಲ್ಲ. ಆ ಬಗ್ಗೆ ಅವರಿಂದಲೇ ಸ್ಪಷ್ಟನೆ ಸಿಗಲಿ ಎಂದು ನೆಟ್ಟಿಗರು ಕಾದಿದ್ದಾರೆ. ಇನ್ನೊಂದು ವರ್ಗದ ಜನರು ಈ ಜೋಡಿಯನ್ನು ಟ್ರೋಲ್​ ಮಾಡುತ್ತಿದ್ದಾರೆ.

ಗಿಫ್ಟ್​ ಕುರಿತು ಹಬ್ಬಿರುವ ಗಾಸಿಪ್​ ಬಗ್ಗೆ ಸದ್ಯಕ್ಕೆ ಈ ಜೋಡಿ ಪ್ರತಿಕ್ರಿಯೆ ನೀಡಿಲ್ಲ. ಆ ಬಗ್ಗೆ ಅವರಿಂದಲೇ ಸ್ಪಷ್ಟನೆ ಸಿಗಲಿ ಎಂದು ನೆಟ್ಟಿಗರು ಕಾದಿದ್ದಾರೆ. ಇನ್ನೊಂದು ವರ್ಗದ ಜನರು ಈ ಜೋಡಿಯನ್ನು ಟ್ರೋಲ್​ ಮಾಡುತ್ತಿದ್ದಾರೆ.

5 / 5

Published On - 8:17 am, Thu, 8 September 22

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ