AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮ್​​ನಗರ ಉತ್ತರ ಕ್ಷೇತ್ರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು; ಮೊದಲ ಚುನಾವಣೆಯಲ್ಲೇ ಗೆದ್ದ ರಿವಾಬಾ ಜಡೇಜಾ

ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಾಮ್​​ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಿವಾಬಾ ಬಿಜೆಪಿ ಟಿಕೆಟ್​​ನಿಂದ ಸ್ಪರ್ಧಿಸಿದ್ದು, ಇದು ಅವರ ಮೊದಲ ಚುನಾವಣೆ ಆಗಿದೆ.

TV9 Web
| Edited By: |

Updated on: Dec 08, 2022 | 3:31 PM

Share
ರಿವಸಿನ್ಹ್ ಹರ್ದೇವ್‌ಸಿನ್ಹ್ ಸೋಲಂಕಿ ಅಥವಾ ರಿವಾಬಾ ರವೀಂದ್ರ ಸಿಂಗ್ ಜಡೇಜಾ ರಾಜ್‌ಕೋಟ್ ಮೂಲದವರು.

ರಿವಸಿನ್ಹ್ ಹರ್ದೇವ್‌ಸಿನ್ಹ್ ಸೋಲಂಕಿ ಅಥವಾ ರಿವಾಬಾ ರವೀಂದ್ರ ಸಿಂಗ್ ಜಡೇಜಾ ರಾಜ್‌ಕೋಟ್ ಮೂಲದವರು.

1 / 10
2016ರಲ್ಲಿ  ಕ್ರಿಕೆಟಿಗ ರವೀಂದ್ರ ಜಡೇಜಾ ಅವರನ್ನು ರಿವಾಬಾ ಮದುವೆಯಾದರು

2016ರಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜಾ ಅವರನ್ನು ರಿವಾಬಾ ಮದುವೆಯಾದರು

2 / 10
ರಿವಾಬಾ ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಆತ್ಮೀಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್‌ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿದ್ದಾರೆ.

ರಿವಾಬಾ ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಆತ್ಮೀಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್‌ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿದ್ದಾರೆ.

3 / 10
ಡಿಸೆಂಬರ್ 1 ರಂದು ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಜಾಮ್‌ನಗರ (ಉತ್ತರ) ಕ್ಷೇತ್ರದಲ್ಲಿ ಮತದಾನವಾಗಿತ್ತು

ಡಿಸೆಂಬರ್ 1 ರಂದು ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಜಾಮ್‌ನಗರ (ಉತ್ತರ) ಕ್ಷೇತ್ರದಲ್ಲಿ ಮತದಾನವಾಗಿತ್ತು

4 / 10
ರಿವಾಬಾ ಜಡೇಜಾ 2019 ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಿದ್ದು ಜಾಮ್‌ನಗರ -ಸೌರಾಷ್ಟ್ರ ಪ್ರದೇಶದಲ್ಲಿ ಸಕ್ರಿಯರಾಗಿದ್ದಾರೆ.

ರಿವಾಬಾ ಜಡೇಜಾ 2019 ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಿದ್ದು ಜಾಮ್‌ನಗರ -ಸೌರಾಷ್ಟ್ರ ಪ್ರದೇಶದಲ್ಲಿ ಸಕ್ರಿಯರಾಗಿದ್ದಾರೆ.

5 / 10
ರಿವಾಬಾ ಅವರು ಹಿರಿಯ ಕಾಂಗ್ರೆಸ್ ನಾಯಕ ಹರಿ ಸಿಂಗ್ ಸೋಲಂಕಿ ಅವರ ಸಂಬಂಧಿ. ಅವರು ಮಹಿಳಾ ವಿಭಾಗದ ಮುಖ್ಯಸ್ಥರಾಗಿದ್ದ ಸಮುದಾಯ ಸಂಘಟನೆಯಾದ ಕರ್ಣಿ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ

ರಿವಾಬಾ ಅವರು ಹಿರಿಯ ಕಾಂಗ್ರೆಸ್ ನಾಯಕ ಹರಿ ಸಿಂಗ್ ಸೋಲಂಕಿ ಅವರ ಸಂಬಂಧಿ. ಅವರು ಮಹಿಳಾ ವಿಭಾಗದ ಮುಖ್ಯಸ್ಥರಾಗಿದ್ದ ಸಮುದಾಯ ಸಂಘಟನೆಯಾದ ಕರ್ಣಿ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ

6 / 10
 2022 ರ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಬಿಜೆಪಿ ಶಾಸಕ ಧರ್ಮೇಂದ್ರಸಿನ್ಹ್ ಜಡೇಜಾ ಕೈ ಬಿಟ್ಟು ರಿವಾಬಾ ಅವರಿಗೆ ಮಣೆ ಹಾಕಲಾಯಿತು. ಬಿಜೆಪಿಯ ಲೆಕ್ಕಾಚಾರ ತಪ್ಪಲಿಲ್ಲ, ರಿವಾಬಾ ತಾನು ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲೇ ಭರ್ಜರಿ ಗೆಲುವು ಸಾಧಿಸಿದ್ದಾರೆ

2022 ರ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಬಿಜೆಪಿ ಶಾಸಕ ಧರ್ಮೇಂದ್ರಸಿನ್ಹ್ ಜಡೇಜಾ ಕೈ ಬಿಟ್ಟು ರಿವಾಬಾ ಅವರಿಗೆ ಮಣೆ ಹಾಕಲಾಯಿತು. ಬಿಜೆಪಿಯ ಲೆಕ್ಕಾಚಾರ ತಪ್ಪಲಿಲ್ಲ, ರಿವಾಬಾ ತಾನು ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲೇ ಭರ್ಜರಿ ಗೆಲುವು ಸಾಧಿಸಿದ್ದಾರೆ

7 / 10
ರಿವಾಬಾ ಜಾಮ್‌ನಗರ ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಜಾಮ್‌ನಗರ ರವೀಂದ್ರ ಜಡೇಜಾ ಅವರ ಹುಟ್ಟೂರು.

ರಿವಾಬಾ ಜಾಮ್‌ನಗರ ಉತ್ತರ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಜಾಮ್‌ನಗರ ರವೀಂದ್ರ ಜಡೇಜಾ ಅವರ ಹುಟ್ಟೂರು.

8 / 10
ಇದು ನನ್ನ ಗೆಲುವು ಮಾತ್ರವಲ್ಲ ನಮ್ಮೆಲ್ಲರ ಗೆಲುವು.ಗುಜರಾತ್ ಬಿಜೆಪಿ ಜತೆಗಿತ್ತು ಮತ್ತು ಮುಂದೆಯೂ ಅವರೊಂದಿಗಿರುತ್ತದೆ ಎಂದು ರಿವಾಬಾ ಹೇಳಿದ್ದಾರೆ

ಇದು ನನ್ನ ಗೆಲುವು ಮಾತ್ರವಲ್ಲ ನಮ್ಮೆಲ್ಲರ ಗೆಲುವು.ಗುಜರಾತ್ ಬಿಜೆಪಿ ಜತೆಗಿತ್ತು ಮತ್ತು ಮುಂದೆಯೂ ಅವರೊಂದಿಗಿರುತ್ತದೆ ಎಂದು ರಿವಾಬಾ ಹೇಳಿದ್ದಾರೆ

9 / 10
ಬಿಜೆಪಿಯ ರಿವಾಬಾ ಜಡೇಜಾ  ಜಾಮ್‌ನಗರ ಉತ್ತರ ಕ್ಷೇತ್ರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಕರ್ಸನ್ ಕರ್ಮುರ್ ಅವರನ್ನು 40,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.

ಬಿಜೆಪಿಯ ರಿವಾಬಾ ಜಡೇಜಾ ಜಾಮ್‌ನಗರ ಉತ್ತರ ಕ್ಷೇತ್ರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಕರ್ಸನ್ ಕರ್ಮುರ್ ಅವರನ್ನು 40,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.

10 / 10
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ