AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raw Mango Benefits: ಬೇಸಿಗೆಯಲ್ಲಿ ಹಸಿ ಮಾವು ತಿನ್ಬೇಕಂತೆ; ಯಾಕೆ ಗೊತ್ತಾ?

ಬೇಸಿಗೆ ಆರಂಭವಾಗುತ್ತಿದ್ದಂತೆ, ಮಾವಿನ ಹಣ್ಣು, ಮಾವಿನ ಕಾಯಿ ಸೀಸನ್‌ ಕೂಡಾ ಪ್ರಾರಂಭವಾಗುತ್ತದೆ. ಇದೀಗ ಮಾವಿನ ಸೀಸನ್‌ ಪ್ರಾರಂಭವಾಗಿದ್ದು, ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದ್ರೂ ಮಾವುಗಳೇ ಕಾಣಸಿಗುತ್ತಿವೆ. ಮಾವಿನ ಹಣ್ಣನ್ನು ತಿನ್ನುವ ಹಾಗೆ ಮಾವಿನಕಾಯಿಯನ್ನು ಕೂಡಾ ಬೇಸಿಗೆಯಲ್ಲಿ ತಿನ್ಬೇಕಂತೆ. ಉಪ್ಪು, ಖಾರ ಹಾಕಿ ತಿನ್ನುವ ಹಸಿ ಮಾವು ನಾಲಿಗೆ ರುಚಿ ಮಾತ್ರವಲ್ಲದೆ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳನ್ನು ನೀಡುತ್ತದೆ. ಹಾಗಿದ್ರೆ ಈ ಬೇಸಿಗೆಯಲ್ಲಿ ಮಾವಿನಕಾಯಿ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 21, 2025 | 5:56 PM

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಜೀವಸತ್ವಗಳು, ಖನಿಜಗಳು, ಫೈಬರ್  ಮತ್ತು ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ವಿಟಮಿನ್ ಕೆ ನಂತಹ ಅಗತ್ಯ ಪೋಷಕಾಂಶಗಳಿಂದ ತುಂಬಿದ ಹಸಿ ಮಾವು ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೇಸಿಗೆಯಲ್ಲಿ ನಿಯಮಿತವಾಗಿ ಹಸಿ ಮಾವು ಸೇವಿಸುವುದರಿಂದ ದೇಹದ ರೋಧನಿರೋಧಕ ಶಕ್ತಿ ಹೆಚ್ಚುತ್ತದೆ. ಅಲ್ಲದೆ ಇದು ಶೀತ, ಕೆಮ್ಮು ಮತ್ತು ಸೋಂಕಿನಂತಹ ಸಮಸ್ಯೆಗಳಿಂದಲೂ ರಕ್ಷಿಸುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಜೀವಸತ್ವಗಳು, ಖನಿಜಗಳು, ಫೈಬರ್ ಮತ್ತು ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ವಿಟಮಿನ್ ಕೆ ನಂತಹ ಅಗತ್ಯ ಪೋಷಕಾಂಶಗಳಿಂದ ತುಂಬಿದ ಹಸಿ ಮಾವು ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೇಸಿಗೆಯಲ್ಲಿ ನಿಯಮಿತವಾಗಿ ಹಸಿ ಮಾವು ಸೇವಿಸುವುದರಿಂದ ದೇಹದ ರೋಧನಿರೋಧಕ ಶಕ್ತಿ ಹೆಚ್ಚುತ್ತದೆ. ಅಲ್ಲದೆ ಇದು ಶೀತ, ಕೆಮ್ಮು ಮತ್ತು ಸೋಂಕಿನಂತಹ ಸಮಸ್ಯೆಗಳಿಂದಲೂ ರಕ್ಷಿಸುತ್ತದೆ.

1 / 5
ಶಾಖದ ಹೊಡೆತದಿಂದ ರಕ್ಷಣೆ: ಬೇಸಿಗೆಯಲ್ಲಿ ಶಾಖದ ಹೊಡೆತ ಕೂಡಾ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಸಾಕಷ್ಟು ನೀರನ್ನು ಕುಡಿಯುವುದರ ಜೊತೆಗೆ ದೇಹವನ್ನು ತಂಪಾಗಿಡಲು ಸಹಾಯ ಮಾಡುವ ಆಹಾರಗಳನ್ನು ಸೇವಿಸಬೇಕು. ಹಾಗಿರುವಾಗ ನೀವು ಹಸಿ ಮಾವನ್ನು ಸೇವನೆ ಮಾಡಬಹುದು. ಇದು ದೇಹವನ್ನು ತಂಪಾಗಿಸುವುದರ ಜೊತೆಗೆ ಇದರಲ್ಲಿರುವ ಎಲೆಕ್ಟ್ರೋಲೈಟ್‌ ಅಂಶಗಳು ದೇಹದಲ್ಲಿ ನೀರಿನ ಅಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಶಾಖದ ಹೊಡೆತದಿಂದ ರಕ್ಷಣೆ: ಬೇಸಿಗೆಯಲ್ಲಿ ಶಾಖದ ಹೊಡೆತ ಕೂಡಾ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಸಾಕಷ್ಟು ನೀರನ್ನು ಕುಡಿಯುವುದರ ಜೊತೆಗೆ ದೇಹವನ್ನು ತಂಪಾಗಿಡಲು ಸಹಾಯ ಮಾಡುವ ಆಹಾರಗಳನ್ನು ಸೇವಿಸಬೇಕು. ಹಾಗಿರುವಾಗ ನೀವು ಹಸಿ ಮಾವನ್ನು ಸೇವನೆ ಮಾಡಬಹುದು. ಇದು ದೇಹವನ್ನು ತಂಪಾಗಿಸುವುದರ ಜೊತೆಗೆ ಇದರಲ್ಲಿರುವ ಎಲೆಕ್ಟ್ರೋಲೈಟ್‌ ಅಂಶಗಳು ದೇಹದಲ್ಲಿ ನೀರಿನ ಅಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

2 / 5
ಜೀರ್ಣಕ್ರಿಯೆಗೆ ಸಹಕಾರಿ: ಹಸಿ ಮಾವು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಫೈಬರ್ ಮತ್ತು ಪೆಕ್ಟಿನ್,  ನಾರಿನಾಂಶವನ್ನು ಹೊಂದಿದ್ದು,  ಇದು ಮಲಬದ್ಧತೆ, ಆಮ್ಲೀಯತೆ ಮತ್ತು ಅಜೀರ್ಣ ಸಮಸ್ಯೆಯನ್ನು ನಿವಾರಿಸುತ್ತದೆ.  ಉಪ್ಪು ಮತ್ತು ಮೆಣಸಿನ ಪುಡಿಯೊಂದಿಗೆ ಹಸಿ ಮಾವನ್ನು ಸೇವನೆ ಮಾಡುವ ಮೂಲಕ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ವೇಗಗೊಳಿಸಬಹುದು.

ಜೀರ್ಣಕ್ರಿಯೆಗೆ ಸಹಕಾರಿ: ಹಸಿ ಮಾವು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಫೈಬರ್ ಮತ್ತು ಪೆಕ್ಟಿನ್, ನಾರಿನಾಂಶವನ್ನು ಹೊಂದಿದ್ದು, ಇದು ಮಲಬದ್ಧತೆ, ಆಮ್ಲೀಯತೆ ಮತ್ತು ಅಜೀರ್ಣ ಸಮಸ್ಯೆಯನ್ನು ನಿವಾರಿಸುತ್ತದೆ. ಉಪ್ಪು ಮತ್ತು ಮೆಣಸಿನ ಪುಡಿಯೊಂದಿಗೆ ಹಸಿ ಮಾವನ್ನು ಸೇವನೆ ಮಾಡುವ ಮೂಲಕ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ವೇಗಗೊಳಿಸಬಹುದು.

3 / 5
ಮೂಳೆಗಳನ್ನು ಬಲಪಡಿಸಲು ಸಹಕಾರಿ: ಹಸಿ ಮಾವು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದ್ದು, ಇದು ಮೂಳೆ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಬೇಸಿಗೆಯಲ್ಲಿ ನೀವು ಹಸಿ ಮಾವು ಸೇವಿಸಿದರೆ, ನಿಮ್ಮ ಮೂಳೆಗಳು ಬಲಗೊಳ್ಳುತ್ತವೆ. ಇದರಲ್ಲಿರುವ ಪೊಟ್ಯಾಸಿಯಂ ಹೃದಯದ ಆರೋಗ್ಯಕ್ಕೂ ಸಹಕಾರಿಯಾಗಿದೆ. ಅಲ್ಲದೆ ಇದು ತೂಕ ಇಳಿಕೆಗೂ ಸಹಕಾರಿಯಾಗಿದೆ.

ಮೂಳೆಗಳನ್ನು ಬಲಪಡಿಸಲು ಸಹಕಾರಿ: ಹಸಿ ಮಾವು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದ್ದು, ಇದು ಮೂಳೆ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಬೇಸಿಗೆಯಲ್ಲಿ ನೀವು ಹಸಿ ಮಾವು ಸೇವಿಸಿದರೆ, ನಿಮ್ಮ ಮೂಳೆಗಳು ಬಲಗೊಳ್ಳುತ್ತವೆ. ಇದರಲ್ಲಿರುವ ಪೊಟ್ಯಾಸಿಯಂ ಹೃದಯದ ಆರೋಗ್ಯಕ್ಕೂ ಸಹಕಾರಿಯಾಗಿದೆ. ಅಲ್ಲದೆ ಇದು ತೂಕ ಇಳಿಕೆಗೂ ಸಹಕಾರಿಯಾಗಿದೆ.

4 / 5
ಜಲಸಂಚಯನ: ಈ ಬೇಸಿಗೆಯ ಸುಡುವ ಶಾಖದಲ್ಲಿ, ದೇಹವನ್ನು ಹೈಡ್ರೇಟ್‌ ಆಗಿರಿಸುವುದು ತುಂಬಾನೇ ಮುಖ್ಯ. ಹಾಗಿರುವಾಗ ನೀವು ಹಸಿ ಮಾವನ್ನು ಸೇವನೆ ಮಾಡಬಹುದು. ಇದರಲ್ಲಿ ಸಾಕಷ್ಟು ನೀರಿನಾಂಶವಿದ್ದು, ಇದು ದೇಹವನ್ನು ಉಲ್ಲಾಸಕರ ಮತ್ತು ಹೈಡ್ರೇಟಿಂಗ್‌ ಆಗಿಡಲು ಸಹಾಯ ಮಾಡುತ್ತದೆ. ಹುಳಿ ಇರುವ ಕಾರಣ ಮಾವಿನ ಕಾಯಿಯನ್ನು ಹಾಗೆಯೇ ತಿನ್ನಲು ಇಷ್ಟವಿಲ್ಲದಿದ್ದರೆ, ಆಮ್‌ ಪನ್ನಾ, ಮಾವಿನಕಾಯಿ ಚಟ್ನಿ, ಸ್ಮೂಥಿ, ಸಲಾಡ್‌ ತಯಾರಿಸಿ ಈ ರೂಪದಲ್ಲೂ ಮಾವಿನಕಾಯಿ ಸೇವಿಸಬಹುದು.

ಜಲಸಂಚಯನ: ಈ ಬೇಸಿಗೆಯ ಸುಡುವ ಶಾಖದಲ್ಲಿ, ದೇಹವನ್ನು ಹೈಡ್ರೇಟ್‌ ಆಗಿರಿಸುವುದು ತುಂಬಾನೇ ಮುಖ್ಯ. ಹಾಗಿರುವಾಗ ನೀವು ಹಸಿ ಮಾವನ್ನು ಸೇವನೆ ಮಾಡಬಹುದು. ಇದರಲ್ಲಿ ಸಾಕಷ್ಟು ನೀರಿನಾಂಶವಿದ್ದು, ಇದು ದೇಹವನ್ನು ಉಲ್ಲಾಸಕರ ಮತ್ತು ಹೈಡ್ರೇಟಿಂಗ್‌ ಆಗಿಡಲು ಸಹಾಯ ಮಾಡುತ್ತದೆ. ಹುಳಿ ಇರುವ ಕಾರಣ ಮಾವಿನ ಕಾಯಿಯನ್ನು ಹಾಗೆಯೇ ತಿನ್ನಲು ಇಷ್ಟವಿಲ್ಲದಿದ್ದರೆ, ಆಮ್‌ ಪನ್ನಾ, ಮಾವಿನಕಾಯಿ ಚಟ್ನಿ, ಸ್ಮೂಥಿ, ಸಲಾಡ್‌ ತಯಾರಿಸಿ ಈ ರೂಪದಲ್ಲೂ ಮಾವಿನಕಾಯಿ ಸೇವಿಸಬಹುದು.

5 / 5
Follow us
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ