Sign In

By signing in or creating an account, you agree with Associated Broadcasting Company's Terms & Conditions and Privacy Policy.

Raw Onions Benefits: ಈರುಳ್ಳಿ ಹಸಿಯಾಗಿ ತಿನ್ನಲು ಇಷ್ಟಪಡುವವರಿಗೆ ಈ ಆರೋಗ್ಯ ಸಮಸ್ಯೆ ಇರುವುದಿಲ್ಲ

ಅಡುಗೆಗೆ ಒಂದಲ್ಲಾ ಒಂದು ರೀತಿಯಲ್ಲಿ ಈರುಳ್ಳಿಯನ್ನು ಬಳಸಿಯೇ ಬಳಸುತ್ತೇವೆ. ಇವು ಅಡುಗೆಗೆ ರುಚಿ ನೀಡುವುದಲ್ಲದೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸಾಮಾನ್ಯವಾಗಿ ಪದಾರ್ಥಗಳಲ್ಲಿ ಬಳಕೆ ಮಾಡುವಾಗ, ಈರುಳ್ಳಿಯನ್ನು ಬೇಯಿಸಿ ಅಥವಾ ಹುರಿದು ಆ ಬಳಿಕ ಅಡುಗೆಯಲ್ಲಿ ಬಳಕೆ ಮಾಡುತ್ತೇವೆ. ಆದರೆ ಈರುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ?

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Mar 18, 2025 | 2:13 PM

ಪ್ರತಿನಿತ್ಯ ಅಡುಗೆಗೆ ಒಂದಲ್ಲಾ ಒಂದು ರೀತಿಯಲ್ಲಿ ಈರುಳ್ಳಿಯನ್ನು ಬಳಸಿಯೇ ಬಳಸುತ್ತೇವೆ. ಇವು ಅಡುಗೆಗೆ ರುಚಿ ನೀಡುವುದಲ್ಲದೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸಾಮಾನ್ಯವಾಗಿ ಪದಾರ್ಥಗಳಲ್ಲಿ ಬಳಕೆ ಮಾಡುವಾಗ, ಈರುಳ್ಳಿಯನ್ನು ಬೇಯಿಸಿ ಅಥವಾ ಹುರಿದು ಆ ಬಳಿಕ ಅಡುಗೆಯಲ್ಲಿ ಬಳಕೆ ಮಾಡುತ್ತೇವೆ. ಆದರೆ ಈರುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ?

ಪ್ರತಿನಿತ್ಯ ಅಡುಗೆಗೆ ಒಂದಲ್ಲಾ ಒಂದು ರೀತಿಯಲ್ಲಿ ಈರುಳ್ಳಿಯನ್ನು ಬಳಸಿಯೇ ಬಳಸುತ್ತೇವೆ. ಇವು ಅಡುಗೆಗೆ ರುಚಿ ನೀಡುವುದಲ್ಲದೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸಾಮಾನ್ಯವಾಗಿ ಪದಾರ್ಥಗಳಲ್ಲಿ ಬಳಕೆ ಮಾಡುವಾಗ, ಈರುಳ್ಳಿಯನ್ನು ಬೇಯಿಸಿ ಅಥವಾ ಹುರಿದು ಆ ಬಳಿಕ ಅಡುಗೆಯಲ್ಲಿ ಬಳಕೆ ಮಾಡುತ್ತೇವೆ. ಆದರೆ ಈರುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿದೆಯೇ?

1 / 5
ಹಸಿ ಈರುಳ್ಳಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಮಧುಮೇಹ ಅಥವಾ ಪ್ರಿ- ಡಯಾಬಿಟಿಸ್ ಕಡಿಮೆ ಮಾಡಲು ಈರುಳ್ಳಿಯನ್ನು ಪ್ರತಿದಿನ ಸೇವಿಸಬಹುದು. ಈರುಳ್ಳಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಹಸಿ ಈರುಳ್ಳಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಮಧುಮೇಹ ಅಥವಾ ಪ್ರಿ- ಡಯಾಬಿಟಿಸ್ ಕಡಿಮೆ ಮಾಡಲು ಈರುಳ್ಳಿಯನ್ನು ಪ್ರತಿದಿನ ಸೇವಿಸಬಹುದು. ಈರುಳ್ಳಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

2 / 5
ಹಸಿ ಈರುಳ್ಳಿಯಲ್ಲಿರುವ ಪ್ರಬಲ ಆಂಟಿ- ಆಕ್ಸಿಡೆಂಟ್ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅದಲ್ಲದೆ ಇದು ಫ್ಲೇವನಾಯ್ಡ್ ಎಂಬ ಉತ್ಕರ್ಷಣ ನಿರೋಧಕವನ್ನು ಸಹ ಹೊಂದಿದ್ದು ಇದು ಕೂಡ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿಯಾಗಿದೆ.

ಹಸಿ ಈರುಳ್ಳಿಯಲ್ಲಿರುವ ಪ್ರಬಲ ಆಂಟಿ- ಆಕ್ಸಿಡೆಂಟ್ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅದಲ್ಲದೆ ಇದು ಫ್ಲೇವನಾಯ್ಡ್ ಎಂಬ ಉತ್ಕರ್ಷಣ ನಿರೋಧಕವನ್ನು ಸಹ ಹೊಂದಿದ್ದು ಇದು ಕೂಡ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿಯಾಗಿದೆ.

3 / 5
ಹಸಿ ಈರುಳ್ಳಿಯಲ್ಲಿ ಇತರ ಪೋಷಕಾಂಶಗಳ ಜೊತೆಗೆ ಫೈಬರ್ ಕೂಡ ಸಮೃದ್ಧವಾಗಿದೆ. ಈರುಳ್ಳಿ ಕರುಳಿನ ಆರೋಗ್ಯಕ್ಕೆ ಅಗತ್ಯವಿರುವ ಫೈಬರ್ ಮತ್ತು ಪ್ರಿಬಯಾಟಿಕ್ಗಳ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ.

ಹಸಿ ಈರುಳ್ಳಿಯಲ್ಲಿ ಇತರ ಪೋಷಕಾಂಶಗಳ ಜೊತೆಗೆ ಫೈಬರ್ ಕೂಡ ಸಮೃದ್ಧವಾಗಿದೆ. ಈರುಳ್ಳಿ ಕರುಳಿನ ಆರೋಗ್ಯಕ್ಕೆ ಅಗತ್ಯವಿರುವ ಫೈಬರ್ ಮತ್ತು ಪ್ರಿಬಯಾಟಿಕ್ಗಳ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ.

4 / 5
ಈರುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ತುಂಬಾ ಸಹಾಯಕವಾಗಿದೆ. ಈರುಳ್ಳಿಯನ್ನು ಹಸಿಯಾಗಿ ತಿನ್ನುವುದು ದೇಹದಲ್ಲಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ.

ಈರುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ತುಂಬಾ ಸಹಾಯಕವಾಗಿದೆ. ಈರುಳ್ಳಿಯನ್ನು ಹಸಿಯಾಗಿ ತಿನ್ನುವುದು ದೇಹದಲ್ಲಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ನಿವಾರಿಸುತ್ತದೆ.

5 / 5
Follow us
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
‘ಒಮ್ಮೆ ಬಂದು ನೊಡ್ಕೊಂಡು ಹೋಗೋ ಕಂದಾ’; ಸೋದರತ್ತೆ ನಾಗಮ್ಮ ಮಾತು
‘ಒಮ್ಮೆ ಬಂದು ನೊಡ್ಕೊಂಡು ಹೋಗೋ ಕಂದಾ’; ಸೋದರತ್ತೆ ನಾಗಮ್ಮ ಮಾತು
ಮಹದೇವಪ್ಪ ಮನೆಯಲ್ಲಿ ಎಸ್​ಸಿ ಎಸ್​ಟಿ ನಾಯಕರ ಸಭೆಯ ರಹಸ್ಯವೇನು?
ಮಹದೇವಪ್ಪ ಮನೆಯಲ್ಲಿ ಎಸ್​ಸಿ ಎಸ್​ಟಿ ನಾಯಕರ ಸಭೆಯ ರಹಸ್ಯವೇನು?