AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rayara Aradhane 2024: ಮಂತ್ರಾಲಯದ ಗುರು ರಾಘವೇಂದ್ರರ ಆರಾಧನೆಗೆ ಇಂದು ತೆರೆ

ಕಲಿಯುಗದ ಕಾಮದೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಪ್ರಭುಗಳ 353ನೇ ಆರಾಧನಾ ಮಹೋತ್ಸವ ಶನಿವಾರ (ಆ.24) ಮುಕ್ತಾಯವಾಗಲಿದೆ. ಕಳೆದ ಏಳು ದಿನಗಳ ಕಾಲ ರಾಯರ ಆರಾಧನೆ ಬಹಳ ವಿಜೃಂಭಣೆಯಿಂದ ನಡೆಯಿತು. ಫೋಟೋಸ್​ ಇಲ್ಲಿವೆ.

ಭೀಮೇಶ್​​ ಪೂಜಾರ್
| Edited By: |

Updated on: Aug 24, 2024 | 12:14 PM

Share
Rayara Aradhane 2024: Mantralaya Guru Raghavendra Aradhane ends today

ಕಲಿಯುಗದ ಕಾಮದೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಪ್ರಭುಗಳ 353ನೇ ಆರಾಧನಾ ಮಹೋತ್ಸವ ಶನಿವಾರ (ಆ.24) ಮುಕ್ತಾಯವಾಗಲಿದೆ. ಕಳೆದ ಏಳು ದಿನಗಳ ಕಾಲ ರಾಯರ ಆರಾಧನೆ ಬಹಳ ವಿಜೃಂಭಣೆಯಿಂದ ನಡೆಯಿತು. ಫೋಟೋಸ್​ ಇಲ್ಲಿವೆ.

1 / 7
Rayara Aradhane 2024: Mantralaya Guru Raghavendra Aradhane ends today

ಏಳು ದಿನಗಳ ಕಾಲ ನಡೆದ ಆರಾಧನೆಯಲ್ಲಿ 67 ಲಕ್ಷ ಭಕ್ತರು ಭಾಗಿಯಾಗಿದ್ದರು. ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ, ನಂತರ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಪುನೀತರಾದರು.

2 / 7
Rayara Aradhane 2024: Mantralaya Guru Raghavendra Aradhane ends today

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠವನ್ನು ವಿದ್ಯುತ್​ ದೀಪಗಳನ್ನು ಜಗಮಗಿಸುವ ಅಲಂಕರಿಸಲಾಗಿದೆ. ಮಂತ್ರಾಲಯದ ರಾಯರ ಮಠದ ಆವರಣದಲ್ಲಿರುವ ಉಬ್ಬುಶಿಲ್ಪಗಳನ್ನು ಕಂಡು ಭಕ್ತರು ಫಿದಾ ಆಗಿದ್ದಾರೆ.

3 / 7
Rayara Aradhane 2024: Mantralaya Guru Raghavendra Aradhane ends today

ಬಣ್ಣ-ಬಣ್ಣಗಳ ಲೈಟಿಂಗ್ಸ್​​ನಿಂದ ಸಂಜೆಯಿಂದ ತಡರಾತ್ರಿ ವರೆಗೆ ಉಬ್ಬು ಶಿಲ್ಪಗಳನ್ನು ವೀಕ್ಷಣೆ ಮಾಡಬಹುದಾಗಿದೆ. ಉಬ್ಬು ಶಿಲ್ಪಗಳಲ್ಲಿ ವಿವಿಧ ಧಾರ್ಮಿಕ ಇತಿಹಾಸ, ದೇವಾನು-ದೇವತೆಗಳ ಚರಿತ್ರೆ ಉಲ್ಲೇಖಿಸಲಾಗಿದೆ.

4 / 7
Rayara Aradhane 2024: Mantralaya Guru Raghavendra Aradhane ends today

ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ ಉತ್ತರಾರಾಧನಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಸಂಪ್ರದಾಯದಂತೆ ಶ್ರೀ ಪ್ರಹಲ್ಲಾದರಾಜರ ಉತ್ಸವ ಮೂರ್ತಿಯನ್ನು ಶ್ರೀ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠಕ್ಕೆ ಭವ್ಯ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಅಲ್ಲಿ ಶ್ರೀ ಮಠಕ್ಕೆ ಹಿಂದಿರುಗುವ ಮೊದಲು ಮಂಗಳಾರತಿ ಮಾಡಲಾಯಿತು.

5 / 7
Rayara Aradhane 2024: Mantralaya Guru Raghavendra Aradhane ends today

ಮೈಸೂರು ರಾಜವಂಶದ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್ ಅವರು ಕರ್ನಾಟಕ ಮೈಸೂರು ಮತ್ತು ಕೊಡಗು ಕ್ಷೇತ್ರದ ಲೋಕಸಭಾ ಸದಸ್ಯರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್ ಅವರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.

6 / 7
Rayara Aradhane 2024: Mantralaya Guru Raghavendra Aradhane ends today

ನಂತರ ಪ.ಪೂ.ಶ್ರೀ ಸ್ವಾಮೀಜಿ ವಸಂತೋತ್ಸವಕ್ಕೆ ಚಾಲನೆ ನೀಡಿ ಶಾಸ್ತ್ರೋಕ್ತವಾಗಿ ಮಹಾ ರಥೋತ್ಸವ ಉದ್ಘಾಟಿಸಿದರು. ಈ ಮಹಾರಥೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡು ಆಶೀರ್ವಾದ ಪಡೆದರು.

7 / 7
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು