AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rayara Aradhane 2024: ಮಂತ್ರಾಲಯದ ಗುರು ರಾಘವೇಂದ್ರರ ಆರಾಧನೆಗೆ ಇಂದು ತೆರೆ

ಕಲಿಯುಗದ ಕಾಮದೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಪ್ರಭುಗಳ 353ನೇ ಆರಾಧನಾ ಮಹೋತ್ಸವ ಶನಿವಾರ (ಆ.24) ಮುಕ್ತಾಯವಾಗಲಿದೆ. ಕಳೆದ ಏಳು ದಿನಗಳ ಕಾಲ ರಾಯರ ಆರಾಧನೆ ಬಹಳ ವಿಜೃಂಭಣೆಯಿಂದ ನಡೆಯಿತು. ಫೋಟೋಸ್​ ಇಲ್ಲಿವೆ.

ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ|

Updated on: Aug 24, 2024 | 12:14 PM

Share
Rayara Aradhane 2024: Mantralaya Guru Raghavendra Aradhane ends today

ಕಲಿಯುಗದ ಕಾಮದೇನು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಪ್ರಭುಗಳ 353ನೇ ಆರಾಧನಾ ಮಹೋತ್ಸವ ಶನಿವಾರ (ಆ.24) ಮುಕ್ತಾಯವಾಗಲಿದೆ. ಕಳೆದ ಏಳು ದಿನಗಳ ಕಾಲ ರಾಯರ ಆರಾಧನೆ ಬಹಳ ವಿಜೃಂಭಣೆಯಿಂದ ನಡೆಯಿತು. ಫೋಟೋಸ್​ ಇಲ್ಲಿವೆ.

1 / 7
Rayara Aradhane 2024: Mantralaya Guru Raghavendra Aradhane ends today

ಏಳು ದಿನಗಳ ಕಾಲ ನಡೆದ ಆರಾಧನೆಯಲ್ಲಿ 67 ಲಕ್ಷ ಭಕ್ತರು ಭಾಗಿಯಾಗಿದ್ದರು. ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ, ನಂತರ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಪುನೀತರಾದರು.

2 / 7
Rayara Aradhane 2024: Mantralaya Guru Raghavendra Aradhane ends today

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠವನ್ನು ವಿದ್ಯುತ್​ ದೀಪಗಳನ್ನು ಜಗಮಗಿಸುವ ಅಲಂಕರಿಸಲಾಗಿದೆ. ಮಂತ್ರಾಲಯದ ರಾಯರ ಮಠದ ಆವರಣದಲ್ಲಿರುವ ಉಬ್ಬುಶಿಲ್ಪಗಳನ್ನು ಕಂಡು ಭಕ್ತರು ಫಿದಾ ಆಗಿದ್ದಾರೆ.

3 / 7
Rayara Aradhane 2024: Mantralaya Guru Raghavendra Aradhane ends today

ಬಣ್ಣ-ಬಣ್ಣಗಳ ಲೈಟಿಂಗ್ಸ್​​ನಿಂದ ಸಂಜೆಯಿಂದ ತಡರಾತ್ರಿ ವರೆಗೆ ಉಬ್ಬು ಶಿಲ್ಪಗಳನ್ನು ವೀಕ್ಷಣೆ ಮಾಡಬಹುದಾಗಿದೆ. ಉಬ್ಬು ಶಿಲ್ಪಗಳಲ್ಲಿ ವಿವಿಧ ಧಾರ್ಮಿಕ ಇತಿಹಾಸ, ದೇವಾನು-ದೇವತೆಗಳ ಚರಿತ್ರೆ ಉಲ್ಲೇಖಿಸಲಾಗಿದೆ.

4 / 7
Rayara Aradhane 2024: Mantralaya Guru Raghavendra Aradhane ends today

ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ ಉತ್ತರಾರಾಧನಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಸಂಪ್ರದಾಯದಂತೆ ಶ್ರೀ ಪ್ರಹಲ್ಲಾದರಾಜರ ಉತ್ಸವ ಮೂರ್ತಿಯನ್ನು ಶ್ರೀ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠಕ್ಕೆ ಭವ್ಯ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಅಲ್ಲಿ ಶ್ರೀ ಮಠಕ್ಕೆ ಹಿಂದಿರುಗುವ ಮೊದಲು ಮಂಗಳಾರತಿ ಮಾಡಲಾಯಿತು.

5 / 7
Rayara Aradhane 2024: Mantralaya Guru Raghavendra Aradhane ends today

ಮೈಸೂರು ರಾಜವಂಶದ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್ ಅವರು ಕರ್ನಾಟಕ ಮೈಸೂರು ಮತ್ತು ಕೊಡಗು ಕ್ಷೇತ್ರದ ಲೋಕಸಭಾ ಸದಸ್ಯರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್ ಅವರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.

6 / 7
Rayara Aradhane 2024: Mantralaya Guru Raghavendra Aradhane ends today

ನಂತರ ಪ.ಪೂ.ಶ್ರೀ ಸ್ವಾಮೀಜಿ ವಸಂತೋತ್ಸವಕ್ಕೆ ಚಾಲನೆ ನೀಡಿ ಶಾಸ್ತ್ರೋಕ್ತವಾಗಿ ಮಹಾ ರಥೋತ್ಸವ ಉದ್ಘಾಟಿಸಿದರು. ಈ ಮಹಾರಥೋತ್ಸವದಲ್ಲಿ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡು ಆಶೀರ್ವಾದ ಪಡೆದರು.

7 / 7
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ