AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇಮೊ’ ಗುಂಗಲ್ಲಿ ಕ್ಯೂಟ್ ಆಗಿ ಫೋಟೋಶೂಟ್ ಮಾಡಿಸಿದ ನಟಿ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

TV9 Web
| Edited By: |

Updated on: Nov 19, 2022 | 8:00 AM

Share
ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

1 / 5
ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

2 / 5
ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

4 / 5
ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

5 / 5
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ