AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇಮೊ’ ಗುಂಗಲ್ಲಿ ಕ್ಯೂಟ್ ಆಗಿ ಫೋಟೋಶೂಟ್ ಮಾಡಿಸಿದ ನಟಿ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

TV9 Web
| Edited By: |

Updated on: Nov 19, 2022 | 8:00 AM

Share
ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

1 / 5
ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

2 / 5
ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

4 / 5
ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

5 / 5
Follow Us
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!