AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇಮೊ’ ಗುಂಗಲ್ಲಿ ಕ್ಯೂಟ್ ಆಗಿ ಫೋಟೋಶೂಟ್ ಮಾಡಿಸಿದ ನಟಿ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

TV9 Web
| Edited By: |

Updated on: Nov 19, 2022 | 8:00 AM

Share
ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

1 / 5
ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

2 / 5
ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

4 / 5
ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

5 / 5
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ