AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇಮೊ’ ಗುಂಗಲ್ಲಿ ಕ್ಯೂಟ್ ಆಗಿ ಫೋಟೋಶೂಟ್ ಮಾಡಿಸಿದ ನಟಿ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

TV9 Web
| Edited By: |

Updated on: Nov 19, 2022 | 8:00 AM

Share
ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

1 / 5
ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

2 / 5
ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

4 / 5
ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

5 / 5
Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್