AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇಮೊ’ ಗುಂಗಲ್ಲಿ ಕ್ಯೂಟ್ ಆಗಿ ಫೋಟೋಶೂಟ್ ಮಾಡಿಸಿದ ನಟಿ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

TV9 Web
| Edited By: |

Updated on: Nov 19, 2022 | 8:00 AM

Share
ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

ನಟಿ ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದ ರಿಲೀಸ್​ಗಾಗಿ ಕಾದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡಿದೆ.

1 / 5
ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

ಆಶಿಕಾ ರಂಗನಾಥ್ ಅವರು ಈ ಚಿತ್ರದಲ್ಲಿ ಖ್ಯಾತ ಸಿಂಗರ್ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾಗೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ. ‘ಗೂಗ್ಲಿ’ ಅಂತಹ ಸೂಪರ್ ಹಿಟ್ ಚಿತ್ರ ನೀಡಿದ ಖ್ಯಾತಿ ಅವರಿಗೆ ಇದೆ.

2 / 5
ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆಶಿಕಾ ರಂಗನಾಥ್ ಸದ್ಯ ‘ರೇಮೊ’ ಚಿತ್ರದ ಗುಂಗಿನಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5
ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

ಆಶಿಕಾ ರಂಗನಾಥ್ ಅವರನ್ನು ಬರೋಬ್ಬರಿ 17 ಲಕ್ಷ ಮಂದಿ ಇನ್​​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಫ್ಯಾನ್ಸ್​ಗಾಗಿ ಆಶಿಕಾ ವಿವಿಧ ರೀತಿಯಲ್ಲಿ ಫೋಟೋ ಶೂಟ್ ಮಾಡಿಸುತ್ತಾರೆ.

4 / 5
ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

ಆಶಿಕಾಗೆ ದೊಡ್ಡ ಮಟ್ಟದ ಬೇಡಿಕೆ ಸೃಷ್ಟಿ ಆಗಿದೆ. ಹಲವು ಆಫರ್​ಗಳು ಅವರ ಕೈಯಲ್ಲಿವೆ. ಕಳೆದ ವರ್ಷ ಅವರ ನಟನೆಯ ‘ಮದಗಜ’ ಚಿತ್ರ ರಿಲೀಸ್ ಆಗಿತ್ತು.

5 / 5
Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ