AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇಮೊ’ ಸಿನಿಮಾ ಕಾರ್ಯಕ್ರಮದಲ್ಲಿ ಸಖತ್ ಆಗಿ ಮಿಂಚಿದ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

TV9 Web
| Edited By: |

Updated on: Nov 23, 2022 | 12:29 PM

Share
ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ.

ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ.

1 / 5
ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

2 / 5
ಆಶಿಕಾ ರಂಗನಾಥ್ ಅವರು ಇತ್ತೀಚೆಗೆ ವಿವಾದದ ಮೂಲಕ ಸುದ್ದಿ ಆಗಿದ್ದರು. ‘ರೇಮೊ’ ಸಿನಿಮಾದ ದೃಶ್ಯವೊಂದು ಲೀಕ್ ಆಗಿತ್ತು.

ಆಶಿಕಾ ರಂಗನಾಥ್ ಅವರು ಇತ್ತೀಚೆಗೆ ವಿವಾದದ ಮೂಲಕ ಸುದ್ದಿ ಆಗಿದ್ದರು. ‘ರೇಮೊ’ ಸಿನಿಮಾದ ದೃಶ್ಯವೊಂದು ಲೀಕ್ ಆಗಿತ್ತು.

3 / 5
ಇದರಲ್ಲಿ ಆಶಿಕಾ ರಂಗನಾಥ್ ಅವರು ಮದ್ಯದ ಬಾಟಲಿ ಹಿಡಿದು ಕಾಣಿಸಿಕೊಂಡಿದ್ದರು. ಅಲ್ಲದೆ, ವಿಡಿಯೋ ಮಾಡುತ್ತಿರುವ ವ್ಯಕ್ತಿಗೆ ಮಧ್ಯ ಬೆರಳು ತೋರಿಸುವ ರೀತಿಯಲ್ಲಿತ್ತು.

ಇದರಲ್ಲಿ ಆಶಿಕಾ ರಂಗನಾಥ್ ಅವರು ಮದ್ಯದ ಬಾಟಲಿ ಹಿಡಿದು ಕಾಣಿಸಿಕೊಂಡಿದ್ದರು. ಅಲ್ಲದೆ, ವಿಡಿಯೋ ಮಾಡುತ್ತಿರುವ ವ್ಯಕ್ತಿಗೆ ಮಧ್ಯ ಬೆರಳು ತೋರಿಸುವ ರೀತಿಯಲ್ಲಿತ್ತು.

4 / 5
ಇದು ಸಿನಿಮಾದ ದೃಶ್ಯ ಎಂದು ಚಿತ್ರತಂಡ ಸ್ಪಷ್ಟನೆ ನೀಡಿತ್ತು. ಆ ಬಳಿಕ ವಿವಾದ ತಣ್ಣಗಾಗಿತ್ತು. ಸದ್ಯ ಈ ಸಿನಿಮಾ ಪ್ರಚಾರದಲ್ಲಿ ಆಶಿಕಾ ಬ್ಯುಸಿ ಇದ್ದಾರೆ.

ಇದು ಸಿನಿಮಾದ ದೃಶ್ಯ ಎಂದು ಚಿತ್ರತಂಡ ಸ್ಪಷ್ಟನೆ ನೀಡಿತ್ತು. ಆ ಬಳಿಕ ವಿವಾದ ತಣ್ಣಗಾಗಿತ್ತು. ಸದ್ಯ ಈ ಸಿನಿಮಾ ಪ್ರಚಾರದಲ್ಲಿ ಆಶಿಕಾ ಬ್ಯುಸಿ ಇದ್ದಾರೆ.

5 / 5
Web contact
Web contact

TV9 Kannada

Read More
Follow Us
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ