AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇಮೊ’ ಸಿನಿಮಾ ಕಾರ್ಯಕ್ರಮದಲ್ಲಿ ಸಖತ್ ಆಗಿ ಮಿಂಚಿದ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 23, 2022 | 12:29 PM

Share
ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ.

ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ.

1 / 5
ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

2 / 5
ಆಶಿಕಾ ರಂಗನಾಥ್ ಅವರು ಇತ್ತೀಚೆಗೆ ವಿವಾದದ ಮೂಲಕ ಸುದ್ದಿ ಆಗಿದ್ದರು. ‘ರೇಮೊ’ ಸಿನಿಮಾದ ದೃಶ್ಯವೊಂದು ಲೀಕ್ ಆಗಿತ್ತು.

ಆಶಿಕಾ ರಂಗನಾಥ್ ಅವರು ಇತ್ತೀಚೆಗೆ ವಿವಾದದ ಮೂಲಕ ಸುದ್ದಿ ಆಗಿದ್ದರು. ‘ರೇಮೊ’ ಸಿನಿಮಾದ ದೃಶ್ಯವೊಂದು ಲೀಕ್ ಆಗಿತ್ತು.

3 / 5
ಇದರಲ್ಲಿ ಆಶಿಕಾ ರಂಗನಾಥ್ ಅವರು ಮದ್ಯದ ಬಾಟಲಿ ಹಿಡಿದು ಕಾಣಿಸಿಕೊಂಡಿದ್ದರು. ಅಲ್ಲದೆ, ವಿಡಿಯೋ ಮಾಡುತ್ತಿರುವ ವ್ಯಕ್ತಿಗೆ ಮಧ್ಯ ಬೆರಳು ತೋರಿಸುವ ರೀತಿಯಲ್ಲಿತ್ತು.

ಇದರಲ್ಲಿ ಆಶಿಕಾ ರಂಗನಾಥ್ ಅವರು ಮದ್ಯದ ಬಾಟಲಿ ಹಿಡಿದು ಕಾಣಿಸಿಕೊಂಡಿದ್ದರು. ಅಲ್ಲದೆ, ವಿಡಿಯೋ ಮಾಡುತ್ತಿರುವ ವ್ಯಕ್ತಿಗೆ ಮಧ್ಯ ಬೆರಳು ತೋರಿಸುವ ರೀತಿಯಲ್ಲಿತ್ತು.

4 / 5
ಇದು ಸಿನಿಮಾದ ದೃಶ್ಯ ಎಂದು ಚಿತ್ರತಂಡ ಸ್ಪಷ್ಟನೆ ನೀಡಿತ್ತು. ಆ ಬಳಿಕ ವಿವಾದ ತಣ್ಣಗಾಗಿತ್ತು. ಸದ್ಯ ಈ ಸಿನಿಮಾ ಪ್ರಚಾರದಲ್ಲಿ ಆಶಿಕಾ ಬ್ಯುಸಿ ಇದ್ದಾರೆ.

ಇದು ಸಿನಿಮಾದ ದೃಶ್ಯ ಎಂದು ಚಿತ್ರತಂಡ ಸ್ಪಷ್ಟನೆ ನೀಡಿತ್ತು. ಆ ಬಳಿಕ ವಿವಾದ ತಣ್ಣಗಾಗಿತ್ತು. ಸದ್ಯ ಈ ಸಿನಿಮಾ ಪ್ರಚಾರದಲ್ಲಿ ಆಶಿಕಾ ಬ್ಯುಸಿ ಇದ್ದಾರೆ.

5 / 5
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ