Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇಮೊ’ ಸಿನಿಮಾ ಕಾರ್ಯಕ್ರಮದಲ್ಲಿ ಸಖತ್ ಆಗಿ ಮಿಂಚಿದ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 23, 2022 | 12:29 PM

ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ.

ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ.

1 / 5
ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

2 / 5
ಆಶಿಕಾ ರಂಗನಾಥ್ ಅವರು ಇತ್ತೀಚೆಗೆ ವಿವಾದದ ಮೂಲಕ ಸುದ್ದಿ ಆಗಿದ್ದರು. ‘ರೇಮೊ’ ಸಿನಿಮಾದ ದೃಶ್ಯವೊಂದು ಲೀಕ್ ಆಗಿತ್ತು.

ಆಶಿಕಾ ರಂಗನಾಥ್ ಅವರು ಇತ್ತೀಚೆಗೆ ವಿವಾದದ ಮೂಲಕ ಸುದ್ದಿ ಆಗಿದ್ದರು. ‘ರೇಮೊ’ ಸಿನಿಮಾದ ದೃಶ್ಯವೊಂದು ಲೀಕ್ ಆಗಿತ್ತು.

3 / 5
ಇದರಲ್ಲಿ ಆಶಿಕಾ ರಂಗನಾಥ್ ಅವರು ಮದ್ಯದ ಬಾಟಲಿ ಹಿಡಿದು ಕಾಣಿಸಿಕೊಂಡಿದ್ದರು. ಅಲ್ಲದೆ, ವಿಡಿಯೋ ಮಾಡುತ್ತಿರುವ ವ್ಯಕ್ತಿಗೆ ಮಧ್ಯ ಬೆರಳು ತೋರಿಸುವ ರೀತಿಯಲ್ಲಿತ್ತು.

ಇದರಲ್ಲಿ ಆಶಿಕಾ ರಂಗನಾಥ್ ಅವರು ಮದ್ಯದ ಬಾಟಲಿ ಹಿಡಿದು ಕಾಣಿಸಿಕೊಂಡಿದ್ದರು. ಅಲ್ಲದೆ, ವಿಡಿಯೋ ಮಾಡುತ್ತಿರುವ ವ್ಯಕ್ತಿಗೆ ಮಧ್ಯ ಬೆರಳು ತೋರಿಸುವ ರೀತಿಯಲ್ಲಿತ್ತು.

4 / 5
ಇದು ಸಿನಿಮಾದ ದೃಶ್ಯ ಎಂದು ಚಿತ್ರತಂಡ ಸ್ಪಷ್ಟನೆ ನೀಡಿತ್ತು. ಆ ಬಳಿಕ ವಿವಾದ ತಣ್ಣಗಾಗಿತ್ತು. ಸದ್ಯ ಈ ಸಿನಿಮಾ ಪ್ರಚಾರದಲ್ಲಿ ಆಶಿಕಾ ಬ್ಯುಸಿ ಇದ್ದಾರೆ.

ಇದು ಸಿನಿಮಾದ ದೃಶ್ಯ ಎಂದು ಚಿತ್ರತಂಡ ಸ್ಪಷ್ಟನೆ ನೀಡಿತ್ತು. ಆ ಬಳಿಕ ವಿವಾದ ತಣ್ಣಗಾಗಿತ್ತು. ಸದ್ಯ ಈ ಸಿನಿಮಾ ಪ್ರಚಾರದಲ್ಲಿ ಆಶಿಕಾ ಬ್ಯುಸಿ ಇದ್ದಾರೆ.

5 / 5
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್