AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೇಮೊ’ ಸಿನಿಮಾ ಕಾರ್ಯಕ್ರಮದಲ್ಲಿ ಸಖತ್ ಆಗಿ ಮಿಂಚಿದ ಆಶಿಕಾ ರಂಗನಾಥ್

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

TV9 Web
| Edited By: |

Updated on: Nov 23, 2022 | 12:29 PM

Share
ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ.

ಆಶಿಕಾ ರಂಗನಾಥ್ ಅವರು ಸ್ಯಾಂಡಲ್​ವುಡ್​ನಲ್ಲಿ ಮಿಂಚುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಅವರ ಕೈಯಲ್ಲಿವೆ. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಬೇಡಿಕೆ ಸದ್ಯಕ್ಕೆ ಕಡಿಮೆ ಆಗುವಂತಹದ್ದಲ್ಲ.

1 / 5
ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

ಆಶಿಕಾ ರಂಗನಾಥ್ ಅವರು ‘ರೇಮೊ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ನವೆಂಬರ್ 25ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಆಶಿಕಾ ಭಾಗಿ ಆಗಿದ್ದಾರೆ.

2 / 5
ಆಶಿಕಾ ರಂಗನಾಥ್ ಅವರು ಇತ್ತೀಚೆಗೆ ವಿವಾದದ ಮೂಲಕ ಸುದ್ದಿ ಆಗಿದ್ದರು. ‘ರೇಮೊ’ ಸಿನಿಮಾದ ದೃಶ್ಯವೊಂದು ಲೀಕ್ ಆಗಿತ್ತು.

ಆಶಿಕಾ ರಂಗನಾಥ್ ಅವರು ಇತ್ತೀಚೆಗೆ ವಿವಾದದ ಮೂಲಕ ಸುದ್ದಿ ಆಗಿದ್ದರು. ‘ರೇಮೊ’ ಸಿನಿಮಾದ ದೃಶ್ಯವೊಂದು ಲೀಕ್ ಆಗಿತ್ತು.

3 / 5
ಇದರಲ್ಲಿ ಆಶಿಕಾ ರಂಗನಾಥ್ ಅವರು ಮದ್ಯದ ಬಾಟಲಿ ಹಿಡಿದು ಕಾಣಿಸಿಕೊಂಡಿದ್ದರು. ಅಲ್ಲದೆ, ವಿಡಿಯೋ ಮಾಡುತ್ತಿರುವ ವ್ಯಕ್ತಿಗೆ ಮಧ್ಯ ಬೆರಳು ತೋರಿಸುವ ರೀತಿಯಲ್ಲಿತ್ತು.

ಇದರಲ್ಲಿ ಆಶಿಕಾ ರಂಗನಾಥ್ ಅವರು ಮದ್ಯದ ಬಾಟಲಿ ಹಿಡಿದು ಕಾಣಿಸಿಕೊಂಡಿದ್ದರು. ಅಲ್ಲದೆ, ವಿಡಿಯೋ ಮಾಡುತ್ತಿರುವ ವ್ಯಕ್ತಿಗೆ ಮಧ್ಯ ಬೆರಳು ತೋರಿಸುವ ರೀತಿಯಲ್ಲಿತ್ತು.

4 / 5
ಇದು ಸಿನಿಮಾದ ದೃಶ್ಯ ಎಂದು ಚಿತ್ರತಂಡ ಸ್ಪಷ್ಟನೆ ನೀಡಿತ್ತು. ಆ ಬಳಿಕ ವಿವಾದ ತಣ್ಣಗಾಗಿತ್ತು. ಸದ್ಯ ಈ ಸಿನಿಮಾ ಪ್ರಚಾರದಲ್ಲಿ ಆಶಿಕಾ ಬ್ಯುಸಿ ಇದ್ದಾರೆ.

ಇದು ಸಿನಿಮಾದ ದೃಶ್ಯ ಎಂದು ಚಿತ್ರತಂಡ ಸ್ಪಷ್ಟನೆ ನೀಡಿತ್ತು. ಆ ಬಳಿಕ ವಿವಾದ ತಣ್ಣಗಾಗಿತ್ತು. ಸದ್ಯ ಈ ಸಿನಿಮಾ ಪ್ರಚಾರದಲ್ಲಿ ಆಶಿಕಾ ಬ್ಯುಸಿ ಇದ್ದಾರೆ.

5 / 5
Follow Us
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ