- Kannada News Photo gallery Kannada News | RCB vs GT Match in Bangalore Special opportunity for cancer patients to watch RCB match
RCB vs GT: ಕ್ಯಾನ್ಸರ್ ಪೀಡಿತರಿಗೆ ಆರ್ಸಿಬಿ ಪಂದ್ಯ ವೀಕ್ಷಣೆಗೆ ವಿಶೇಷ ಅವಕಾಶ
ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದಿನ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.
Updated on:May 21, 2023 | 10:10 PM
Share

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.

ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಜತೆಗೆ ಆಸ್ಪತ್ರೆ ಒಪ್ಪಂದ ಮಾಡಿಕೊಂಡು, 20 ಕ್ಯಾನ್ಸರ್ ಪೀಡಿತರಿಗೆ ಪಂದ್ಯ ವೀಕ್ಷಣೆಗೆ ಅಸ್ಪತ್ರೆ ಅವಕಾಶ ಕಲ್ಪಿಸಲಿದೆ.

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವುದು ಆಸ್ಪತ್ರೆಯ ಮುಖ್ಯ ಉದ್ದೇಶವಾಗಿದೆ.

ಕ್ರೀಡಾಂಗಣಕ್ಕೆ ತೆರಳುವ ಮೊದಲು ರೋಗಿಗಳ ಆರೋಗ್ಯದ ಸಮಗ್ರ ತಪಾಸಣೆ ಮಾಡಿಕೊಂಡಿದೆ. ಪಂದ್ಯ ವೀಕ್ಷಣೆಗೂ ಮುನ್ನ ಈಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

ಇದಲ್ಲದೆ, 20 ಕ್ಯಾನ್ಸರ್ ರೋಗಿಗಳೊಂದಿಗೆ ವೈದ್ಯಕೀಯ ತಂಡವು ಇದ್ದು ನಿಗಾ ಇರಿಸಲಿದೆ ಎಂದು ಆಸ್ಪತ್ರೆ ತಿಳಿಸಿದೆ.
Published On - 10:10 pm, Sun, 21 May 23
Related Photo Gallery
ಹಾಲಿವುಡ್ ಸೂಪರ್ ಸ್ಟಾರ್ ಸಿನಿಮಾ ನಿರ್ದೇಶಿಸಲಿರುವ ತೆಲುಗು ನಿರ್ದೇಶಕ
ನೀವು ಬುದ್ಧಿವಂತರಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಪಾಂಡವನ್ನು ಕಂಡು ಹಿಡಿಯಿ
ಅರೆಬರೆ ಬಟ್ಟೆ ತೊಟ್ಟು ರೀಲ್ಸ್ ಮಾಡುತ್ತಿದ್ದ ಹೆಂಡತಿಗೆ 'ಪಿಂಡ ಬಿಟ್ಟ' ಗಂಡ
ಕಾಡಿನ ರಾಜ 'ಸಿಂಹ' ಕಣ್ರೋ... KKR ಟ್ರೋಲ್ಗೆ RCB ತಿರುಗೇಟು!
ದಿಲೀಪ್ ರಾಜ್ ಕೊನೆಯ ಕ್ಷಣಗಳು ಹೇಗಿತ್ತು? ಪತ್ನಿಯ ಹೋರಾಟ ಹೀಗಿತ್ತು
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಭುಜ ಟಚ್ ಆಗಿದ್ದಕ್ಕೆ ಯುವಕನ ತಲೆ ಜಜ್ಜಿದ ಕಿರಾತಕ!
ಉತ್ತರ ಪ್ರದೇಶದ: ಉನ್ನಾವ್ನಲ್ಲಿ ವರುಣಾರ್ಭಟದ ರೌದ್ರ ನರ್ತನ ಹೇಗಿತ್ತು ನೋಡಿ
ನಿಮ್ಮ ಉಗುರಿನ ಆಕಾರದಲ್ಲಿದೆ ನಿಮ್ಮ ಭವಿಷ್ಯ!
ಈ ರಾಶಿಗೆ ಶುಕ್ರನ ಪ್ರವೇಶ, ನಿಮ್ಮ ರಾಶಿಗಿದೆಯೇ ಶುಭಫಲ?
ಸರ್ಕಾರದ ನಿರ್ಧಾರದ ವಿರುದ್ಧ ಕಾನೂನು ಸಮರದ ಎಚ್ಚರಿಕೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಕಾನ್ ಸಿನಿಮೋತ್ಸವದಲ್ಲಿ ಮಿಂಚಿದ ಆಲಿಯಾ ಭಟ್
ಖಾತೆ ತೆರೆದು ಶತಕ ಬಾರಿಸಿದವರಂತೆ ಸಂಭ್ರಮಿಸಿದ ಕೊಹ್ಲಿ
ಕೈಯಲ್ಲಿ ಬೊಂಬೆ ಹಿಡಿದು ಮಕ್ಕಳಂತೆ ಖುಷಿ ಪಟ್ಟ ರುಕ್ಮಿಣಿ ವಸಂತ್
ರಾಗಿಣಿ ದ್ವಿವೇದಿ ಹಂಚಿಕೊಂಡ ಕ್ಯಾಬೇಜ್ ಆಮ್ಲೆಟ್ ರೆಸಿಪಿ ವಿಡಿಯೋ
ಕ್ಯೂಟ್ ಶೂಟಿಂಗ್ ವಿಡಿಯೋ ಹಂಚಿಕೊಂಡ ಪೂಜಾ ಹೆಗ್ಡೆ
ಬೆಂಗಾವಲು ಪಡೆ ಬಿಟ್ಟು ಒಂದೇ ಕಾರಿನಲ್ಲಿ ಪ್ರಯಾಣಿಸಿದ ಸಚಿವ ಅಶ್ವಿನಿ ವೈಷ್ಣವ್




