- Kannada News Photo gallery Kannada News | RCB vs GT Match in Bangalore Special opportunity for cancer patients to watch RCB match
RCB vs GT: ಕ್ಯಾನ್ಸರ್ ಪೀಡಿತರಿಗೆ ಆರ್ಸಿಬಿ ಪಂದ್ಯ ವೀಕ್ಷಣೆಗೆ ವಿಶೇಷ ಅವಕಾಶ
ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದಿನ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.
Updated on:May 21, 2023 | 10:10 PM
Share

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.

ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಜತೆಗೆ ಆಸ್ಪತ್ರೆ ಒಪ್ಪಂದ ಮಾಡಿಕೊಂಡು, 20 ಕ್ಯಾನ್ಸರ್ ಪೀಡಿತರಿಗೆ ಪಂದ್ಯ ವೀಕ್ಷಣೆಗೆ ಅಸ್ಪತ್ರೆ ಅವಕಾಶ ಕಲ್ಪಿಸಲಿದೆ.

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವುದು ಆಸ್ಪತ್ರೆಯ ಮುಖ್ಯ ಉದ್ದೇಶವಾಗಿದೆ.

ಕ್ರೀಡಾಂಗಣಕ್ಕೆ ತೆರಳುವ ಮೊದಲು ರೋಗಿಗಳ ಆರೋಗ್ಯದ ಸಮಗ್ರ ತಪಾಸಣೆ ಮಾಡಿಕೊಂಡಿದೆ. ಪಂದ್ಯ ವೀಕ್ಷಣೆಗೂ ಮುನ್ನ ಈಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

ಇದಲ್ಲದೆ, 20 ಕ್ಯಾನ್ಸರ್ ರೋಗಿಗಳೊಂದಿಗೆ ವೈದ್ಯಕೀಯ ತಂಡವು ಇದ್ದು ನಿಗಾ ಇರಿಸಲಿದೆ ಎಂದು ಆಸ್ಪತ್ರೆ ತಿಳಿಸಿದೆ.
Published On - 10:10 pm, Sun, 21 May 23
Related Photo Gallery
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
ವಧು-ವರರ ನಕ್ಷತ್ರ ಒಂದೇ ಇದ್ರೆ ಮದುವೆ ಮಾಡಬಹುದಾ?
ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ರೈಲಿನಲ್ಲಿ ಪ್ರಯಾಣಿಕನ ಮೊಬೈಲ್ ಕದಿಯಲು ಹೋಗಿ ಕಳ್ಳನ ಸ್ಥಿತಿ ಏನಾಯ್ತು ನೋಡಿ
ಜಾತ್ರಾ ಮಹೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಕಾಲು ಕಟ್
ತುಂಬಾ ರುಚಿಕರವಾದ ಸಿಹಿ ಆಲೂಗಡ್ಡೆ ಸಲಾಡ್
ಏಕಾಏಕಿ ಮಳೆಗೆ ತೊಯ್ದು ಹೋದ ಸಿಇಟಿ ವಿದ್ಯಾರ್ಥಿಗಳ ಬ್ಯಾಗ್
SSLCಯಲ್ಲಿ ಶೇ 84ರಷ್ಟು ಅಂಕ ಗಳಿಸಿದರೂ ವಿದ್ಯಾರ್ಥಿನಿ ಫೇಲ್
ನೀರಿನಲ್ಲಿ ಆಟವಾಡಿದ ಸುಂದರಿ ಮಲ್ಲಿಕಾ ಶೆರಾವತ್




