- Kannada News Photo gallery Kannada News | RCB vs GT Match in Bangalore Special opportunity for cancer patients to watch RCB match
RCB vs GT: ಕ್ಯಾನ್ಸರ್ ಪೀಡಿತರಿಗೆ ಆರ್ಸಿಬಿ ಪಂದ್ಯ ವೀಕ್ಷಣೆಗೆ ವಿಶೇಷ ಅವಕಾಶ
ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದಿನ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.
Updated on:May 21, 2023 | 10:10 PM
Share

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.

ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಜತೆಗೆ ಆಸ್ಪತ್ರೆ ಒಪ್ಪಂದ ಮಾಡಿಕೊಂಡು, 20 ಕ್ಯಾನ್ಸರ್ ಪೀಡಿತರಿಗೆ ಪಂದ್ಯ ವೀಕ್ಷಣೆಗೆ ಅಸ್ಪತ್ರೆ ಅವಕಾಶ ಕಲ್ಪಿಸಲಿದೆ.

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವುದು ಆಸ್ಪತ್ರೆಯ ಮುಖ್ಯ ಉದ್ದೇಶವಾಗಿದೆ.

ಕ್ರೀಡಾಂಗಣಕ್ಕೆ ತೆರಳುವ ಮೊದಲು ರೋಗಿಗಳ ಆರೋಗ್ಯದ ಸಮಗ್ರ ತಪಾಸಣೆ ಮಾಡಿಕೊಂಡಿದೆ. ಪಂದ್ಯ ವೀಕ್ಷಣೆಗೂ ಮುನ್ನ ಈಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

ಇದಲ್ಲದೆ, 20 ಕ್ಯಾನ್ಸರ್ ರೋಗಿಗಳೊಂದಿಗೆ ವೈದ್ಯಕೀಯ ತಂಡವು ಇದ್ದು ನಿಗಾ ಇರಿಸಲಿದೆ ಎಂದು ಆಸ್ಪತ್ರೆ ತಿಳಿಸಿದೆ.
Published On - 10:10 pm, Sun, 21 May 23
ವಿವಾದದ ಬೆನ್ನಲ್ಲೇ ಸರಣಿ ಎಕ್ಸ್ ಪೋಸ್ಟ್ ಬಗ್ಗೆ ಸಿಎಂ ಸ್ಪಷ್ಟನೆ
ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆ ಸಿನಿಮಾ: ಇಲ್ಲಿದೆ ಪಟ್ಟಿ
ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು!
ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ
T20 World Cup 2026: ಹೀಗಾದರೆ ಟೀಮ್ ಇಂಡಿಯಾ ನೇರವಾಗಿ ಸೆಮಿಫೈನಲ್ಗೆ..!
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
VIDEO: ಬ್ಯಾಟರ್ ಸಿಕ್ಸ್ ಬಾರಿಸದೇ ಸಿಕ್ಸರ್..!
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಚಂದ್ರು ಲಮಾಣಿ: ಬೆಂಬಲಿಗರ ಹೈಡ್ರಾಮಾ
ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು!
ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು!
