AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಕ್ಯಾನ್ಸರ್ ಪೀಡಿತರಿಗೆ ಆರ್​ಸಿಬಿ ಪಂದ್ಯ ವೀಕ್ಷಣೆಗೆ ವಿಶೇಷ ಅವಕಾಶ

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದಿನ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.

Rakesh Nayak Manchi
|

Updated on:May 21, 2023 | 10:10 PM

Share
RCB vs GT Match in Bangalore Special opportunity for cancer patients to watch RCB match

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.

1 / 5
RCB vs GT Match in Bangalore Special opportunity for cancer patients to watch RCB match

ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಜತೆಗೆ ಆಸ್ಪತ್ರೆ ಒಪ್ಪಂದ ಮಾಡಿಕೊಂಡು, 20 ಕ್ಯಾನ್ಸರ್ ಪೀಡಿತರಿಗೆ ಪಂದ್ಯ ವೀಕ್ಷಣೆಗೆ ಅಸ್ಪತ್ರೆ ಅವಕಾಶ ಕಲ್ಪಿಸಲಿದೆ.

2 / 5
RCB vs GT Match in Bangalore Special opportunity for cancer patients to watch RCB match

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವುದು ಆಸ್ಪತ್ರೆಯ ಮುಖ್ಯ ಉದ್ದೇಶವಾಗಿದೆ.

3 / 5
RCB vs GT Match in Bangalore Special opportunity for cancer patients to watch RCB match

ಕ್ರೀಡಾಂಗಣಕ್ಕೆ ತೆರಳುವ ಮೊದಲು ರೋಗಿಗಳ ಆರೋಗ್ಯದ ಸಮಗ್ರ ತಪಾಸಣೆ ಮಾಡಿಕೊಂಡಿದೆ. ಪಂದ್ಯ ವೀಕ್ಷಣೆಗೂ ಮುನ್ನ ಈಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

4 / 5
RCB vs GT Match in Bangalore Special opportunity for cancer patients to watch RCB match

ಇದಲ್ಲದೆ, 20 ಕ್ಯಾನ್ಸರ್ ರೋಗಿಗಳೊಂದಿಗೆ ವೈದ್ಯಕೀಯ ತಂಡವು ಇದ್ದು ನಿಗಾ ಇರಿಸಲಿದೆ ಎಂದು ಆಸ್ಪತ್ರೆ ತಿಳಿಸಿದೆ.

5 / 5

Published On - 10:10 pm, Sun, 21 May 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?