- TV9 Kannada Photo gallery Kannada News | RCB vs GT Match in Bangalore Special opportunity for cancer patients to watch RCB match
RCB vs GT: ಕ್ಯಾನ್ಸರ್ ಪೀಡಿತರಿಗೆ ಆರ್ಸಿಬಿ ಪಂದ್ಯ ವೀಕ್ಷಣೆಗೆ ವಿಶೇಷ ಅವಕಾಶ
ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದಿನ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.
Updated on:May 21, 2023 | 10:10 PM
Share

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.
1 / 5

ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಜತೆಗೆ ಆಸ್ಪತ್ರೆ ಒಪ್ಪಂದ ಮಾಡಿಕೊಂಡು, 20 ಕ್ಯಾನ್ಸರ್ ಪೀಡಿತರಿಗೆ ಪಂದ್ಯ ವೀಕ್ಷಣೆಗೆ ಅಸ್ಪತ್ರೆ ಅವಕಾಶ ಕಲ್ಪಿಸಲಿದೆ.
2 / 5

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವುದು ಆಸ್ಪತ್ರೆಯ ಮುಖ್ಯ ಉದ್ದೇಶವಾಗಿದೆ.
3 / 5

ಕ್ರೀಡಾಂಗಣಕ್ಕೆ ತೆರಳುವ ಮೊದಲು ರೋಗಿಗಳ ಆರೋಗ್ಯದ ಸಮಗ್ರ ತಪಾಸಣೆ ಮಾಡಿಕೊಂಡಿದೆ. ಪಂದ್ಯ ವೀಕ್ಷಣೆಗೂ ಮುನ್ನ ಈಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.
4 / 5

ಇದಲ್ಲದೆ, 20 ಕ್ಯಾನ್ಸರ್ ರೋಗಿಗಳೊಂದಿಗೆ ವೈದ್ಯಕೀಯ ತಂಡವು ಇದ್ದು ನಿಗಾ ಇರಿಸಲಿದೆ ಎಂದು ಆಸ್ಪತ್ರೆ ತಿಳಿಸಿದೆ.
5 / 5
Published On - 10:10 pm, Sun, 21 May 23
Related Photo Gallery
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್



