AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT: ಕ್ಯಾನ್ಸರ್ ಪೀಡಿತರಿಗೆ ಆರ್​ಸಿಬಿ ಪಂದ್ಯ ವೀಕ್ಷಣೆಗೆ ವಿಶೇಷ ಅವಕಾಶ

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದಿನ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.

Rakesh Nayak Manchi
Rakesh Nayak Manchi|

Updated on:May 21, 2023 | 10:10 PM

Share
RCB vs GT Match in Bangalore Special opportunity for cancer patients to watch RCB match

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಅವಕಾಶ ಮಾಡಿಕೊಡಲಾಯಿತು.

1 / 5
RCB vs GT Match in Bangalore Special opportunity for cancer patients to watch RCB match

ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಜತೆಗೆ ಆಸ್ಪತ್ರೆ ಒಪ್ಪಂದ ಮಾಡಿಕೊಂಡು, 20 ಕ್ಯಾನ್ಸರ್ ಪೀಡಿತರಿಗೆ ಪಂದ್ಯ ವೀಕ್ಷಣೆಗೆ ಅಸ್ಪತ್ರೆ ಅವಕಾಶ ಕಲ್ಪಿಸಲಿದೆ.

2 / 5
RCB vs GT Match in Bangalore Special opportunity for cancer patients to watch RCB match

ಕ್ಯಾನ್ಸರ್ ಪೀಡಿತರಿಗೆ ವಿಶ್ರಾಂತಿ ಮತ್ತು ಮನೋರಂಜನೆ ಕಲ್ಪಿಸುವುದು ಆಸ್ಪತ್ರೆಯ ಮುಖ್ಯ ಉದ್ದೇಶವಾಗಿದೆ.

3 / 5
RCB vs GT Match in Bangalore Special opportunity for cancer patients to watch RCB match

ಕ್ರೀಡಾಂಗಣಕ್ಕೆ ತೆರಳುವ ಮೊದಲು ರೋಗಿಗಳ ಆರೋಗ್ಯದ ಸಮಗ್ರ ತಪಾಸಣೆ ಮಾಡಿಕೊಂಡಿದೆ. ಪಂದ್ಯ ವೀಕ್ಷಣೆಗೂ ಮುನ್ನ ಈಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

4 / 5
RCB vs GT Match in Bangalore Special opportunity for cancer patients to watch RCB match

ಇದಲ್ಲದೆ, 20 ಕ್ಯಾನ್ಸರ್ ರೋಗಿಗಳೊಂದಿಗೆ ವೈದ್ಯಕೀಯ ತಂಡವು ಇದ್ದು ನಿಗಾ ಇರಿಸಲಿದೆ ಎಂದು ಆಸ್ಪತ್ರೆ ತಿಳಿಸಿದೆ.

5 / 5

Published On - 10:10 pm, Sun, 21 May 23

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ