AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ದಾಳಿಯ ಬಳಿಕ ಹಾನಿಗೊಳಗಾದ ಉಕ್ರೇನ್​ ನಗರದ ಕಟ್ಟಡಗಳು: ಫೋಟೋಗಳಲ್ಲಿ ನೋಡಿ

ರಷ್ಯಾ ದಾಳಿಯ ಬಳಿಕ ಉಕ್ರೇನ್​ನ ಹಲವು ಕಟ್ಟಡಗಳು ನೆಲಸಮವಾಗಿದೆ. ಅನೇಕರು ವಾಸ್ಥವ್ಯವನನ್ಉ ಕಳೆದುಕೊಂಡಿದ್ದಾರೆ. ದಾಳಿಗಿಂತ ಮೊದಲು ಮತ್ತು ನಂತರದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

TV9 Web
| Edited By: |

Updated on:Mar 10, 2022 | 1:28 PM

Share
ರಷ್ಯಾ ದಾಳಿಯಿಂದ ಕಂಗೆಟ್ಟ ಉಕ್ರೇನ್​ ನಗರದ ಸ್ಥಿತಿ ದಯನೀಯವಾಗಿದೆ. ಕಟ್ಟಡಗಳು ಬಾಂಬ್​ ಸ್ಫೋಟದ ಬಳಿಕ ಕಂಡುಬಂದಿದ್ದು ಹೀಗೆ.

ರಷ್ಯಾ ದಾಳಿಯಿಂದ ಕಂಗೆಟ್ಟ ಉಕ್ರೇನ್​ ನಗರದ ಸ್ಥಿತಿ ದಯನೀಯವಾಗಿದೆ. ಕಟ್ಟಡಗಳು ಬಾಂಬ್​ ಸ್ಫೋಟದ ಬಳಿಕ ಕಂಡುಬಂದಿದ್ದು ಹೀಗೆ.

1 / 7
ಜನರ ವಾಸಸ್ಥಳದ ಮೆಲೆ ಮಿಸೈಲ್​ ದಾಳಿ ನಡೆದ ಮೇಲೆ ಕಟ್ಟಡ ಕಂಡುಬಂದಿದ್ದು ಹೀಗೆ.

ಜನರ ವಾಸಸ್ಥಳದ ಮೆಲೆ ಮಿಸೈಲ್​ ದಾಳಿ ನಡೆದ ಮೇಲೆ ಕಟ್ಟಡ ಕಂಡುಬಂದಿದ್ದು ಹೀಗೆ.

2 / 7
ಖಾರ್ಕೀವ್​ನ ಕೌನ್ಸಿಲ್​ ಕಟ್ಟಡ ಮೇಲೆ ಕ್ಷಿಪಣಿ ದಾಳಿ ನಡೆದಾಗ ಕಟ್ಟಡ ಕಂಡುಬಂದ ಬಗೆ.

ಖಾರ್ಕೀವ್​ನ ಕೌನ್ಸಿಲ್​ ಕಟ್ಟಡ ಮೇಲೆ ಕ್ಷಿಪಣಿ ದಾಳಿ ನಡೆದಾಗ ಕಟ್ಟಡ ಕಂಡುಬಂದ ಬಗೆ.

3 / 7
ರಷ್ಯಾದ ವೈಮಾನಿಕ ದಾಳಿಯಿಂದ ಹಲವಾರು ವಸತಿ ಕಟ್ಟಡಗಳು ನಾಶವಾಗಿವೆ.

ರಷ್ಯಾದ ವೈಮಾನಿಕ ದಾಳಿಯಿಂದ ಹಲವಾರು ವಸತಿ ಕಟ್ಟಡಗಳು ನಾಶವಾಗಿವೆ.

4 / 7
ಅಪಾರ್ಟ್​ಮೆಂಟ್​ ಮೇಲೆ ಬಾಂಬ್​ ದಾಳಿ ನಡೆಸಿದ ರಷ್ಯಾ ಸೈನಿಕರು.

ಅಪಾರ್ಟ್​ಮೆಂಟ್​ ಮೇಲೆ ಬಾಂಬ್​ ದಾಳಿ ನಡೆಸಿದ ರಷ್ಯಾ ಸೈನಿಕರು.

5 / 7
ಉತ್ತರ ಚೆರ್ನಿಹಿವ್​ನ ವಸತಿ ಕಟ್ಟಡದ ಮೆಲೆ ದಾಳಿ ನಡೆಸಿದ ರಷ್ಯಾ ಸೈನಿಕರು.

ಉತ್ತರ ಚೆರ್ನಿಹಿವ್​ನ ವಸತಿ ಕಟ್ಟಡದ ಮೆಲೆ ದಾಳಿ ನಡೆಸಿದ ರಷ್ಯಾ ಸೈನಿಕರು.

6 / 7
ಬಾಂಬ್​ ದಾಳಿಯಿಂದ ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಗಳು ಡ್ರೋನ್​ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.

ಬಾಂಬ್​ ದಾಳಿಯಿಂದ ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಗಳು ಡ್ರೋನ್​ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.

7 / 7

Published On - 1:09 pm, Thu, 10 March 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ