AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ದಾಳಿಯ ಬಳಿಕ ಹಾನಿಗೊಳಗಾದ ಉಕ್ರೇನ್​ ನಗರದ ಕಟ್ಟಡಗಳು: ಫೋಟೋಗಳಲ್ಲಿ ನೋಡಿ

ರಷ್ಯಾ ದಾಳಿಯ ಬಳಿಕ ಉಕ್ರೇನ್​ನ ಹಲವು ಕಟ್ಟಡಗಳು ನೆಲಸಮವಾಗಿದೆ. ಅನೇಕರು ವಾಸ್ಥವ್ಯವನನ್ಉ ಕಳೆದುಕೊಂಡಿದ್ದಾರೆ. ದಾಳಿಗಿಂತ ಮೊದಲು ಮತ್ತು ನಂತರದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

TV9 Web
| Edited By: |

Updated on:Mar 10, 2022 | 1:28 PM

Share
ರಷ್ಯಾ ದಾಳಿಯಿಂದ ಕಂಗೆಟ್ಟ ಉಕ್ರೇನ್​ ನಗರದ ಸ್ಥಿತಿ ದಯನೀಯವಾಗಿದೆ. ಕಟ್ಟಡಗಳು ಬಾಂಬ್​ ಸ್ಫೋಟದ ಬಳಿಕ ಕಂಡುಬಂದಿದ್ದು ಹೀಗೆ.

ರಷ್ಯಾ ದಾಳಿಯಿಂದ ಕಂಗೆಟ್ಟ ಉಕ್ರೇನ್​ ನಗರದ ಸ್ಥಿತಿ ದಯನೀಯವಾಗಿದೆ. ಕಟ್ಟಡಗಳು ಬಾಂಬ್​ ಸ್ಫೋಟದ ಬಳಿಕ ಕಂಡುಬಂದಿದ್ದು ಹೀಗೆ.

1 / 7
ಜನರ ವಾಸಸ್ಥಳದ ಮೆಲೆ ಮಿಸೈಲ್​ ದಾಳಿ ನಡೆದ ಮೇಲೆ ಕಟ್ಟಡ ಕಂಡುಬಂದಿದ್ದು ಹೀಗೆ.

ಜನರ ವಾಸಸ್ಥಳದ ಮೆಲೆ ಮಿಸೈಲ್​ ದಾಳಿ ನಡೆದ ಮೇಲೆ ಕಟ್ಟಡ ಕಂಡುಬಂದಿದ್ದು ಹೀಗೆ.

2 / 7
ಖಾರ್ಕೀವ್​ನ ಕೌನ್ಸಿಲ್​ ಕಟ್ಟಡ ಮೇಲೆ ಕ್ಷಿಪಣಿ ದಾಳಿ ನಡೆದಾಗ ಕಟ್ಟಡ ಕಂಡುಬಂದ ಬಗೆ.

ಖಾರ್ಕೀವ್​ನ ಕೌನ್ಸಿಲ್​ ಕಟ್ಟಡ ಮೇಲೆ ಕ್ಷಿಪಣಿ ದಾಳಿ ನಡೆದಾಗ ಕಟ್ಟಡ ಕಂಡುಬಂದ ಬಗೆ.

3 / 7
ರಷ್ಯಾದ ವೈಮಾನಿಕ ದಾಳಿಯಿಂದ ಹಲವಾರು ವಸತಿ ಕಟ್ಟಡಗಳು ನಾಶವಾಗಿವೆ.

ರಷ್ಯಾದ ವೈಮಾನಿಕ ದಾಳಿಯಿಂದ ಹಲವಾರು ವಸತಿ ಕಟ್ಟಡಗಳು ನಾಶವಾಗಿವೆ.

4 / 7
ಅಪಾರ್ಟ್​ಮೆಂಟ್​ ಮೇಲೆ ಬಾಂಬ್​ ದಾಳಿ ನಡೆಸಿದ ರಷ್ಯಾ ಸೈನಿಕರು.

ಅಪಾರ್ಟ್​ಮೆಂಟ್​ ಮೇಲೆ ಬಾಂಬ್​ ದಾಳಿ ನಡೆಸಿದ ರಷ್ಯಾ ಸೈನಿಕರು.

5 / 7
ಉತ್ತರ ಚೆರ್ನಿಹಿವ್​ನ ವಸತಿ ಕಟ್ಟಡದ ಮೆಲೆ ದಾಳಿ ನಡೆಸಿದ ರಷ್ಯಾ ಸೈನಿಕರು.

ಉತ್ತರ ಚೆರ್ನಿಹಿವ್​ನ ವಸತಿ ಕಟ್ಟಡದ ಮೆಲೆ ದಾಳಿ ನಡೆಸಿದ ರಷ್ಯಾ ಸೈನಿಕರು.

6 / 7
ಬಾಂಬ್​ ದಾಳಿಯಿಂದ ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಗಳು ಡ್ರೋನ್​ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.

ಬಾಂಬ್​ ದಾಳಿಯಿಂದ ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಗಳು ಡ್ರೋನ್​ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.

7 / 7

Published On - 1:09 pm, Thu, 10 March 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು