AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ದಾಳಿಯ ಬಳಿಕ ಹಾನಿಗೊಳಗಾದ ಉಕ್ರೇನ್​ ನಗರದ ಕಟ್ಟಡಗಳು: ಫೋಟೋಗಳಲ್ಲಿ ನೋಡಿ

ರಷ್ಯಾ ದಾಳಿಯ ಬಳಿಕ ಉಕ್ರೇನ್​ನ ಹಲವು ಕಟ್ಟಡಗಳು ನೆಲಸಮವಾಗಿದೆ. ಅನೇಕರು ವಾಸ್ಥವ್ಯವನನ್ಉ ಕಳೆದುಕೊಂಡಿದ್ದಾರೆ. ದಾಳಿಗಿಂತ ಮೊದಲು ಮತ್ತು ನಂತರದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

TV9 Web
| Edited By: |

Updated on:Mar 10, 2022 | 1:28 PM

Share
ರಷ್ಯಾ ದಾಳಿಯಿಂದ ಕಂಗೆಟ್ಟ ಉಕ್ರೇನ್​ ನಗರದ ಸ್ಥಿತಿ ದಯನೀಯವಾಗಿದೆ. ಕಟ್ಟಡಗಳು ಬಾಂಬ್​ ಸ್ಫೋಟದ ಬಳಿಕ ಕಂಡುಬಂದಿದ್ದು ಹೀಗೆ.

ರಷ್ಯಾ ದಾಳಿಯಿಂದ ಕಂಗೆಟ್ಟ ಉಕ್ರೇನ್​ ನಗರದ ಸ್ಥಿತಿ ದಯನೀಯವಾಗಿದೆ. ಕಟ್ಟಡಗಳು ಬಾಂಬ್​ ಸ್ಫೋಟದ ಬಳಿಕ ಕಂಡುಬಂದಿದ್ದು ಹೀಗೆ.

1 / 7
ಜನರ ವಾಸಸ್ಥಳದ ಮೆಲೆ ಮಿಸೈಲ್​ ದಾಳಿ ನಡೆದ ಮೇಲೆ ಕಟ್ಟಡ ಕಂಡುಬಂದಿದ್ದು ಹೀಗೆ.

ಜನರ ವಾಸಸ್ಥಳದ ಮೆಲೆ ಮಿಸೈಲ್​ ದಾಳಿ ನಡೆದ ಮೇಲೆ ಕಟ್ಟಡ ಕಂಡುಬಂದಿದ್ದು ಹೀಗೆ.

2 / 7
ಖಾರ್ಕೀವ್​ನ ಕೌನ್ಸಿಲ್​ ಕಟ್ಟಡ ಮೇಲೆ ಕ್ಷಿಪಣಿ ದಾಳಿ ನಡೆದಾಗ ಕಟ್ಟಡ ಕಂಡುಬಂದ ಬಗೆ.

ಖಾರ್ಕೀವ್​ನ ಕೌನ್ಸಿಲ್​ ಕಟ್ಟಡ ಮೇಲೆ ಕ್ಷಿಪಣಿ ದಾಳಿ ನಡೆದಾಗ ಕಟ್ಟಡ ಕಂಡುಬಂದ ಬಗೆ.

3 / 7
ರಷ್ಯಾದ ವೈಮಾನಿಕ ದಾಳಿಯಿಂದ ಹಲವಾರು ವಸತಿ ಕಟ್ಟಡಗಳು ನಾಶವಾಗಿವೆ.

ರಷ್ಯಾದ ವೈಮಾನಿಕ ದಾಳಿಯಿಂದ ಹಲವಾರು ವಸತಿ ಕಟ್ಟಡಗಳು ನಾಶವಾಗಿವೆ.

4 / 7
ಅಪಾರ್ಟ್​ಮೆಂಟ್​ ಮೇಲೆ ಬಾಂಬ್​ ದಾಳಿ ನಡೆಸಿದ ರಷ್ಯಾ ಸೈನಿಕರು.

ಅಪಾರ್ಟ್​ಮೆಂಟ್​ ಮೇಲೆ ಬಾಂಬ್​ ದಾಳಿ ನಡೆಸಿದ ರಷ್ಯಾ ಸೈನಿಕರು.

5 / 7
ಉತ್ತರ ಚೆರ್ನಿಹಿವ್​ನ ವಸತಿ ಕಟ್ಟಡದ ಮೆಲೆ ದಾಳಿ ನಡೆಸಿದ ರಷ್ಯಾ ಸೈನಿಕರು.

ಉತ್ತರ ಚೆರ್ನಿಹಿವ್​ನ ವಸತಿ ಕಟ್ಟಡದ ಮೆಲೆ ದಾಳಿ ನಡೆಸಿದ ರಷ್ಯಾ ಸೈನಿಕರು.

6 / 7
ಬಾಂಬ್​ ದಾಳಿಯಿಂದ ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಗಳು ಡ್ರೋನ್​ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.

ಬಾಂಬ್​ ದಾಳಿಯಿಂದ ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಗಳು ಡ್ರೋನ್​ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.

7 / 7

Published On - 1:09 pm, Thu, 10 March 22

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​