AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ದಾಳಿಯ ಬಳಿಕ ಹಾನಿಗೊಳಗಾದ ಉಕ್ರೇನ್​ ನಗರದ ಕಟ್ಟಡಗಳು: ಫೋಟೋಗಳಲ್ಲಿ ನೋಡಿ

ರಷ್ಯಾ ದಾಳಿಯ ಬಳಿಕ ಉಕ್ರೇನ್​ನ ಹಲವು ಕಟ್ಟಡಗಳು ನೆಲಸಮವಾಗಿದೆ. ಅನೇಕರು ವಾಸ್ಥವ್ಯವನನ್ಉ ಕಳೆದುಕೊಂಡಿದ್ದಾರೆ. ದಾಳಿಗಿಂತ ಮೊದಲು ಮತ್ತು ನಂತರದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

TV9 Web
| Edited By: |

Updated on:Mar 10, 2022 | 1:28 PM

Share
ರಷ್ಯಾ ದಾಳಿಯಿಂದ ಕಂಗೆಟ್ಟ ಉಕ್ರೇನ್​ ನಗರದ ಸ್ಥಿತಿ ದಯನೀಯವಾಗಿದೆ. ಕಟ್ಟಡಗಳು ಬಾಂಬ್​ ಸ್ಫೋಟದ ಬಳಿಕ ಕಂಡುಬಂದಿದ್ದು ಹೀಗೆ.

ರಷ್ಯಾ ದಾಳಿಯಿಂದ ಕಂಗೆಟ್ಟ ಉಕ್ರೇನ್​ ನಗರದ ಸ್ಥಿತಿ ದಯನೀಯವಾಗಿದೆ. ಕಟ್ಟಡಗಳು ಬಾಂಬ್​ ಸ್ಫೋಟದ ಬಳಿಕ ಕಂಡುಬಂದಿದ್ದು ಹೀಗೆ.

1 / 7
ಜನರ ವಾಸಸ್ಥಳದ ಮೆಲೆ ಮಿಸೈಲ್​ ದಾಳಿ ನಡೆದ ಮೇಲೆ ಕಟ್ಟಡ ಕಂಡುಬಂದಿದ್ದು ಹೀಗೆ.

ಜನರ ವಾಸಸ್ಥಳದ ಮೆಲೆ ಮಿಸೈಲ್​ ದಾಳಿ ನಡೆದ ಮೇಲೆ ಕಟ್ಟಡ ಕಂಡುಬಂದಿದ್ದು ಹೀಗೆ.

2 / 7
ಖಾರ್ಕೀವ್​ನ ಕೌನ್ಸಿಲ್​ ಕಟ್ಟಡ ಮೇಲೆ ಕ್ಷಿಪಣಿ ದಾಳಿ ನಡೆದಾಗ ಕಟ್ಟಡ ಕಂಡುಬಂದ ಬಗೆ.

ಖಾರ್ಕೀವ್​ನ ಕೌನ್ಸಿಲ್​ ಕಟ್ಟಡ ಮೇಲೆ ಕ್ಷಿಪಣಿ ದಾಳಿ ನಡೆದಾಗ ಕಟ್ಟಡ ಕಂಡುಬಂದ ಬಗೆ.

3 / 7
ರಷ್ಯಾದ ವೈಮಾನಿಕ ದಾಳಿಯಿಂದ ಹಲವಾರು ವಸತಿ ಕಟ್ಟಡಗಳು ನಾಶವಾಗಿವೆ.

ರಷ್ಯಾದ ವೈಮಾನಿಕ ದಾಳಿಯಿಂದ ಹಲವಾರು ವಸತಿ ಕಟ್ಟಡಗಳು ನಾಶವಾಗಿವೆ.

4 / 7
ಅಪಾರ್ಟ್​ಮೆಂಟ್​ ಮೇಲೆ ಬಾಂಬ್​ ದಾಳಿ ನಡೆಸಿದ ರಷ್ಯಾ ಸೈನಿಕರು.

ಅಪಾರ್ಟ್​ಮೆಂಟ್​ ಮೇಲೆ ಬಾಂಬ್​ ದಾಳಿ ನಡೆಸಿದ ರಷ್ಯಾ ಸೈನಿಕರು.

5 / 7
ಉತ್ತರ ಚೆರ್ನಿಹಿವ್​ನ ವಸತಿ ಕಟ್ಟಡದ ಮೆಲೆ ದಾಳಿ ನಡೆಸಿದ ರಷ್ಯಾ ಸೈನಿಕರು.

ಉತ್ತರ ಚೆರ್ನಿಹಿವ್​ನ ವಸತಿ ಕಟ್ಟಡದ ಮೆಲೆ ದಾಳಿ ನಡೆಸಿದ ರಷ್ಯಾ ಸೈನಿಕರು.

6 / 7
ಬಾಂಬ್​ ದಾಳಿಯಿಂದ ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಗಳು ಡ್ರೋನ್​ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.

ಬಾಂಬ್​ ದಾಳಿಯಿಂದ ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಗಳು ಡ್ರೋನ್​ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.

7 / 7

Published On - 1:09 pm, Thu, 10 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ