AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ದಾಳಿಯ ಬಳಿಕ ಹಾನಿಗೊಳಗಾದ ಉಕ್ರೇನ್​ ನಗರದ ಕಟ್ಟಡಗಳು: ಫೋಟೋಗಳಲ್ಲಿ ನೋಡಿ

ರಷ್ಯಾ ದಾಳಿಯ ಬಳಿಕ ಉಕ್ರೇನ್​ನ ಹಲವು ಕಟ್ಟಡಗಳು ನೆಲಸಮವಾಗಿದೆ. ಅನೇಕರು ವಾಸ್ಥವ್ಯವನನ್ಉ ಕಳೆದುಕೊಂಡಿದ್ದಾರೆ. ದಾಳಿಗಿಂತ ಮೊದಲು ಮತ್ತು ನಂತರದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

TV9 Web
| Edited By: |

Updated on:Mar 10, 2022 | 1:28 PM

Share
ರಷ್ಯಾ ದಾಳಿಯಿಂದ ಕಂಗೆಟ್ಟ ಉಕ್ರೇನ್​ ನಗರದ ಸ್ಥಿತಿ ದಯನೀಯವಾಗಿದೆ. ಕಟ್ಟಡಗಳು ಬಾಂಬ್​ ಸ್ಫೋಟದ ಬಳಿಕ ಕಂಡುಬಂದಿದ್ದು ಹೀಗೆ.

ರಷ್ಯಾ ದಾಳಿಯಿಂದ ಕಂಗೆಟ್ಟ ಉಕ್ರೇನ್​ ನಗರದ ಸ್ಥಿತಿ ದಯನೀಯವಾಗಿದೆ. ಕಟ್ಟಡಗಳು ಬಾಂಬ್​ ಸ್ಫೋಟದ ಬಳಿಕ ಕಂಡುಬಂದಿದ್ದು ಹೀಗೆ.

1 / 7
ಜನರ ವಾಸಸ್ಥಳದ ಮೆಲೆ ಮಿಸೈಲ್​ ದಾಳಿ ನಡೆದ ಮೇಲೆ ಕಟ್ಟಡ ಕಂಡುಬಂದಿದ್ದು ಹೀಗೆ.

ಜನರ ವಾಸಸ್ಥಳದ ಮೆಲೆ ಮಿಸೈಲ್​ ದಾಳಿ ನಡೆದ ಮೇಲೆ ಕಟ್ಟಡ ಕಂಡುಬಂದಿದ್ದು ಹೀಗೆ.

2 / 7
ಖಾರ್ಕೀವ್​ನ ಕೌನ್ಸಿಲ್​ ಕಟ್ಟಡ ಮೇಲೆ ಕ್ಷಿಪಣಿ ದಾಳಿ ನಡೆದಾಗ ಕಟ್ಟಡ ಕಂಡುಬಂದ ಬಗೆ.

ಖಾರ್ಕೀವ್​ನ ಕೌನ್ಸಿಲ್​ ಕಟ್ಟಡ ಮೇಲೆ ಕ್ಷಿಪಣಿ ದಾಳಿ ನಡೆದಾಗ ಕಟ್ಟಡ ಕಂಡುಬಂದ ಬಗೆ.

3 / 7
ರಷ್ಯಾದ ವೈಮಾನಿಕ ದಾಳಿಯಿಂದ ಹಲವಾರು ವಸತಿ ಕಟ್ಟಡಗಳು ನಾಶವಾಗಿವೆ.

ರಷ್ಯಾದ ವೈಮಾನಿಕ ದಾಳಿಯಿಂದ ಹಲವಾರು ವಸತಿ ಕಟ್ಟಡಗಳು ನಾಶವಾಗಿವೆ.

4 / 7
ಅಪಾರ್ಟ್​ಮೆಂಟ್​ ಮೇಲೆ ಬಾಂಬ್​ ದಾಳಿ ನಡೆಸಿದ ರಷ್ಯಾ ಸೈನಿಕರು.

ಅಪಾರ್ಟ್​ಮೆಂಟ್​ ಮೇಲೆ ಬಾಂಬ್​ ದಾಳಿ ನಡೆಸಿದ ರಷ್ಯಾ ಸೈನಿಕರು.

5 / 7
ಉತ್ತರ ಚೆರ್ನಿಹಿವ್​ನ ವಸತಿ ಕಟ್ಟಡದ ಮೆಲೆ ದಾಳಿ ನಡೆಸಿದ ರಷ್ಯಾ ಸೈನಿಕರು.

ಉತ್ತರ ಚೆರ್ನಿಹಿವ್​ನ ವಸತಿ ಕಟ್ಟಡದ ಮೆಲೆ ದಾಳಿ ನಡೆಸಿದ ರಷ್ಯಾ ಸೈನಿಕರು.

6 / 7
ಬಾಂಬ್​ ದಾಳಿಯಿಂದ ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಗಳು ಡ್ರೋನ್​ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.

ಬಾಂಬ್​ ದಾಳಿಯಿಂದ ಬೆಂಕಿ ಹೊತ್ತಿ ಉರಿಯುತ್ತಿರುವ ಮನೆಗಳು ಡ್ರೋನ್​ ಕಣ್ಣಲ್ಲಿ ಸೆರೆಯಾಗಿದ್ದು ಹೀಗೆ.

7 / 7

Published On - 1:09 pm, Thu, 10 March 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ