AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme 9 4G: ಎರಡೇ ದಿನ ಬಾಕಿ: ಭಾರತಕ್ಕೆ ಅಪ್ಪಳಿಸಲಿದೆ 108MP ಕ್ಯಾಮೆರಾದ ಹೊಸ ಸ್ಮಾರ್ಟ್​​ಫೋನ್

108MP Camera Phone: ರಿಯಲ್ ಮಿ 9 ಫೋನಿನ ಮುಖ್ಯ ಹೈಲೇಟ್ ಇದರ ಕ್ಯಾಮೆರಾ ಆಗಿದೆ. ಇದು 108 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾದೊಂದಿಗೆ ಬರುತ್ತದೆ. ಮುಂಭಾಗದ ಕ್ಯಾಮೆರಾದ ವಿವರಗಳನ್ನು ಬಹಿರಂಗ ಪಡಿಸಿಲ್ಲ.

Vinay Bhat
|

Updated on:Apr 05, 2022 | 2:47 PM

Share
ಬಿಡುಗಡೆಗೂ ಮುನ್ನವೇ ಟೆಕ್ ಮಾರುಕಟ್ಟೆಯಲ್ಲಿ ಭರ್ಜರಿ ಸುದ್ದಿಯಲ್ಲಿದ್ದ ಬಹುನಿರೀಕ್ಷಿತ ರಿಯಲ್ ಮಿ 9 4G ಸ್ಮಾರ್ಟ್ ಫೋನ್ ಇದೀಗ ಭಾರತಕ್ಕೆ ಕಾಲಿಟ್ಟಿದೆ. ಇಂದು ಈ ಫೋನ್ ಭಾರತದಲ್ಲಿ ಅನಾವರಣಗೊಂಡಿದೆ. ತನ್ನ ಆಕರ್ಷಕ ಕ್ಯಾಮೆರಾ ಮೂಲಕವೇ ಜನರ ನಿದ್ದೆ ಕದ್ದಿದ್ದ ಈ ಫೋನ್ ಬೆಲೆ ಕೇವಲ 20,000 ರೂ. ಗಿಂತ ಕಡಿಮೆ ಇದೆ ಎಂದರೆ ನಂಬಲೇ ಬೇಕು. ಹಾಗಾದ್ರೆ ಇದರ ಬೆಲೆ ಎಷ್ಟು?, ವಿಶೇಷತೆ ಏನು ಎಂಬುದನ್ನು ನೋಡೋಣ.

1 / 5
ರಿಯಲ್ಮಿ 9 4G ಸ್ಮಾರ್ಟ್ ಫೋನ್ 24000 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ HD + ಡಿಸ್ ಪ್ಲೇ ಹೊಂದಿದೆ. ಈ ಡಿಸ್ ಪ್ಲೇ 90Hz ರಿಫ್ರೆಶ್ ರೇಟ್ನಿಂದ ಕೂಡಿದೆ. ಈ ಸ್ಮಾರ್ಟ್ ಫೋನ್ ಕ್ವಾಲ್ಕಂ ಸ್ನಾಪ್ ಡ್ರಾಗನ್ 680 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್ ಮಿ UI 3.0 ಆವೃತ್ತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಮೈಕ್ರೋ SD ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

2 / 5
ರಿಯಲ್ ಮಿ 9 ಫೋನಿನ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಫಿಕ್ಸೆಲ್ ನಿಂದ ಕೂಡಿದೆ. ಎರಡನೇ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ ಕ್ರಮವಾಗಿ ಸೂಪರ್ ವೈಡ್ 119 ಡಿಗ್ರಿ ಲೆನ್ಸ್ ಮತ್ತು 4cm ಮಾಕ್ರೊ ಲೆನ್ಸ್ ಸಹಾಯ ಪಡೆದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

3 / 5
ರಿಯಲ್ ಮಿ 9 ಸ್ಮಾರ್ಟ್ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.  33W ವೇಗದ ಚಾರ್ಜಿಂಗ್ ಬೆಂಬಲ ಕೂಡ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi (2.4 GHz), ಬ್ಲೂಟೂತ್ v5, 3.5mm ಹೆಡ್ ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

4 / 5
ಭಾರತದಲ್ಲಿ ರಿಯಲ್ ಮಿ 9 ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ ಬೇಸ್ ಮಾಡೆಲ್ 6 GB + 128 GB ಸ್ಟೋರೇಜ್ ಮಾದರಿಗೆ 17,999 ರೂ. ಬೆಲೆ ಹೊಂದಿದೆ. ಹಾಗೆಯೆ 8 GB + 128 GB ರೂಪಾಂತರದ ಬೆಲೆ 18,999ರೂ.ಆಗಿದೆ. ಆಫರ್ ನಲ್ಲಿ 2,000 ರೂ. ಗಳ ರಿಯಾಯಿತಿ ಕೂಡ ಪಡೆಯಬಹುದು. ಈ ಸ್ಮಾರ್ಟ್ ಫೋನ್ ಏಪ್ರಿಲ್ 12 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್ ಕಾರ್ಟ್ ನಲ್ಲಿ ಫಸ್ಟ್ ಸೇಲ್ ನಡೆಯಲಿದೆ.

5 / 5

Published On - 2:26 pm, Tue, 5 April 22

ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್