AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಕೊರೊನಾ ಸೋಂಕಿನಿಂದ ಹೊರಬಂದರೂ ಆಯಾಸವಿದೆಯೇ? ನಿಮ್ಮ ಆಹಾರ ಕ್ರಮ ಹೀಗಿರಲಿ

ಕೊರೊನಾ ಸೋಂಕಿನಿಂದ ಹೊರಬಂದರೂ ಕೂಡಾ ದೇಹದಲ್ಲಿ ಸುಸ್ತು, ಆಯಾಸ ಕಂಡುಬರುತ್ತಿದೆ ಎಂದಾದರೆ ನಿಮ್ಮ ಆಹಾರ ಕ್ರಮ ಹೇಗಿರಬೇಕು ಎಂಬುದನ್ನು ತಿಳಿದುಕೊಳ್ಳಿ.

Health Tips: ಕೊರೊನಾ ಸೋಂಕಿನಿಂದ ಹೊರಬಂದರೂ ಆಯಾಸವಿದೆಯೇ? ನಿಮ್ಮ ಆಹಾರ ಕ್ರಮ ಹೀಗಿರಲಿ
ಕೊರೊನಾ ಸೋಂಕು ದೇಹಕ್ಕೆ ಸಾಕಷ್ಟು ಸುಸ್ತು, ಆಯಾಸವನ್ನು ಉಂಟು ಮಾಡುತ್ತದೆ. ಹೀಗಿರುವಾಗ ಆರೋಗ್ಯದ ಸುರಕ್ಷತೆಗೆ ಪ್ರೋಟೀನ್​ಯುಕ್ತ ಆಹಾರದ ಜೊತೆಗೆ ಹೆಚ್ಚು ನೀರು ಕುಡಿಯುವುದು ಉತ್ತಮ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಪ್ರೋಟೀನ್​, ಆ್ಯಂಟಿ ಆಕ್ಸಿಡೆಂಟ್​, ಆ್ಯಂಟಿ ಇನ್​ಫ್ಲೆಮೇಟರಿಗಳಿಂದ ಕೂಡಿದ ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಚೇತರಿಕೆ ಕಾಣಲು ಸಾಧ್ಯ.
shruti hegde
| Edited By: |

Updated on: May 20, 2021 | 6:55 AM

Share

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ