AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಲೆಂಟೈನ್ಸ್ ಡೇಯಿಂದಾಗಿ ಕೆಂಪು ಗುಲಾಬಿಗಳಿಗೆ ಬೇಡಿಕೆ ಹೆಚ್ಚಾಗಿದೆ. ರೈತರು ತಮ್ಮ ಗುಲಾಬಿಗಳಿಗೆ ಒಳ್ಳೆಯ ಬೆಲೆ ಪಡೆಯುತ್ತಿದ್ದಾರೆ. ಕೃಷ್ಣರೆಡ್ಡಿ ಮತ್ತು ಅವರ ಸಹೋದರರು ಎರಡುವರೆ ಎಕರೆ ಜಮೀನಿನಲ್ಲಿ ಬೆಳೆದ ಗುಲಾಬಿಗಳಿಗೆ ಭಾರೀ ಬೇಡಿಕೆ ಇದೆ. ಬೇಡಿಕೆಯಿಂದಾಗಿ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Feb 13, 2025 | 5:58 PM

Share
ಕೆಂಪು ಗುಲಾಬಿ ಕಂಡರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ. ಇನ್ನೂ ಫೆಬ್ರವರಿ 14 ಪ್ರೆಮಿಗಳ ದಿನ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಒಲಿಯದ ಹುಡುಗನನ್ನು ತಬ್ಬಿಕೊಳ್ಳಲು ರೆಡ್ ರೋಸ್ ಬೇಕೇಬೇಕು. ಹಾಗಾಗಿ ಕಲರ್ ಪುಲ್ ರೆಡ್ ರೋಜ್​ಗಳಿಗೆ ಇದೀಗ ಸಾಕಷ್ಟು ಡಿಮ್ಯಾಂಡ್ ಬಂದಿದೆ. ರೆಡ್ ರೋಜ್ ಬೆಳೆದ ರೈತರು ಮೊಗದಲ್ಲಿ ಮಂದಹಾಸ ಮೂಡಿದೆ. ತಲಾ ಒಂದೊಂದು ಹೂ ಗಳಿಗೆ 25 ರೂ. ಕೊಟ್ಟು ಹೂ ವರ್ತಕರು ಖರೀದಿ ಮಾಡ್ತಿದ್ದಾರೆ.

ಕೆಂಪು ಗುಲಾಬಿ ಕಂಡರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ. ಇನ್ನೂ ಫೆಬ್ರವರಿ 14 ಪ್ರೆಮಿಗಳ ದಿನ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಒಲಿಯದ ಹುಡುಗನನ್ನು ತಬ್ಬಿಕೊಳ್ಳಲು ರೆಡ್ ರೋಸ್ ಬೇಕೇಬೇಕು. ಹಾಗಾಗಿ ಕಲರ್ ಪುಲ್ ರೆಡ್ ರೋಜ್​ಗಳಿಗೆ ಇದೀಗ ಸಾಕಷ್ಟು ಡಿಮ್ಯಾಂಡ್ ಬಂದಿದೆ. ರೆಡ್ ರೋಜ್ ಬೆಳೆದ ರೈತರು ಮೊಗದಲ್ಲಿ ಮಂದಹಾಸ ಮೂಡಿದೆ. ತಲಾ ಒಂದೊಂದು ಹೂ ಗಳಿಗೆ 25 ರೂ. ಕೊಟ್ಟು ಹೂ ವರ್ತಕರು ಖರೀದಿ ಮಾಡ್ತಿದ್ದಾರೆ.

1 / 5
ಫೆಬ್ರವರಿ 14 ಬಂದ್ರೆ ಸಾಕು ಚಿಕ್ಕಬಳ್ಳಾಪುರ ಜಿಲ್ಲೆಯ ಗುಲಾಬಿ ಬೆಳೆಯುವ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತೆ. ಪ್ರೇಮಿಗಳ ದಿನಾವಚರಣೆ ಪ್ರಯುಕ್ತ ತಲಾ ಒಂದೊಂದು ಹೂವಿಗೆ 25 ರೂಪಾಯಿಯಿಂದ 30 ರೂಪಾಯಿ ಬೆಲೆ ಬಂದಿದೆ.

ಫೆಬ್ರವರಿ 14 ಬಂದ್ರೆ ಸಾಕು ಚಿಕ್ಕಬಳ್ಳಾಪುರ ಜಿಲ್ಲೆಯ ಗುಲಾಬಿ ಬೆಳೆಯುವ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತೆ. ಪ್ರೇಮಿಗಳ ದಿನಾವಚರಣೆ ಪ್ರಯುಕ್ತ ತಲಾ ಒಂದೊಂದು ಹೂವಿಗೆ 25 ರೂಪಾಯಿಯಿಂದ 30 ರೂಪಾಯಿ ಬೆಲೆ ಬಂದಿದೆ.

2 / 5
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಆನೂರು ಹೊಸಕೋಟೆ ನಿವಾಸಿ ಕೃಷ್ಣರೆಡ್ಡಿ ಹಾಗೂ ಸಹೋದರರು, ಎರಡುವರೆ ಎಕರೆ ಜಮೀನಿನಲ್ಲಿ ಕಲರ್ ಪುಲ್ ಗುಲಾಬಿ ಬೆಳೆದಿದ್ದು, ಈಗ ಸಿಕ್ಕಾಪಟ್ಟೆ ಡಿಮ್ಯಾಂಡ್ ಬಂದಿದೆ. ಇವರ ತೋಟದ ಗುಲಾಬಿ ನೀಳಕಾಂಡ, ಹೊಳಪು ವೈಯ್ಯಾರ, ಮುಳ್ಳುಗಳಲ್ಲಿಲ್ಲದ ಕೆಂಪು ಬಣ್ಣದ ಕೆಂಗುಲಾಬಿ ಯೇ ಇನ್ನೂ ಡಿಮ್ಯಾಂಡ್ ಹೆಚ್ಚಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಆನೂರು ಹೊಸಕೋಟೆ ನಿವಾಸಿ ಕೃಷ್ಣರೆಡ್ಡಿ ಹಾಗೂ ಸಹೋದರರು, ಎರಡುವರೆ ಎಕರೆ ಜಮೀನಿನಲ್ಲಿ ಕಲರ್ ಪುಲ್ ಗುಲಾಬಿ ಬೆಳೆದಿದ್ದು, ಈಗ ಸಿಕ್ಕಾಪಟ್ಟೆ ಡಿಮ್ಯಾಂಡ್ ಬಂದಿದೆ. ಇವರ ತೋಟದ ಗುಲಾಬಿ ನೀಳಕಾಂಡ, ಹೊಳಪು ವೈಯ್ಯಾರ, ಮುಳ್ಳುಗಳಲ್ಲಿಲ್ಲದ ಕೆಂಪು ಬಣ್ಣದ ಕೆಂಗುಲಾಬಿ ಯೇ ಇನ್ನೂ ಡಿಮ್ಯಾಂಡ್ ಹೆಚ್ಚಾಗಿದೆ.

3 / 5
ವರ್ಷಾನುಗಟ್ಟಲೆ ಹೂಗಳನ್ನು ಬೆಳೆಯುವುದೂ ಒಂದೇ, ಫೆಬ್ರವರಿ ತಿಂಗಳಲ್ಲಿ ಹೂಗಳನ್ನು ಬೆಳೆಯುವುದೂ ಒಂದೇ. ಫೆಬ್ರವರಿ 14 ರ ಪ್ರೇಮಿಗಳ ದಿನಾಚರಣೆಗೂ ಮುನ್ನ ವಿದೇಶಗಳಲ್ಲಿ ರೋಜ್ ಡೆ, ಪ್ರಪೋಸ್ ಡೇ, ಟೆಡ್ಡಿ ಡೇ, ಚಾಕೊಲೇಟ್ ಡೇ, ಪ್ರಾಮಿಸ್ ಡೇ, ಹಗ್ ಡೇ, ಕಿಸ್ ಡೇ ಸೇರಿದಂತೆ ವಿವಿಧ ಡೇ ಗಳ ಮೂಲಕ ಪ್ರೀತಿ ಪ್ರೇಮ ಹಂಚಿಕೊಳ್ಳುತ್ತಾರೆ. 

ವರ್ಷಾನುಗಟ್ಟಲೆ ಹೂಗಳನ್ನು ಬೆಳೆಯುವುದೂ ಒಂದೇ, ಫೆಬ್ರವರಿ ತಿಂಗಳಲ್ಲಿ ಹೂಗಳನ್ನು ಬೆಳೆಯುವುದೂ ಒಂದೇ. ಫೆಬ್ರವರಿ 14 ರ ಪ್ರೇಮಿಗಳ ದಿನಾಚರಣೆಗೂ ಮುನ್ನ ವಿದೇಶಗಳಲ್ಲಿ ರೋಜ್ ಡೆ, ಪ್ರಪೋಸ್ ಡೇ, ಟೆಡ್ಡಿ ಡೇ, ಚಾಕೊಲೇಟ್ ಡೇ, ಪ್ರಾಮಿಸ್ ಡೇ, ಹಗ್ ಡೇ, ಕಿಸ್ ಡೇ ಸೇರಿದಂತೆ ವಿವಿಧ ಡೇ ಗಳ ಮೂಲಕ ಪ್ರೀತಿ ಪ್ರೇಮ ಹಂಚಿಕೊಳ್ಳುತ್ತಾರೆ. 

4 / 5
ಎಲ್ಲಾ ದಿನಗಳು ಪ್ರೇಮ ನಿವೇದನೆಗೆ ಈ ರೆಡ್ ರೋಜ್ ಬೇಕಾಗಿದೆ. ಹಾಗಾಗಿ ಚಿಕ್ಕಬಳ್ಳಾಪುರದ ಹೂ ಗಳಿಗೆ ಬೇಡಿಕೆ ಬಂದ ಕಾರಣ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. 

ಎಲ್ಲಾ ದಿನಗಳು ಪ್ರೇಮ ನಿವೇದನೆಗೆ ಈ ರೆಡ್ ರೋಜ್ ಬೇಕಾಗಿದೆ. ಹಾಗಾಗಿ ಚಿಕ್ಕಬಳ್ಳಾಪುರದ ಹೂ ಗಳಿಗೆ ಬೇಡಿಕೆ ಬಂದ ಕಾರಣ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. 

5 / 5

Published On - 5:44 pm, Thu, 13 February 25

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ