Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಲೆಂಟೈನ್ಸ್ ಡೇಯಿಂದಾಗಿ ಕೆಂಪು ಗುಲಾಬಿಗಳಿಗೆ ಬೇಡಿಕೆ ಹೆಚ್ಚಾಗಿದೆ. ರೈತರು ತಮ್ಮ ಗುಲಾಬಿಗಳಿಗೆ ಒಳ್ಳೆಯ ಬೆಲೆ ಪಡೆಯುತ್ತಿದ್ದಾರೆ. ಕೃಷ್ಣರೆಡ್ಡಿ ಮತ್ತು ಅವರ ಸಹೋದರರು ಎರಡುವರೆ ಎಕರೆ ಜಮೀನಿನಲ್ಲಿ ಬೆಳೆದ ಗುಲಾಬಿಗಳಿಗೆ ಭಾರೀ ಬೇಡಿಕೆ ಇದೆ. ಬೇಡಿಕೆಯಿಂದಾಗಿ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Feb 13, 2025 | 5:58 PM

ಕೆಂಪು ಗುಲಾಬಿ ಕಂಡರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ. ಇನ್ನೂ ಫೆಬ್ರವರಿ 14 ಪ್ರೆಮಿಗಳ ದಿನ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಒಲಿಯದ ಹುಡುಗನನ್ನು ತಬ್ಬಿಕೊಳ್ಳಲು ರೆಡ್ ರೋಸ್ ಬೇಕೇಬೇಕು. ಹಾಗಾಗಿ ಕಲರ್ ಪುಲ್ ರೆಡ್ ರೋಜ್​ಗಳಿಗೆ ಇದೀಗ ಸಾಕಷ್ಟು ಡಿಮ್ಯಾಂಡ್ ಬಂದಿದೆ. ರೆಡ್ ರೋಜ್ ಬೆಳೆದ ರೈತರು ಮೊಗದಲ್ಲಿ ಮಂದಹಾಸ ಮೂಡಿದೆ. ತಲಾ ಒಂದೊಂದು ಹೂ ಗಳಿಗೆ 25 ರೂ. ಕೊಟ್ಟು ಹೂ ವರ್ತಕರು ಖರೀದಿ ಮಾಡ್ತಿದ್ದಾರೆ.

ಕೆಂಪು ಗುಲಾಬಿ ಕಂಡರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ. ಇನ್ನೂ ಫೆಬ್ರವರಿ 14 ಪ್ರೆಮಿಗಳ ದಿನ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಒಲಿಯದ ಹುಡುಗನನ್ನು ತಬ್ಬಿಕೊಳ್ಳಲು ರೆಡ್ ರೋಸ್ ಬೇಕೇಬೇಕು. ಹಾಗಾಗಿ ಕಲರ್ ಪುಲ್ ರೆಡ್ ರೋಜ್​ಗಳಿಗೆ ಇದೀಗ ಸಾಕಷ್ಟು ಡಿಮ್ಯಾಂಡ್ ಬಂದಿದೆ. ರೆಡ್ ರೋಜ್ ಬೆಳೆದ ರೈತರು ಮೊಗದಲ್ಲಿ ಮಂದಹಾಸ ಮೂಡಿದೆ. ತಲಾ ಒಂದೊಂದು ಹೂ ಗಳಿಗೆ 25 ರೂ. ಕೊಟ್ಟು ಹೂ ವರ್ತಕರು ಖರೀದಿ ಮಾಡ್ತಿದ್ದಾರೆ.

1 / 5
ಫೆಬ್ರವರಿ 14 ಬಂದ್ರೆ ಸಾಕು ಚಿಕ್ಕಬಳ್ಳಾಪುರ ಜಿಲ್ಲೆಯ ಗುಲಾಬಿ ಬೆಳೆಯುವ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತೆ. ಪ್ರೇಮಿಗಳ ದಿನಾವಚರಣೆ ಪ್ರಯುಕ್ತ ತಲಾ ಒಂದೊಂದು ಹೂವಿಗೆ 25 ರೂಪಾಯಿಯಿಂದ 30 ರೂಪಾಯಿ ಬೆಲೆ ಬಂದಿದೆ.

ಫೆಬ್ರವರಿ 14 ಬಂದ್ರೆ ಸಾಕು ಚಿಕ್ಕಬಳ್ಳಾಪುರ ಜಿಲ್ಲೆಯ ಗುಲಾಬಿ ಬೆಳೆಯುವ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತೆ. ಪ್ರೇಮಿಗಳ ದಿನಾವಚರಣೆ ಪ್ರಯುಕ್ತ ತಲಾ ಒಂದೊಂದು ಹೂವಿಗೆ 25 ರೂಪಾಯಿಯಿಂದ 30 ರೂಪಾಯಿ ಬೆಲೆ ಬಂದಿದೆ.

2 / 5
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಆನೂರು ಹೊಸಕೋಟೆ ನಿವಾಸಿ ಕೃಷ್ಣರೆಡ್ಡಿ ಹಾಗೂ ಸಹೋದರರು, ಎರಡುವರೆ ಎಕರೆ ಜಮೀನಿನಲ್ಲಿ ಕಲರ್ ಪುಲ್ ಗುಲಾಬಿ ಬೆಳೆದಿದ್ದು, ಈಗ ಸಿಕ್ಕಾಪಟ್ಟೆ ಡಿಮ್ಯಾಂಡ್ ಬಂದಿದೆ. ಇವರ ತೋಟದ ಗುಲಾಬಿ ನೀಳಕಾಂಡ, ಹೊಳಪು ವೈಯ್ಯಾರ, ಮುಳ್ಳುಗಳಲ್ಲಿಲ್ಲದ ಕೆಂಪು ಬಣ್ಣದ ಕೆಂಗುಲಾಬಿ ಯೇ ಇನ್ನೂ ಡಿಮ್ಯಾಂಡ್ ಹೆಚ್ಚಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಆನೂರು ಹೊಸಕೋಟೆ ನಿವಾಸಿ ಕೃಷ್ಣರೆಡ್ಡಿ ಹಾಗೂ ಸಹೋದರರು, ಎರಡುವರೆ ಎಕರೆ ಜಮೀನಿನಲ್ಲಿ ಕಲರ್ ಪುಲ್ ಗುಲಾಬಿ ಬೆಳೆದಿದ್ದು, ಈಗ ಸಿಕ್ಕಾಪಟ್ಟೆ ಡಿಮ್ಯಾಂಡ್ ಬಂದಿದೆ. ಇವರ ತೋಟದ ಗುಲಾಬಿ ನೀಳಕಾಂಡ, ಹೊಳಪು ವೈಯ್ಯಾರ, ಮುಳ್ಳುಗಳಲ್ಲಿಲ್ಲದ ಕೆಂಪು ಬಣ್ಣದ ಕೆಂಗುಲಾಬಿ ಯೇ ಇನ್ನೂ ಡಿಮ್ಯಾಂಡ್ ಹೆಚ್ಚಾಗಿದೆ.

3 / 5
ವರ್ಷಾನುಗಟ್ಟಲೆ ಹೂಗಳನ್ನು ಬೆಳೆಯುವುದೂ ಒಂದೇ, ಫೆಬ್ರವರಿ ತಿಂಗಳಲ್ಲಿ ಹೂಗಳನ್ನು ಬೆಳೆಯುವುದೂ ಒಂದೇ. ಫೆಬ್ರವರಿ 14 ರ ಪ್ರೇಮಿಗಳ ದಿನಾಚರಣೆಗೂ ಮುನ್ನ ವಿದೇಶಗಳಲ್ಲಿ ರೋಜ್ ಡೆ, ಪ್ರಪೋಸ್ ಡೇ, ಟೆಡ್ಡಿ ಡೇ, ಚಾಕೊಲೇಟ್ ಡೇ, ಪ್ರಾಮಿಸ್ ಡೇ, ಹಗ್ ಡೇ, ಕಿಸ್ ಡೇ ಸೇರಿದಂತೆ ವಿವಿಧ ಡೇ ಗಳ ಮೂಲಕ ಪ್ರೀತಿ ಪ್ರೇಮ ಹಂಚಿಕೊಳ್ಳುತ್ತಾರೆ. 

ವರ್ಷಾನುಗಟ್ಟಲೆ ಹೂಗಳನ್ನು ಬೆಳೆಯುವುದೂ ಒಂದೇ, ಫೆಬ್ರವರಿ ತಿಂಗಳಲ್ಲಿ ಹೂಗಳನ್ನು ಬೆಳೆಯುವುದೂ ಒಂದೇ. ಫೆಬ್ರವರಿ 14 ರ ಪ್ರೇಮಿಗಳ ದಿನಾಚರಣೆಗೂ ಮುನ್ನ ವಿದೇಶಗಳಲ್ಲಿ ರೋಜ್ ಡೆ, ಪ್ರಪೋಸ್ ಡೇ, ಟೆಡ್ಡಿ ಡೇ, ಚಾಕೊಲೇಟ್ ಡೇ, ಪ್ರಾಮಿಸ್ ಡೇ, ಹಗ್ ಡೇ, ಕಿಸ್ ಡೇ ಸೇರಿದಂತೆ ವಿವಿಧ ಡೇ ಗಳ ಮೂಲಕ ಪ್ರೀತಿ ಪ್ರೇಮ ಹಂಚಿಕೊಳ್ಳುತ್ತಾರೆ. 

4 / 5
ಎಲ್ಲಾ ದಿನಗಳು ಪ್ರೇಮ ನಿವೇದನೆಗೆ ಈ ರೆಡ್ ರೋಜ್ ಬೇಕಾಗಿದೆ. ಹಾಗಾಗಿ ಚಿಕ್ಕಬಳ್ಳಾಪುರದ ಹೂ ಗಳಿಗೆ ಬೇಡಿಕೆ ಬಂದ ಕಾರಣ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. 

ಎಲ್ಲಾ ದಿನಗಳು ಪ್ರೇಮ ನಿವೇದನೆಗೆ ಈ ರೆಡ್ ರೋಜ್ ಬೇಕಾಗಿದೆ. ಹಾಗಾಗಿ ಚಿಕ್ಕಬಳ್ಳಾಪುರದ ಹೂ ಗಳಿಗೆ ಬೇಡಿಕೆ ಬಂದ ಕಾರಣ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. 

5 / 5

Published On - 5:44 pm, Thu, 13 February 25

Follow us
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು