AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ರೆಡ್​ ವೈನ್ ಸೇವನೆಯಿಂದ​ ಕೊರೊನಾದಿಂದ ದೂರವಿರಬಹುದು-ಅಧ್ಯಯನ

Red Wine Effects :ಯುಎಸ್ ನ್ಯಾಷನಲ್ ಹೆಲ್ತ್ ಸರ್ವೀಸ್‌ನ ಅಮೇರಿಕನ್ ಜರ್ನಲ್ ಆಫ್ ಹೆಲ್ತ್‌ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವು ವಾರಕ್ಕೆ ಒಂದರಿಂದ ಐದು ಗ್ಲಾಸ್‌ ಕೆಂಪು ವೈನ್ ಸೇವಿಸುವವರಿಗೆ ಕೋವಿಡ್ 19 ಸೋಂಕಿಗೆ ಒಳಗಾಗುವ ಸಾಧ್ಯತೆ 10 ರಿಂದ 16 ಪ್ರತಿಶತದಷ್ಟು ಕಡಿಮೆಯಾಗಿದೆ ಎಂದು ಕಂಡುಹಿಡಿದಿದೆ.

TV9 Web
| Edited By: |

Updated on:Feb 23, 2022 | 12:52 PM

Share
ರೆಡ್​ ವೈನ್​ ಅಥವಾ ವೈಟ್​ ವೈನ್​ಗಳ ಅತಿಯಾದ ಬಳಕೆ ಒಳ್ಳೆಯದಲ್ಲ ಆದರೆ, ಕೊರೊನಾದಿಂದ ಬಚಾವಾಗಲು ಕೆಲವು ಆಹಾರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಅಗತ್ಯವಾಗಿದೆ.

1 / 6
ಬಿಯರ್​ ಮತ್ತು ಇನ್ನಿತರ ಹಾಟ್​ ಡ್ರಿಂಕ್ಸ್​ಗಳನ್ನು ಸೇವಿಸುವುದರಿಂದ ಆಗಾಗ ಅನಾರೋಗ್ಯಕ್ಕೆ ತುತ್ತಾಗುವುದು ಸಹಜ. ಹೀಗಾಗಿ ಅವುಗಳ ಬಳಕೆ ಅತಿಯಾದರೆ ಒಳ್ಳೆಯದಲ್ಲ.

2 / 6
COVID-19: ರೆಡ್​ ವೈನ್ ಸೇವನೆಯಿಂದ​ ಕೊರೊನಾದಿಂದ ದೂರವಿರಬಹುದು-ಅಧ್ಯಯನ

ರೆಡ್ ವೈನ್ ಮಾತ್ರವಲ್ಲ. ಶಿಫಾರಸ್ಸು ಮಾಡಿದ ಬಿಳಿ ವೈನ್ ಮತ್ತು ಶಾಂಪೇನ್ (ವಾರಕ್ಕೆ 1-4 ಗ್ಲಾಸ್) ಸೇವಿಸುವುದರಿಂದ ಕೋವಿಡ್ ಅಪಾಯವನ್ನು ಶೇಕಡಾ 8 ರಷ್ಟು ಕಡಿಮೆ ಮಾಡುತ್ತದೆ ಎಂದು ಅಧ್ಯಯನವು ಕಂಡುಹಿಡಿದಿದೆ.

3 / 6
COVID-19: ರೆಡ್​ ವೈನ್ ಸೇವನೆಯಿಂದ​ ಕೊರೊನಾದಿಂದ ದೂರವಿರಬಹುದು-ಅಧ್ಯಯನ

ಮದ್ಯಪಾನ ಮಾಡದವರಲ್ಲಿ ಕೋವಿಡ್ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು ಎಂದು ಅಧ್ಯಯನಗಳು ತೋರಿಸಿವೆ. ಮತ್ತು ಮದ್ಯಪಾನ ಮಾಡುವವರಿಗೆ ಸೋಂಕು ತಗಲುವ ಸಾಧ್ಯತೆ ಕಡಿಮೆ

4 / 6
COVID-19: ರೆಡ್​ ವೈನ್ ಸೇವನೆಯಿಂದ​ ಕೊರೊನಾದಿಂದ ದೂರವಿರಬಹುದು-ಅಧ್ಯಯನ

ವಾರಕ್ಕೊಮ್ಮೆ ಆಲ್ಕೋಹಾಲ್ ಸೇವನೆ ಉತ್ತಮ ಎನ್ನಲಾಗಿದೆ. 14 ಯೂನಿಟ್‌ಗಿಂತ ಕಡಿಮೆ ಆಲ್ಕೋಹಾಲ್, 14 ಯೂನಿಟ್‌ಗಿಂತ ಹೆಚ್ಚು, 26 ಯೂನಿಟ್‌ಗಿಂತ ಕಡಿಮೆ ಮತ್ತು 26 ಯೂನಿಟ್‌ಗಿಂತ ಹೆಚ್ಚು ಸೇವಿಸುವ ಒಟ್ಟು 473,958 ಜನರಲ್ಲಿ ಅಧ್ಯಯಯನ ನಡೆಸಲಾಯಿತು. ಅವರಲ್ಲಿ 16,559 ಮಂದಿಗೆ ಕೋವಿಡ್ ಪಾಸಿಟಿವ್ ಇರುವುದು ಪತ್ತೆಯಾಗಿದೆ.

5 / 6
COVID-19: ರೆಡ್​ ವೈನ್ ಸೇವನೆಯಿಂದ​ ಕೊರೊನಾದಿಂದ ದೂರವಿರಬಹುದು-ಅಧ್ಯಯನ

ಪಾಲಿಫಿನಾಲ್‌ಗಳು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇದು ರಕ್ತ ಪರಿಚಲನೆಯ ಸಮಯದಲ್ಲಿ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಹೃದ್ರೋಗದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ

6 / 6

Published On - 11:12 am, Wed, 23 February 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ