AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ರಾಯಚೂರಿನ ಯುವತಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹುಲಿಗುಡ್ಡ ಗ್ರಾಮದ ಐಶ್ವರ್ಯಾ ಎಂಬ ಯುವತಿ, 133 ಅಕ್ಕಿ ಕಾಳುಗಳ ಮೇಲೆ ರಾಷ್ಟ್ರಗೀತೆಯನ್ನು ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದ್ದಾಳೆ. ಬುಲೆಟ್ ಏರಿ ರೀಲ್ಸ್ ಮಾಡಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿದ್ದರು. ಈ ವೇಳೆ ಏನಾದರೂ ಸಾಧಿಸುವ ಛಲ ಹೊಂದಿದ್ದ ಯುವತಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಿರ್ಮಿಸಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on:Mar 28, 2025 | 8:03 AM

Share
ಯೂತ್​ಗೆ ಟ್ರೆಂಡ್ ಆಗಿರುವ ರೀಲ್ಸ್ ಅಂದರೆ ಯಾರಿಗಿಷ್ಟ ಇಲ್ಲ ಹೇಳಿ. ಬುಲೆಟ್ ಬೈಕ್ ಏರಿ ರೀಲ್ಸ್ ಮಾಡುತ್ತಿದ್ದ ಯುವತಿಗೆ ಮನೆಯವರು ಬೈದು ಬುದ್ದಿ ಹೇಳಿದ್ದರು. ಮನೆಯವರು ಬೈದ್ರು ಅಂತ ಅದೆಷ್ಟೋ ಜನ ಜೀವ ಕಳೆದುಕೊಂಡಿರುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಆದರೆ ಈ ಬಾಲೆ ಮಾಡಿದ್ದೇ ಬೇರೆ.   

ಯೂತ್​ಗೆ ಟ್ರೆಂಡ್ ಆಗಿರುವ ರೀಲ್ಸ್ ಅಂದರೆ ಯಾರಿಗಿಷ್ಟ ಇಲ್ಲ ಹೇಳಿ. ಬುಲೆಟ್ ಬೈಕ್ ಏರಿ ರೀಲ್ಸ್ ಮಾಡುತ್ತಿದ್ದ ಯುವತಿಗೆ ಮನೆಯವರು ಬೈದು ಬುದ್ದಿ ಹೇಳಿದ್ದರು. ಮನೆಯವರು ಬೈದ್ರು ಅಂತ ಅದೆಷ್ಟೋ ಜನ ಜೀವ ಕಳೆದುಕೊಂಡಿರುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಆದರೆ ಈ ಬಾಲೆ ಮಾಡಿದ್ದೇ ಬೇರೆ.   

1 / 6
ಅಕ್ಕಿ ಕಾಳಿನಲ್ಲಿ ಹೀಗೂ ಅಕ್ಷರಗಳನ್ನು ಮುದ್ರಿಸಬಹುದು ಅಂತ ತೋರಿಸಿಕೊಟ್ಟಿದ್ದು ಐಶ್ವರ್ಯ. ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹುಲಿಗುಡ್ಡ ಗ್ರಾಮದ ಐಶ್ವರ್ಯಾ ಲಿಂಗಸುಗೂರಿನ ಖಾಸಗಿ ಕಾಲೇಜಿನಲ್ಲಿ ಬಿಎಡ್ ಓದುತ್ತಿದ್ದಾಳೆ.

ಅಕ್ಕಿ ಕಾಳಿನಲ್ಲಿ ಹೀಗೂ ಅಕ್ಷರಗಳನ್ನು ಮುದ್ರಿಸಬಹುದು ಅಂತ ತೋರಿಸಿಕೊಟ್ಟಿದ್ದು ಐಶ್ವರ್ಯ. ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹುಲಿಗುಡ್ಡ ಗ್ರಾಮದ ಐಶ್ವರ್ಯಾ ಲಿಂಗಸುಗೂರಿನ ಖಾಸಗಿ ಕಾಲೇಜಿನಲ್ಲಿ ಬಿಎಡ್ ಓದುತ್ತಿದ್ದಾಳೆ.

2 / 6
ಓದಿನಲ್ಲಿ ಜಾಣೆಯಾಗಿರುವ ಐಶ್ವರ್ಯಾಗೆ ರೀಲ್ಸ್ ಮಾಡೋದು ಅಂದ್ರೆ ಎಲ್ಲಿಲ್ಲದ ಹುಚ್ಚು. ತಂದೆ ಮುನಿಸ್ವಾಮಿ ಕೂಲಿ ಕೆಲಸ ಮಾಡುತ್ತಿದ್ದರೆ, ತಾಯಿ‌ ಹೋಟೆಲ್​ನಲ್ಲಿ ರೊಟ್ಟಿ ಮಾಡುತ್ತಾರೆ. ಹೀಗೆ ಮನೆಯಲ್ಲಿ ಕಷ್ಟವಿದ್ದರೂ ಬಿಎಡ್ ಓದಿ ಶಿಕ್ಷಕಿಯಾಗುವ ಕನಸು ಕಾಣ್ತಿದ್ದಾಳೆ ಈಕೆ.

ಓದಿನಲ್ಲಿ ಜಾಣೆಯಾಗಿರುವ ಐಶ್ವರ್ಯಾಗೆ ರೀಲ್ಸ್ ಮಾಡೋದು ಅಂದ್ರೆ ಎಲ್ಲಿಲ್ಲದ ಹುಚ್ಚು. ತಂದೆ ಮುನಿಸ್ವಾಮಿ ಕೂಲಿ ಕೆಲಸ ಮಾಡುತ್ತಿದ್ದರೆ, ತಾಯಿ‌ ಹೋಟೆಲ್​ನಲ್ಲಿ ರೊಟ್ಟಿ ಮಾಡುತ್ತಾರೆ. ಹೀಗೆ ಮನೆಯಲ್ಲಿ ಕಷ್ಟವಿದ್ದರೂ ಬಿಎಡ್ ಓದಿ ಶಿಕ್ಷಕಿಯಾಗುವ ಕನಸು ಕಾಣ್ತಿದ್ದಾಳೆ ಈಕೆ.

3 / 6
ಬುಲೆಟ್ ಏರಿ ರೀಲ್ಸ್ ಮಾಡಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿ, ಏನಾದರೂ ಸಾಧನೆ ಮಾಡು ಅಂದಿದ್ರಂತೆ. ಇದನ್ನೇ ಛಲವಾಗಿ ಸ್ವೀಕರಿಸಿದ ಐಶ್ವರ್ಯಾ ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ.

ಬುಲೆಟ್ ಏರಿ ರೀಲ್ಸ್ ಮಾಡಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿ, ಏನಾದರೂ ಸಾಧನೆ ಮಾಡು ಅಂದಿದ್ರಂತೆ. ಇದನ್ನೇ ಛಲವಾಗಿ ಸ್ವೀಕರಿಸಿದ ಐಶ್ವರ್ಯಾ ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ.

4 / 6
ಐಶ್ವರ್ಯಾ ಜಸ್ಟ್ 32 ನಿಮಿಷ 20 ಸೆಕೆಂಡ್​​ಗಳಲ್ಲಿ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆದಿದ್ದಾಳೆ. ಇನ್​ಸ್ಟಾಗ್ರಾಮ್​ನಲ್ಲಿ ವಿವಿಧ ಮಾದರಿಯ ಸಾಧನೆಗಳನ್ನ ಹುಡುಕಾಡಿ ತಾನೂ ಹೊಸದಾಗಿ ಸಾಧನೆ ಮಾಡಬೇಕು ಅಂತ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆಯುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನ ಪುಟ ಸೇರಿದ್ದಾಳೆ.

ಐಶ್ವರ್ಯಾ ಜಸ್ಟ್ 32 ನಿಮಿಷ 20 ಸೆಕೆಂಡ್​​ಗಳಲ್ಲಿ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆದಿದ್ದಾಳೆ. ಇನ್​ಸ್ಟಾಗ್ರಾಮ್​ನಲ್ಲಿ ವಿವಿಧ ಮಾದರಿಯ ಸಾಧನೆಗಳನ್ನ ಹುಡುಕಾಡಿ ತಾನೂ ಹೊಸದಾಗಿ ಸಾಧನೆ ಮಾಡಬೇಕು ಅಂತ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆಯುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನ ಪುಟ ಸೇರಿದ್ದಾಳೆ.

5 / 6
ರೀಲ್ಸ್​ಗೆ ಅಡಿಕ್ಟ್ ಆಗಿ ಟೈಂ ವೇಸ್ಟ್ ಮಾಡುವ ಯುವಜನತೆ ನಡುವೆ, ಅದೇ ರೀಲ್ಸ್​​ಗಳಿಂದ ಪ್ರಭಾವಿತಳಾದ ಐಶ್ವರ್ಯಾ ಪೋಷಕರು, ಊರ ಜನರು ಮೆಚ್ಚುವಂತಾ ಸಾಧನೆ ಮಾಡಿದ್ದಾಳೆ.

ರೀಲ್ಸ್​ಗೆ ಅಡಿಕ್ಟ್ ಆಗಿ ಟೈಂ ವೇಸ್ಟ್ ಮಾಡುವ ಯುವಜನತೆ ನಡುವೆ, ಅದೇ ರೀಲ್ಸ್​​ಗಳಿಂದ ಪ್ರಭಾವಿತಳಾದ ಐಶ್ವರ್ಯಾ ಪೋಷಕರು, ಊರ ಜನರು ಮೆಚ್ಚುವಂತಾ ಸಾಧನೆ ಮಾಡಿದ್ದಾಳೆ.

6 / 6

Published On - 8:02 am, Fri, 28 March 25

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್