AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ರಾಯಚೂರಿನ ಯುವತಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹುಲಿಗುಡ್ಡ ಗ್ರಾಮದ ಐಶ್ವರ್ಯಾ ಎಂಬ ಯುವತಿ, 133 ಅಕ್ಕಿ ಕಾಳುಗಳ ಮೇಲೆ ರಾಷ್ಟ್ರಗೀತೆಯನ್ನು ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದ್ದಾಳೆ. ಬುಲೆಟ್ ಏರಿ ರೀಲ್ಸ್ ಮಾಡಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿದ್ದರು. ಈ ವೇಳೆ ಏನಾದರೂ ಸಾಧಿಸುವ ಛಲ ಹೊಂದಿದ್ದ ಯುವತಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಿರ್ಮಿಸಿದ್ದಾರೆ.

ಭೀಮೇಶ್​​ ಪೂಜಾರ್
| Edited By: |

Updated on:Mar 28, 2025 | 8:03 AM

Share
ಯೂತ್​ಗೆ ಟ್ರೆಂಡ್ ಆಗಿರುವ ರೀಲ್ಸ್ ಅಂದರೆ ಯಾರಿಗಿಷ್ಟ ಇಲ್ಲ ಹೇಳಿ. ಬುಲೆಟ್ ಬೈಕ್ ಏರಿ ರೀಲ್ಸ್ ಮಾಡುತ್ತಿದ್ದ ಯುವತಿಗೆ ಮನೆಯವರು ಬೈದು ಬುದ್ದಿ ಹೇಳಿದ್ದರು. ಮನೆಯವರು ಬೈದ್ರು ಅಂತ ಅದೆಷ್ಟೋ ಜನ ಜೀವ ಕಳೆದುಕೊಂಡಿರುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಆದರೆ ಈ ಬಾಲೆ ಮಾಡಿದ್ದೇ ಬೇರೆ.   

ಯೂತ್​ಗೆ ಟ್ರೆಂಡ್ ಆಗಿರುವ ರೀಲ್ಸ್ ಅಂದರೆ ಯಾರಿಗಿಷ್ಟ ಇಲ್ಲ ಹೇಳಿ. ಬುಲೆಟ್ ಬೈಕ್ ಏರಿ ರೀಲ್ಸ್ ಮಾಡುತ್ತಿದ್ದ ಯುವತಿಗೆ ಮನೆಯವರು ಬೈದು ಬುದ್ದಿ ಹೇಳಿದ್ದರು. ಮನೆಯವರು ಬೈದ್ರು ಅಂತ ಅದೆಷ್ಟೋ ಜನ ಜೀವ ಕಳೆದುಕೊಂಡಿರುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಆದರೆ ಈ ಬಾಲೆ ಮಾಡಿದ್ದೇ ಬೇರೆ.   

1 / 6
ಅಕ್ಕಿ ಕಾಳಿನಲ್ಲಿ ಹೀಗೂ ಅಕ್ಷರಗಳನ್ನು ಮುದ್ರಿಸಬಹುದು ಅಂತ ತೋರಿಸಿಕೊಟ್ಟಿದ್ದು ಐಶ್ವರ್ಯ. ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹುಲಿಗುಡ್ಡ ಗ್ರಾಮದ ಐಶ್ವರ್ಯಾ ಲಿಂಗಸುಗೂರಿನ ಖಾಸಗಿ ಕಾಲೇಜಿನಲ್ಲಿ ಬಿಎಡ್ ಓದುತ್ತಿದ್ದಾಳೆ.

ಅಕ್ಕಿ ಕಾಳಿನಲ್ಲಿ ಹೀಗೂ ಅಕ್ಷರಗಳನ್ನು ಮುದ್ರಿಸಬಹುದು ಅಂತ ತೋರಿಸಿಕೊಟ್ಟಿದ್ದು ಐಶ್ವರ್ಯ. ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹುಲಿಗುಡ್ಡ ಗ್ರಾಮದ ಐಶ್ವರ್ಯಾ ಲಿಂಗಸುಗೂರಿನ ಖಾಸಗಿ ಕಾಲೇಜಿನಲ್ಲಿ ಬಿಎಡ್ ಓದುತ್ತಿದ್ದಾಳೆ.

2 / 6
ಓದಿನಲ್ಲಿ ಜಾಣೆಯಾಗಿರುವ ಐಶ್ವರ್ಯಾಗೆ ರೀಲ್ಸ್ ಮಾಡೋದು ಅಂದ್ರೆ ಎಲ್ಲಿಲ್ಲದ ಹುಚ್ಚು. ತಂದೆ ಮುನಿಸ್ವಾಮಿ ಕೂಲಿ ಕೆಲಸ ಮಾಡುತ್ತಿದ್ದರೆ, ತಾಯಿ‌ ಹೋಟೆಲ್​ನಲ್ಲಿ ರೊಟ್ಟಿ ಮಾಡುತ್ತಾರೆ. ಹೀಗೆ ಮನೆಯಲ್ಲಿ ಕಷ್ಟವಿದ್ದರೂ ಬಿಎಡ್ ಓದಿ ಶಿಕ್ಷಕಿಯಾಗುವ ಕನಸು ಕಾಣ್ತಿದ್ದಾಳೆ ಈಕೆ.

ಓದಿನಲ್ಲಿ ಜಾಣೆಯಾಗಿರುವ ಐಶ್ವರ್ಯಾಗೆ ರೀಲ್ಸ್ ಮಾಡೋದು ಅಂದ್ರೆ ಎಲ್ಲಿಲ್ಲದ ಹುಚ್ಚು. ತಂದೆ ಮುನಿಸ್ವಾಮಿ ಕೂಲಿ ಕೆಲಸ ಮಾಡುತ್ತಿದ್ದರೆ, ತಾಯಿ‌ ಹೋಟೆಲ್​ನಲ್ಲಿ ರೊಟ್ಟಿ ಮಾಡುತ್ತಾರೆ. ಹೀಗೆ ಮನೆಯಲ್ಲಿ ಕಷ್ಟವಿದ್ದರೂ ಬಿಎಡ್ ಓದಿ ಶಿಕ್ಷಕಿಯಾಗುವ ಕನಸು ಕಾಣ್ತಿದ್ದಾಳೆ ಈಕೆ.

3 / 6
ಬುಲೆಟ್ ಏರಿ ರೀಲ್ಸ್ ಮಾಡಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿ, ಏನಾದರೂ ಸಾಧನೆ ಮಾಡು ಅಂದಿದ್ರಂತೆ. ಇದನ್ನೇ ಛಲವಾಗಿ ಸ್ವೀಕರಿಸಿದ ಐಶ್ವರ್ಯಾ ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ.

ಬುಲೆಟ್ ಏರಿ ರೀಲ್ಸ್ ಮಾಡಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿ, ಏನಾದರೂ ಸಾಧನೆ ಮಾಡು ಅಂದಿದ್ರಂತೆ. ಇದನ್ನೇ ಛಲವಾಗಿ ಸ್ವೀಕರಿಸಿದ ಐಶ್ವರ್ಯಾ ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ.

4 / 6
ಐಶ್ವರ್ಯಾ ಜಸ್ಟ್ 32 ನಿಮಿಷ 20 ಸೆಕೆಂಡ್​​ಗಳಲ್ಲಿ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆದಿದ್ದಾಳೆ. ಇನ್​ಸ್ಟಾಗ್ರಾಮ್​ನಲ್ಲಿ ವಿವಿಧ ಮಾದರಿಯ ಸಾಧನೆಗಳನ್ನ ಹುಡುಕಾಡಿ ತಾನೂ ಹೊಸದಾಗಿ ಸಾಧನೆ ಮಾಡಬೇಕು ಅಂತ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆಯುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನ ಪುಟ ಸೇರಿದ್ದಾಳೆ.

ಐಶ್ವರ್ಯಾ ಜಸ್ಟ್ 32 ನಿಮಿಷ 20 ಸೆಕೆಂಡ್​​ಗಳಲ್ಲಿ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆದಿದ್ದಾಳೆ. ಇನ್​ಸ್ಟಾಗ್ರಾಮ್​ನಲ್ಲಿ ವಿವಿಧ ಮಾದರಿಯ ಸಾಧನೆಗಳನ್ನ ಹುಡುಕಾಡಿ ತಾನೂ ಹೊಸದಾಗಿ ಸಾಧನೆ ಮಾಡಬೇಕು ಅಂತ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆಯುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನ ಪುಟ ಸೇರಿದ್ದಾಳೆ.

5 / 6
ರೀಲ್ಸ್​ಗೆ ಅಡಿಕ್ಟ್ ಆಗಿ ಟೈಂ ವೇಸ್ಟ್ ಮಾಡುವ ಯುವಜನತೆ ನಡುವೆ, ಅದೇ ರೀಲ್ಸ್​​ಗಳಿಂದ ಪ್ರಭಾವಿತಳಾದ ಐಶ್ವರ್ಯಾ ಪೋಷಕರು, ಊರ ಜನರು ಮೆಚ್ಚುವಂತಾ ಸಾಧನೆ ಮಾಡಿದ್ದಾಳೆ.

ರೀಲ್ಸ್​ಗೆ ಅಡಿಕ್ಟ್ ಆಗಿ ಟೈಂ ವೇಸ್ಟ್ ಮಾಡುವ ಯುವಜನತೆ ನಡುವೆ, ಅದೇ ರೀಲ್ಸ್​​ಗಳಿಂದ ಪ್ರಭಾವಿತಳಾದ ಐಶ್ವರ್ಯಾ ಪೋಷಕರು, ಊರ ಜನರು ಮೆಚ್ಚುವಂತಾ ಸಾಧನೆ ಮಾಡಿದ್ದಾಳೆ.

6 / 6

Published On - 8:02 am, Fri, 28 March 25

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ